ಯತ್ನಾಳ್‌ ಕಾರಿಗೆ ವೀರಶೈವ ಮಹಾಸಭಾ ಸದಸ್ಯರ ಮುತ್ತಿಗೆ


Team Udayavani, Jul 7, 2021, 6:21 PM IST

chamarajanagara news

ಚಾಮರಾಜನಗರ: ನಗರಕ್ಕೆ ಆಗಮಿಸಿದ್ದ ಶಾಸಕ ಬಸವನಗೌಡ ಪಾಟೀಲ್‌ಯತ್ನಾಳ್‌ ವಿರುದ್ಧ ವೀರಶೈವ ಮಹಾಸಭಾ ಜಿಲ್ಲಾ ಶಾಖೆಯ ಕಾರ್ಯಕರ್ತರುಹಾಗೂ ಬಿಎಸ್‌ವೈ ಅಭಿಮಾನಿಗಳು ಘೋಷಣೆ ಕೂಗಿ, ಘೇರಾವ್‌ ಹಾಕುವಯತ್ನ ಮಾಡಿದರು.ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಮಂಗಳವಾರ ನಗರಕ್ಕೆ ಆಗಮಿಸಿದ್ದಯತ್ನಾಳ್‌ ಹರಳುಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಅಲ್ಲಿ ದೇವರ ದರ್ಶನ ಮಾಡಿ, ದೇವಾಲಯದಿಂದ ಹೊರಬಂದು ಕಾರುಹತ್ತುವಾಗ, 50ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಕಾರಿಗೆ ಅಡ್ಡಲಾಗಿನಿಂತು, ಯತ್ನಾಳ್‌ ಅವರಿಗೆ ಧಿಕ್ಕಾರ ಕೂಗಿದರು. ಯಡಿಯೂರಪ್ಪ ಪರಜೈಕಾರ ಹಾಕಿದರು. ಇದರಿಂದ ಯತ್ನಾಳ್‌ ಕಸಿವಿಸಿಗೊಂಡರು. ನಂತರಪೊಲೀಸರು ಧಿಕ್ಕಾರ ಕೂಗುತ್ತಿದ್ದವರನ್ನು ಚದುರಿಸುವ ಯತ್ನ ನಡೆಸಿದರು.

ಈ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಮಹಾಸಭಾ ಜಿಲ್ಲಾಧ್ಯಕ್ಷಮೂಡ್ಲುಪುರ ನಂದೀಶ್‌ ಮಾತನಾಡಿ, ಹಳೆ ಮೈಸೂರು ಭಾಗದಲ್ಲಿವೀರಶೈವ- ಲಿಂಗಾಯತರಲ್ಲಿ ಯಾವುದೇ ತಾರತಮ್ಯವಿಲ್ಲ. ಇಲ್ಲಿರುವ ಗೌಡಲಿಂಗಾಯಿತರನ್ನು 2 ಎಗೆ ಸೇರಿಸುವಂತೆ ಹೋರಾಟ ಮಾಡುವ ಮೂಲಕವೀರಶೈವ ಸಮಾಜವನ್ನು ಒಡೆಯುವಕೆಲಸ ಮಾಡುತ್ತಿದ್ದಾರೆ ಎಂದರು.

ಬಳಿಕ, ವರ್ತಕರ ಭವನದ ಬಳಿ ಮಹಾಸಭಾ ಶಿವರಾಜ್‌ ನಂಜೇದೇವನಪುರ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು, ನಂತರ ಬಿಡುಗಡೆಮಾಡಿದರು. ಪ್ರತಿಭಟನೆಯಲ್ಲಿ ಮಹಾಸಭಾದ ಕಾಡಹಳ್ಳಿ ಮಧು,ಸೋಮವಾರಪೇಟೆ ಗುರು, ಶಂಕರ, ಕೆ.ಎಲ್‌.ಮಹದೇವಸ್ವಾಮಿ, ಕೂಸಪ್ಪ,ವಿಜಯಬೊಮ್ಮನಹಳ್ಳಿ, ಕೊತ್ತಲವಾಡಿ ಗಜ, ರಾಜ್‌ ಹೊಸೂರು, ಮಲ್ಲಿಕಾರ್ಜುನ, ಮಹೇಂದ್ರಪಾಪು,ಹರಿಪ್ರಸಾದ್‌, ನಂದಿ, ಪುಣಜನೂರುನಂದೀಶ್‌,ಕಾಗಲವಾಡಿ ಪ್ರಮೋದ್‌, ಸಂಜು ಹೊಸೂರು , ಪ್ರದೀಪ…, ಗುರು,ಪ್ರಸಾದ್‌, ವೀರೇಂದ್ರ, ನಂದೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.