ಉಮ್ಮತ್ತೂರು ವನ್ಯಜೀವಿ ಧಾಮದಲ್ಲಿ ಕೃಷ್ಣಮೃಗಕ್ಕೆ ಕುತ್ತು


Team Udayavani, Jul 5, 2021, 6:26 PM IST

chamarajanagara news

ಚಾಮರಾಜನಗರ: ತಾಲೂಕಿನ ಉಮ್ಮತ್ತೂರುಕೃಷ್ಣಮೃಗ ವನ್ಯಜೀವಿಧಾಮ ಹಾಗೂ ಕೆಲ್ಲಂಬಳ್ಳಿಗುಡ್ಡಗಳು ಕುರುಚಲು ಹುಲ್ಲಿನ ಪ್ರದೇಶಗಳಾಗಿದ್ದು,ಕೃಷ್ಣಮೃಗಗಳ ಆವಾಸ ಸ್ಥಾನಗಳಾಗಿವೆ. ಈ ಗುಡ್ಡಗಳಲ್ಲಿಕಳೆದ ಕೆಲವು ತಿಂಗಳಿಂದ ಕೃಷ್ಣಮೃಗಗಳನ್ನು ಮಾಂಸಕ್ಕಾಗಿ ಬೇಟೆಯಾಡಲಾಗುತ್ತಿದೆ.

ತಾಲೂಕಿನ ಸಂತೆಮರಹಳ್ಳಿ ಸಮೀಪ ಇರುವಉಮ್ಮತ್ತೂರು ಗ್ರಾಮದಲ್ಲಿ ತಿರುಮಲ್ಲೇಶ್ವರ ಬೆಟ್ಟಹಾಗೂ ಬಸವನಬೆಟ್ಟ ಎಂಬ ಗುಡ್ಡವಿದ್ದು, ಕುರುಚಲುಕಾಡಿನ ಪ್ರದೇಶವಿದೆ. ಇಲ್ಲಿ ಹುಲ್ಲುಗಾವಲುಇರುವುದರಿಂದ ಕೃಷ್ಣಮೃಗಗಳ ಸಂತತಿ ವೃದ್ಧಿಸಿದೆ.ಹೀಗಾಗಿ ಅರಣ್ಯ ಇಲಾಖೆ 2016-17ನೇ ಸಾಲಿನಲ್ಲಿಈ ಗುಡ್ಡವನ್ನುಕೃಷ್ಣಮೃಗಧಾಮವನ್ನಾಗಿ ಘೋಷಿಸಿದೆ.

ಇದೇ ಬಗೆಯಲ್ಲಿ ಕೆಲ್ಲಂಬಳ್ಳಿ ಗುಡ್ಡ ಪ್ರದೇಶದಲ್ಲೂಕೃಷ್ಣಮೃಗ ಹಾಗೂ ಚುಕ್ಕಿ ಜಿಂಕೆಗಳುಕಂಡು ಬಂದಿವೆ.ವಾಹನಗಳಲ್ಲಿ ಸಾಗಾಟ: ಕಳೆದ ವರ್ಷದ ಲಾಕ್‌ಡೌನ್‌ ಹಾಗೂ ಇದೀಗ ಕಳೆದ 2 ತಿಂಗಳಿಂದ ಇದ್ದಲಾಕ್‌ಡೌನ್‌ ಸಂದರ್ಭದಲ್ಲಿ ವಾಹನ, ಜನ ಸಂಚಾರಇಲ್ಲದ ಕಾರಣಕ್ಕೆ ಕೃಷ್ಣಮೃಗ, ಜಿಂಕೆಗಳು ಗುಡ್ಡವಲ್ಲದೇರಸ್ತೆ ದಾಟಿ ಸ್ವತ್ಛಂದವಾಗಿ ಓಡಾಡುತ್ತಿವೆ.

ಈ ಸಂದರ್ಭಬಳಸಿ ಬೇರೆ ಕಡೆಯಿಂದ ಬಂದ ದುಷ Rರ್ಮಿಗಳು ಅವುಗಳನ್ನು ಬೇಟೆಯಾಡಿ ವಾಹನಗಳಲ್ಲಿ ಸಾಗಣೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಉಮ್ಮತ್ತೂರು ಗುಡ್ಡವನ್ನು ಕೃಷ್ಣಮೃಗ ವನ್ಯಧಾಮವನ್ನಾಗಿ ರಾಜ್ಯ ಸರ್ಕಾರ ಘೊಷಣೆ ಮಾಡಿದೆ. ಅದುಘೋಷಣೆಗೆ ಸೀಮಿತವಾಗಿದೆ. ಇಲ್ಲಿನ ವನ್ಯಜೀವಿಗಳರಕ್ಷಣೆಗೆ ಸೂಕ್ತ ಸಿಬ್ಬಂದಿಯನ್ನು ನೇಮಕ ಮಾಡಿಲ್ಲ.ಕಳ್ಳಬೇಟೆ ತಡೆ ಶಿಬಿರ ಸ್ಥಾಪಿಸಿಲ್ಲ. ಸರ್ಕಾರದ ಈನಿರ್ಲಕ್ಷ್ಯವೇ ಇದೀಗ ಅಳಿವಿನಂಚಿನಲ್ಲಿರುವ ಕೃಷ್ಣಮೃಗಗಳಿಗೆ ಕಂಟಕವಾಗಿ ಪರಿಣಮಿಸಿದೆ. ಸಿಬ್ಬಂದಿ ಇಲ್ಲ: ಜಿಲ್ಲೆಯಲ್ಲಿ ಬಂಡೀಪುರ,ಬಿಳಿಗಿರಿರಂಗನಬೆಟ್ಟ ಹುಲಿ ರಕ್ಷಿತ ಅರಣ್ಯ, ಮಲೆಮಹದೇಶ್ವರ ವನ್ಯಜೀವಿ ಧಾಮಗಳಿವೆ.

ಇವುಗಳಲ್ಲಿವನ್ಯಜೀವಿಗಳ ರಕ್ಷಣೆಗೆ ಅರಣ್ಯ ಇಲಾಖೆ ಎಲ್ಲಾಕ್ರಮಗಳನ್ನೂ ಕೈಗೊಂಡಿದೆ. ಆದರೆ, ವನ್ಯಜೀವಿವಲಯಗಳಿಂದಾಚೆ ಇರುವ ಪ್ರದೇಶಗಳಲ್ಲಿರುವಕುರುಚಲು ಅರಣ್ಯ ಪ್ರದೇಶದಲ್ಲಿ, ಕೃಷ್ಣಮೃಗ, ಜಿಂಕೆ,ನವಿಲುಗಳ ರಕ್ಷಣೆಗೆ ಕ್ರಮ ಕೈಗೊಳ್ಳುತ್ತಿಲ್ಲ.

ಹೀಗಾಗಿ ಕೃಷ್ಣಮೃಗಗಳ ಬೇಟೆಗಾರರಿಗೆ ಅನುಕೂಲವಾಗಿದೆಎನ್ನುತ್ತಾರೆ ಸ್ಥಳೀಯ ನಿವಾಸಿಗಳು.ಸಂಕೋಚ ಸ್ವಭಾವದಕೃಷ್ಣಮೃಗಗಳು ಸಮತಟ್ಟಾದಹುಲ್ಲುಗಾವಲು ಹೆಚ್ಚಾಗಿರುವ ಪ್ರದೇಶವನ್ನು ತಮ್ಮಆವಾಸ ಸ್ಥಾನವನ್ನಾಗಿ ಮಾಡಿಕೊಳ್ಳುತ್ತವೆ.

ಹೀಗಾಗಿ ಉಮ್ಮತ್ತೂರು ಹಾಗೂ ಕೆಲ್ಲಂಬಳ್ಳಿ ಗುಡ್ಡಗಳು ಅವುಗಳವಾಸಕ್ಕೆ ಸೂಕ್ತವಾಗಿವೆ. ಉಮ್ಮತ್ತೂರು ಅರಣ್ಯದಲ್ಲಿಕ್ರಮೇಣ ಇವುಗಳ ಸಂಖ್ಯೆ ಹೆಚ್ಚುತ್ತಿದ್ದು, ಈಚೆಗೆಕೆಲ್ಲಂಬಳ್ಳಿ ಹಾಗೂ ಅದಕ್ಕೆ ಹೊಂದಿಕೊಂಡಂತೆ ಇರುವಕೈಗಾರಿಕಾ ಪ್ರದೇಶದ ನಿರ್ಜನ ಸ್ಥಳಗಳಲ್ಲೂ ಕಂಡುಬರುತ್ತಿವೆ. ಹೀಗಾಗಿ ಅರಣ್ಯ ಇಲಾಖೆ ಇವುಗಳರಕ್ಷಣೆಗೆ ಮುಂದಾಗಬೇಕಾಗಿದೆ. ಹೆಚ್ಚಿನ ಸಿಬ್ಬಂದಿಯನ್ನು ಪಾಳಿ ವ್ಯವಸ್ಥೆಯಲ್ಲಿ ಇಲ್ಲಿಗೆ ನಿಯೋಜಿಸಿ ಬೇಟೆತಡೆಯಬೇಕಾಗಿದೆ. ಅಲ್ಲದೇ ಗಸ್ತು ನಿಯೋಜಿಸಿದುಷ್ಕರ್ಮಿಗಳ ವಿರುದ್ಧ ಕ್ರಮ ಜರುಗಿಸಬೇಕಾಗಿದೆಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.