ಕಾಂಗ್ರೆಸ್ ಕಾರ್ಮಿಕರ ಜಿಲ್ಲಾಧ್ಯಕ್ಷರಾಗಿ ದೇವರಾಜು
Team Udayavani, Jul 19, 2021, 8:11 PM IST
ಯಳಂದೂರು: ಚಾಮರಾಜನಗರ ಕಾಂಗ್ರೆಸ್ ಅಸಂಘಟಿತಕಾರ್ಮಿಕರ ಜಿಲ್ಲಾಧ್ಯಕ್ಷ ರಾಗಿ ಕೃಷ್ಣಾಪುರ ಎಂ. ದೇವರಾಜುಅವರನ್ನು ರಾಷ್ಟ್ರೀಯಅಧ್ಯಕ್ಷರಾದ ಅರಬಿಂದ್ಸಿಂಗ್ ಅವರುನೇಮಿಸಿ ಆದೇಶ ಹೊರಡಿಸಿದ್ದಾರೆ.
ಮುಂಬ ರುವ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು ಪಕ್ಷವನ್ನುಬಲಪಡಿಸುವ ನಿಟ್ಟಿನಲ್ಲಿ ಕಾಯೊìನ್ಮುಖ ನಾಗುತ್ತೇನೆ.ಗ್ರಾಮಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಿ,ಜಿಲ್ಲೆಯನ್ನು ಕಾಂಗ್ರೆಸ್ ಭದ್ರಕೋಟೆ ಯನ್ನಾಗಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಜೊತೆಗೆ, ಅಸಂಘಟಿತಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯ ತಲುಪಿಸುವನಿಟ್ಟಿನಲ್ಲಿಕೆಲಸ ಮಾಡುತ್ತೇನೆ ಎಂದು ನೂತನ ಜಿಲ್ಲಾಧ್ಯಕ್ಷ ದೇವರಾಜು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್