ಚಾಮರಾಜನಗರ ಜಿಲ್ಲೆ: ಇಬ್ಬರಿಗೆ ಸೋಂಕು


Team Udayavani, Jun 23, 2020, 5:02 AM IST

chamaraj-sonku

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 2 ಕೋವಿಡ್‌ ಪ್ರಕರಣ ವರದಿಯಾಗಿದೆ. ನಗರದ ತಾಲೂಕು ಕಚೇರಿಯಲ್ಲಿ ಭೂ ಮಾಪಕರಾಗಿರುವ 36 ವರ್ಷದ ಮಹಿಳೆ ಹಾಗೂ ಗುಂಡ್ಲುಪೇಟೆಯ ಇನ್ನೋರ್ವ ಚಾಲಕನಿಗೆ ಕೋವಿಡ್‌  ದೃಢಪಟ್ಟಿದೆ. ಈ ಎರಡು ಪ್ರಕರಣಗಳ ಬಳಿಕ ಈಗ ಜಿಲ್ಲೆಯಲ್ಲಿ ಒಟ್ಟು ನಾಲ್ವರಿಗೆ ಕೋವಿಡ್‌ ಸೋಂಕು ತಗುಲಿದ್ದು, ಅವರಲ್ಲಿ ಮುಂಬೈ ನಿವಾಸಿ ಗುಣಮುಖನಾಗಿ ಮನೆಗೆ ತೆರಳಿದ್ದಾನೆ.

ಮೂರು ಸಕ್ರಿಯ ಪ್ರಕರಣಗಳಿವೆ. ಮಹಿಳೆ ನಗರದ  ಭಗೀರಥ ನಗರ ಹೊಸ ಬಡಾವಣೆ ನಿವಾಸಿಯಾಗಿದ್ದು, ಆ ಪ್ರದೇಶವನ್ನು ಕಂಟೈನ್‌ಮೆಂಟ್‌ ವಲಯ ಎಂದು ಘೋಷಿಸಿ ಸೀಲ್‌ಡೌನ್‌ ಮಾಡ ಲಾಗಿದೆ. ಆ ರಸ್ತೆಯಲ್ಲಿ ಬ್ಯಾರಿಕೇಡ್‌ ಹಾಕಿ ಜನರ ಓಡಾಟ ನಿರ್ಬಂಧಿಸಲಾಗಿದೆ. ತಾಲೂಕು  ಕಚೇರಿಯನ್ನು ಸ್ಯಾನಿಟೈಸ್‌ ಮಾಡಿ, ಮಹಿಳೆ ಕರ್ತವ್ಯ ನಿರ್ವಹಿಸುತ್ತಿದ್ದ ಕೊಠಡಿಗೆ ಬೀಗ ಹಾಕಲಾಗಿದೆ. ಸೋಂಕು ದೃಢಪಟ್ಟಿರುವುದನ್ನು ಜಿಲ್ಲಾಡಳಿತ ಅಧಿಕೃತವಾಗಿ ಘೋಷಣೆ ಮಾಡಿಲ್ಲ.

ಆದರೆ, ಆ ಮಹಿಳೆಯನ್ನು ಸೋಮವಾರ ಸಂಜೆ  ತಾಲೂಕು ಕಚೇರಿಯಿಂದ ಆ್ಯಂಬುಲೆನ್ಸ್‌ ಮೂಲಕ ನಗರದ ಕೋವಿಡ್‌ ಆಸ್ಪತ್ರೆಗೆ ಕರೆ ತರಲಾಗಿದೆ. ತಾಲೂಕು ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಸೋಂಕು ನಿವಾರಕ ಸಿಂಪಡಿಸಲಾಗಿದೆ. ಈ ಮಹಿಳೆಗೆ ವಾರದ ಹಿಂದೆ ಜ್ವರ,  ತಲೆನೋವು ಕಾಣಿಸಿಕೊಂಡಿದ್ದು, ಖಾಸಗಿ ವೈದ್ಯರಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ನಗರದ ಫೀವರ್‌ ಕ್ಲಿನಿಕ್‌ನಲ್ಲಿ ರ್‍ಯಾಂಡಮ್‌ ಟೆಸ್ಟ್‌ ಮಾಡಿಸಿಕೊಂಡಿದ್ದರು. ಅದರ ಫ‌ಲಿತಾಂಶ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ.

ಚಾಲಕನಿಗೆ ಸೋಂಕು: ಗುಂಡ್ಲುಪೇಟೆಯ ಹೌಸಿಂಗ್‌ ಬೋರ್ಡ್‌ ಕಾಲೋನಿ ನಿವಾಸಿ ಸರಕು ಸಾಗಣೆ ವಾಹನದ ಚಾಲಕನಿಗೆ ಸೋಂಕು ತಗುಲಿರುವುದು ಸೋಮವಾರ ದೃಢ ಪಟ್ಟಿದೆ. ಈತ ಈ ಮುಂಚೆ ಸೋಂಕಿಗೊಳಗಾಗಿದ್ದ ಚಾಲಕನ  ಸಹವರ್ತಿಯಾಗಿದ್ದ ಎನ್ನಲಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.