ಪ್ರಧಾನಿ ಕಚೇರಿ ಅಧಿಕಾರಿ ಎಂದು ಡಿಸಿಗೆ ಕರೆ : ದೂರು ದಾಖಲು!

ಅಪರಿಚಿತ ವ್ಯಕ್ತಿಯ ವಿರುದ್ಧ ಚಾರುಲತಾ ಸೋಮಲ್ ರಿಂದ ಪೊಲೀಸರಿಗೆ ದೂರು

Team Udayavani, Jul 3, 2022, 9:52 PM IST

1-sf-s-fdf

ಚಾರುಲತಾ ಸೋಮಲ್

ಚಾಮರಾಜನಗರ: ಜಿಲ್ಲಾಧಿಕಾರಿಯವರಿಗೆ ದೂರವಾಣಿ ಕರೆ ಮಾಡಿ, ತಾನು ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿ ಎಂದು ಸುಳ್ಳು ಹೇಳಿ ಬಿಳಿಗಿರಿರಂಗನ ಬೆಟ್ಟ ವೀಕ್ಷಣೆಗೆ ವ್ಯವಸ್ಥೆೆಗೆ ಮಾಡುವಂತೆ ತಿಳಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಜೂ.27 ರಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಕರೆ ಮಾಡಿದ ಅಪರಿಚಿತ, ತಾನು ಗುಜರಾತ್ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ. ಪ್ರಸ್ತುತ ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಜಿಲ್ಲೆೆಯ ಬಿಳಿಗಿರಿರಂಗನಬೆಟ್ಟಕ್ಕೆೆ ಭೇಟಿ ನೀಡುತ್ತಿದ್ದು, ದೇವಾಲಯ ಭೇಟಿ, ದೊಡ್ಡಸಂಪಿಗೆ ಮರ ವೀಕ್ಷಣೆ ಮತ್ತು ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ತಿಳಿಸಿದ್ದರು. ನಿಮ್ಮ ಹೆಸರು ವಿವರ ನೀಡುವಂತೆ ಜಿಲ್ಲಾಧಿಕಾರಿ ಕೇಳಿದಾಗ ಗೌಪ್ಯತೆಯ ಕಾರಣ ಹೆಸರು ಹೇಳಲಾಗುವುದಿಲ್ಲ ಎಂದು ಆತ ತಿಳಿಸಿದ್ದ.

ಇದರಿಂದ ಅನುಮಾನಗೊಂಡ ಜಿಲ್ಲಾಧಿಕಾರಿಯವರು ಆತನ ಮೊಬೈಲ್ ಸಂಖ್ಯೆೆಯ ಮೂಲಕ ವಿವರಗಳನ್ನು ಕಲೆ ಹಾಕಿದಾಗ ಆತ ನಕಲಿ ಅಧಿಕಾರಿ ಎಂಬುದು ಗೊತ್ತಾಗಿದೆ. ಈತನ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಪಟ್ಟಣ ಠಾಣೆಯಲ್ಲಿ ಈ ಸಂಬಂಧ ವಂಚನೆ ಪ್ರಕರಣ ದಾಖಲಾಗಿದೆ. ಆ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddu 1

CM ಸಿದ್ದರಾಮಯ್ಯ ಸೆ.26, 27 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರವಾಸ

Lack of facilities: ಸೌಲಭ್ಯಗಳೇ ಇಲ್ಲದ ಜಕ್ಕಳ್ಳಿ ಸ್ಥಿತಿ ಶೋಚನೀಯ

Lack of facilities: ಸೌಲಭ್ಯಗಳೇ ಇಲ್ಲದ ಜಕ್ಕಳ್ಳಿ ಸ್ಥಿತಿ ಶೋಚನೀಯ

Tiger

Gundlupete ; ಹುಲಿಯ ಅಟ್ಟಹಾಸಕ್ಕೆ ಮೂರು ಹಸು ಬಲಿ

Bandipur Tiger Safari; ಪ್ರವಾಸಿಗರ ಗಮನಕ್ಕೆ: ಸೆ.20ರಂದು ಬಂಡೀಪುರ ಸಫಾರಿ ಬಂದ್

Bandipur Tiger Safari; ಪ್ರವಾಸಿಗರ ಗಮನಕ್ಕೆ: ಸೆ.20ರಂದು ಬಂಡೀಪುರ ಸಫಾರಿ ಬಂದ್

Kollegala: ಐತಿಹಾಸಿಕ ಮರಳೇಶ್ವರ ಚಂದ್ರ ಪುಷ್ಕರಣಿ ಅಭಿವೃದ್ಧಿ ನನೆಗುದಿಗೆ

Kollegala: ಐತಿಹಾಸಿಕ ಮರಳೇಶ್ವರ ಚಂದ್ರ ಪುಷ್ಕರಣಿ ಅಭಿವೃದ್ಧಿ ನನೆಗುದಿಗೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.