ಚಾಮರಾಜ ನಗರ ಜಿಲ್ಲೆ:18 ಮಂದಿಗೆ ಸೋಂಕು


Team Udayavani, Jul 12, 2020, 10:30 AM IST

ಚಾಮರಾಜ ನಗರ ಜಿಲ್ಲೆ:18 ಮಂದಿಗೆ ಸೋಂಕು

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 18 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 28 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 86 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಒಟ್ಟು 163 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ.

ಒಟ್ಟಾರೆ 77 ಮಂದಿ ಗುಣಮುಖರಾಗಿದ್ದಾರೆ. 4 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಕೊಳ್ಳೇಗಾಲ ತಾಲೂಕಿನಲ್ಲಿ 6, ಗುಂಡ್ಲುಪೇಟೆ 5, ಹನೂರು 3, ಚಾಮರಾಜನಗರ ಮತ್ತು ಯಳಂದೂರಿನಿಂದ ತಲಾ 2 ಪ್ರಕರಣಗಳು ವರದಿಯಾಗಿವೆ.

ಕೊಳ್ಳೇಗಾಲ ತಾ: 24 ವರ್ಷದ ಯುವಕ, ಕಾಮಗೆರೆ. 39 ವರ್ಷದ ವ್ಯಕ್ತಿ, ಸಿಂಗಾನಲ್ಲೂರು. 19 ವರ್ಷದ ಯುವಕ ಕೊಳ್ಳೇಗಾಲ ಪಟ್ಟಣ. 26 ವರ್ಷದ ಯುವಕ, ಚೆನ್ನಾಲಿಂಗನಹಳ್ಳಿ, 35 ವರ್ಷದ ಯುವಕ, ಇಕ್ಕಡಹಳ್ಳಿ. 14 ವರ್ಷದ ಬಾಲಕ, ಇಕ್ಕಡಹಳ್ಳಿ, ಇವರಲ್ಲಿ ನಾಲ್ವರು ಬೆಂಗಳೂರಿನಿಂ, ಇಬ್ಬರು ಮೈಸೂರಿನಿಂದ ಬಂದವರು.

ಗುಂಡ್ಲುಪೇಟೆ ತಾ: 17 ವರ್ಷದ ಯುವಕ, ಜಾಕೀರ್‌ ಹುಸೇನ್‌ ನಗರ, ಗುಂಡ್ಲುಪೇಟೆ. 34 ವರ್ಷದ ಯುವಕ ದೊಡ್ಡತುಪ್ಪೂರು, 42 ವರ್ಷದ ವ್ಯಕ್ತಿ ಬೊಮ್ಮಲಾಪುರ, 23 ವರ್ಷದ ಯುವಕ ಬೊಮ್ಮಲಾಪುರ. 40 ವರ್ಷದ ಪುರುಷ, ಗುಂಡ್ಲುಪೇಟೆ ಪಟ್ಟಣ.

ಚಾಮರಾಜನಗರ ತಾ.: 20 ವರ್ಷದ ಯುವಕ, ಸೋಮವಾರಪೇಟೆ. 46 ವರ್ಷದ ಮಹಿಳೆ, ಚಾಮರಾಜನಗರ.

ಯಳಂದೂರು ತಾ.: 30 ವರ್ಷದ ಯುವತಿ, ಮದ್ದೂರು. 65 ವರ್ಷದ ವೃದ್ಧೆ, ಮಾಂಬಳ್ಳಿ.

ಹನೂರು ತಾ.: 39 ವರ್ಷದ ಮಹಿಳೆ, ಹನೂರು ಪಟ್ಟಣ, 54 ವರ್ಷದ ಪುರುಷ ಬೂದಬಾಳು. 26 ವರ್ಷದ ಯುವಕ, ಶಾಗ್ಯ ಗ್ರಾಮ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.