Chamarajanagar: ಚಲಿಸುತ್ತಿದ್ದ ಬಸ್ ಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
Team Udayavani, Nov 15, 2023, 8:23 PM IST
ಚಾಮರಾಜನಗರ: ಚಲಿಸುತ್ತಿರುವ ಬಸ್ ಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂದೆ ಬುಧವಾರ ನಡೆದಿದೆ.ಚಾಮರಾಜನಗರ ತಾಲೂಕು ಯಲಕ್ಕೂರು ಗ್ರಾಮದ ರಂಗಸ್ವಾಮಿ (34) ಮೃತ ವ್ಯಕ್ತಿ.
ಸಿ.ಸಿ. ಟಿವಿ ಯಲ್ಲಿ ಆತ್ಮಹತ್ಯೆ ದೃಶ್ಯ ಸೆರೆಯಾಗಿದೆ. ಚಲಿಸುತ್ತಿರುವ ಕೆ ಎಸ್ ಆರ್ ಟಿ ಸಿ ಬಸ್ನ ಹಿಂದಿನ ಚಕ್ರದಡಿಗೆ ರಂಗಸ್ವಾಮಿ ಜಿಗಿದಿದ್ದಾರೆ. ಅವರ ಮೇಲೆ ಬಸ್ ನ ಹಿಂಬದಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ದೇಹವನ್ನು ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!