ನಳೀನ ಕುಮಾರ್ ಕಟೀಲ್ ಜೊತೆ ಸಿಟಿ ರವಿ ರಹಸ್ಯ ಮಾತುಕತೆ
Team Udayavani, May 28, 2021, 6:17 PM IST
ಚಿಕ್ಕಮಗಳೂರು : ನಮ್ಮ ಪಕ್ಷಕ್ಕೆ ಸಾವಿರಾರು ಜನರ ತಪಸ್ಸು, ಪರಿಶ್ರಮವಿದೆ. ಎಲ್ಲರ ಪರಿಶ್ರಮದ ಫಲವಾಗಿ ಅಧಿಕಾರದಲ್ಲಿದ್ದೇವೆ. ನಮ್ಮ ಆದ್ಯತೆ ಜನರ ಹಿತ ಕಾಯೋದು ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ನಗರದಲ್ಲಿಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ್ ಜೊತೆ ರಹಸ್ಯ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳ ಎದುರು ಮಾತನಾಡಿದ ಅವರು, ಇತ್ತೀಚಿನ ಕೆಲವು ಬೆಳವಣಿಗೆ ನಮಗೆ ಕಳವಳ ಉಂಟು ಮಾಡಿದೆ.ಆ ನಿಟ್ಟಿನಲ್ಲಿ ಯಾಕೆ ಹೀಗೆ ಆಗುತ್ತಿದೆ ಎಂಬ ಬಗ್ಗೆ ನಮಗಿಬ್ಬರಿಗೂ ಆತಂಕವಿದೆ.
ಯಾರದ್ದೋ ಪರಿಶ್ರಮದಿಂದ ಕಷ್ಟಪಟ್ಟು ಕಟ್ಟಿರುವ ಪಕ್ಷ. ನಮ್ಮ ಆಶಯಗಳಿಗೆ ವಿರುದ್ಧ ಹೋಗಬಾರದು.ಆ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದೇವೆ. ನಾವಿಬ್ಬರೇ ನಿರ್ಣಯ ಕೈಗೊಳ್ಳಲು ಆಗುವುದಿಲ್ಲ.ಪಕ್ಷದ ಹಿರಿಯರಿದ್ದಾರೆ, ಕೋರ್ ಕಮಿಟಿ ಇದೆ. ಅವರ ಜೊತೆ ಸಮಾಲೋಚನೆ ನಡೆಸಿ ಏನೂ ಮಾಡಬೇಕು ಅದನ್ನ ಮಾಡ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ