36 ಸಾವು: 20 ದಿನ ಕಳೆದರೂ ಶಿಸ್ತು ಕ್ರಮ ಇಲ್ಲ


Team Udayavani, May 22, 2021, 4:55 PM IST

chamarajanagara news

ಚಾಮರಾಜನಗರ: ನಗರದ ಜಿಲ್ಲಾ ಕೋವಿಡ್‌ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಮುಗಿದುರೋಗಿಗಳು ಮೃತಪಟ್ಟ ದುರಂತ ಸಂಭವಿಸಿ 20ದಿನಗಳು ಕಳೆದರೂ, ರಾಜ್ಯ ಕಾನೂನು ಸೇವೆಗಳಪ್ರಾಧಿಕಾರದ ಸಮಿತಿ ವರದಿ ನೀಡಿ ತಪ್ಪಿತಸ್ಥರ ವಿವರ ನೀಡಿದ್ದರೂ, ರಾಜ್ಯ ಸರ್ಕಾರ ಯಾರ ವಿರುದ್ಧವೂಕ್ರಮ ಕೈಗೊಳ್ಳದೇ ಮೌನ ತಾಳಿರುವುದಕ್ಕೆ ಜಿಲ್ಲಾದ್ಯಂತತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ಮೇ 2ರ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಸ್ಥಗಿತದ ತಕ್ಷಣದ ಪರಿಣಾಮ ಮತ್ತು ನಾಲ್ಕು ಗಂಟೆಗಳಕಾಲ ಆಮ್ಲಜನಕ ಪೂರೈಕೆಯೇ ಸ್ಥಗಿತವಾದ ಸಂದರ್ಭದಲ್ಲಿ ಉಂಟಾದ ದುಷ್ಪರಿಣಾಮದಿಂದ ಮಾರನೆಯ ದಿನವೂ ರೋಗಿಗಳು ಸತ್ತಿದ್ದಾರೆಂದು ಕಾನೂನು ಸೇವೆಗಳಪ್ರಾಧಿಕಾರದ ಸಮಿತಿ ಹೈಕೋರ್ಟ್‌ಗೆ ಮೇ 13ರಂದೇವರದಿ ಸಲ್ಲಿಸಿತ್ತು. ಒಟ್ಟಾರೆ ಇದರಿಂದ 36 ಮಂದಿ ಮೃತಪಟ್ಟಿದ್ದಾರೆಂದು ವರದಿ ತಿಳಿಸಿತ್ತು. ಅಲ್ಲದೇ ಆಮ್ಲಜನಕ ಕೊರತೆಯಂತಹ ದೊಡ್ಡ ಪ್ರಮಾದ ನಡೆಯುವ ಮೊದಲೇ ಈ ಬಗ್ಗೆ ಮುಂಜಾಗ್ರತೆ ವಹಿಸದೇ ಜಿಲ್ಲಾಧಿಕಾರಿ ನಿರ್ಲಕ್ಷ್ಯ ವಹಿಸಿದ್ದಾರೆ.

ಹಾಗೂಸಿಮ್ಸ್‌ ಡೀನ್‌, ಜಿಲ್ಲಾಸ್ಪತ್ರೆಯ ಪ್ರಭಾರ ಜಿಲ್ಲಾ ಸರ್ಜನ್‌ಅವರಕರ್ತವ್ಯಲೋಪವೂ ಇದೆಯೆಂದು ವರದಿಯಲ್ಲಿಬೊಟ್ಟು ಮಾಡಲಾಗಿತ್ತು. ಈ ವರದಿಯನ್ನಾಧರಿಸಿ ರಾಜ್ಯ ಸರ್ಕಾರ ತಪ್ಪಿತಸ್ಥರ ಕ್ರಮ ಕೈಗೊಳ್ಳುತ್ತದೆಂದೇ ಜಿಲ್ಲೆಯ ಜನರುಭಾವಿಸಿದ್ದರು. ಆದರೆ, ಘಟನೆ ನಡೆದು ದಿನಗಳಾದರೂ, ವೈಫ‌ಲ್ಯಕ್ಕೆ ಕಾರಣರಾದವರ ವಿರುದ್ಧಯಾವುದೇ ಶಿಸ್ತುಕ್ರಮ ಜರುಗಿಸಿಲ್ಲ. ರಾಜ್ಯ ಸರ್ಕಾರದಈ ನಡೆಗೆ ಜಿಲ್ಲಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೆಳ ಹಂತದ ನೌಕರಸಣ್ಣ ಕರ್ತವ್ಯ ಲೋಪ ಎಸಗಿದರೂ ಸಸ್ಪೆಂಡ್‌ಮಾಡುವ ಸರ್ಕಾರ, ಇಂಥ ದೊಡ್ಡದೊಂದು ದುರಂತನಡೆದರೂ, ಇದಕ್ಕೆ ಯಾರನ್ನೂ ಹೊಣೆ ಮಾಡದೇ,ಶಿಸ್ತು ಕ್ರಮ ಜರುಗಿಸದೇ ಮೌನವಾಗಿರುವುದೇಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಈ ಘಟನೆಯ ಬಗ್ಗೆ ಇನ್ನೂ ಸಮಗ್ರ ತನಿಖೆ ನಡೆಯಬೇಕು. ಸರ್ಕಾರವೇ ಈ ಘಟನೆಯನ್ನು ಮುಚ್ಚಿ ಹಾಕುತ್ತಿದೆ. ಸರ್ಕಾರ ಮನಸ್ಸು ಮಾಡಿದ್ದರೆ ತಕ್ಷಣ ಕ್ರಮಕೈಗೊಳ್ಳಬಹುದಿತ್ತು. ಮುಖ್ಯಮಂತ್ರಿಯವರು ಸೌಜನ್ಯಕ್ಕೂ ಭೇಟಿ ನೀಡಲಿಲ್ಲ. ಜಿಲ್ಲಾಧಿಕಾರಿ,ಸಿಮ್ಸ್‌ ಡೀನ್‌, ಜಿಲ್ಲಾ ಸರ್ಜನ್‌ರವೈಫ‌ಲ್ಯವನ್ನು ವರದಿ ತಿಳಿಸಿದೆ. ಈ ಘಟನೆಗೆಯಾರೇಕಾರಣರಾಗಲಿ, ಅವರ ವಿರುದ್ಧಸರ್ಕಾರಕ್ರಮಕೈಗೊಳ್ಳಬೇಕು.

●ಚಾ.ರಂ.ಶ್ರೀನಿವಾಸಗೌಡ, ಅಧ್ಯಕ್ಷ, ಕರ್ನಾಟಕಸೇನಾ ಪಡೆ

 

ಕೆ.ಎಸ್‌. ಬನಶಂಕರ  ಆರಾಧ್ಯ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.