ಮುಖ್ಯಮಂತ್ರಿಗಳನ್ನು ಕೆಳಗಿಳಿಸಿದರೆ ಉಗ್ರ ಹೋರಾಟ


Team Udayavani, Jul 23, 2021, 5:38 PM IST

chamarajanagara news

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದಕೆಳಗಿಳಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಅಖೀಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಕೋಡ ಸೋಗೆ ಶಿವಬಸಪ್ಪಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಗುರುವಾರ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ವೀರ ಶೈವಸಮಾಜ ಬಿಜೆಪಿಯಿಂದ ದೂರವಾಗಲಿದ್ದು,ರಾಜ್ಯದಲ್ಲಿ ಬಿಜೆಪಿ ನೆಲಕಚ್ಚುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.ರಾಷ್ಟ್ರಿಯ ಸ್ವಯಂ ಸೇವಕ ಸಂಘದಕಟ್ಟಾಳಾಗಿ,ಸೈಕಲ್‌ನಲ್ಲಿ ತಿರುಗಾಡಿ ರೈತ ಮತ್ತು ನೀರಾವರಿ ಹೋರಾಟದ ಮೂಲಕ ಹಂತ ಹಂತವಾಗಿ ಜನನಾಯಕರಾಗಿ ಬೆಳೆದ ಯಡಿಯೂರಪ್ಪ ಅವರುಪುರಸಭೆಯಿಂದ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವುದು ಒಂದು ಇತಿಹಾಸ.

ದಕ್ಷಿಣಭಾರತದಲ್ಲಿ ಹೆಸರಿಲ್ಲದ ಬಿಜೆಪಿಯನ್ನು ಅಧಿಕಾರಕ್ಕೆ ತರಲು 25ಸಂಸದರನ್ನು ಗೆಲ್ಲಿಸುವಲ್ಲಿ ಶ್ರಮವಹಿಸಿದ್ದಾರೆ.ಬಹುಮತ ಇಲ್ಲದ ಸಂದರ್ಭದಲ್ಲೂ ಛಲಬಿಡದೆಬಿಜೆಪಿಅಧಿಕಾರವನ್ನು ತಂದುಕೊಟ್ಟವರು ಎಂದರು.2018ರಲ್ಲಿ ಬಿಜೆಪಿ ಅಧಿಕಾರಕ್ಕೆ ಬೇಕಾದರೆ,ಯಡಿಯೂರಪ್ಪ ಅವರಿಗೆ ಈಗ ವಯಸಾಗಿ¨Õ ೆಎಂಬುವುದು ಕೇವಲ ನೆಪವಷ್ಟೇ. ಜಾತಿ ಧರ್ಮಮೀರಿ ಎಲ್ಲರನ್ನು ಪ್ರೀತಿ, ವಿಶ್ವಾಸದಿಂದ ಮನಸ್ಸುಗೆದಿದ ª ª ಕಾರಣಕ್ಕೆ ನಾಲ್ಕನೆಯ ಬಾರಿಯೂ ಅವರುಮುಖ್ಯಮಂತ್ರಿಯಾಗಿದ್ದಾರೆ.
ಆದರೆ, ವಿರೋಧಪಕ್ಷದವರಿಗಿಂತ Óಪ ‌Ì ಕ್ಷಿಯರೇ ನಿರಂತರವಾಗಿಕಿರುಕುಳ, ಮಾ®ಸಿಕ ‌ ಹಿಂಸೆ ನೀಡುತ್ತಾ ಬಂದಿದ್ದಾÃ.ೆಈಗ ಯಡಿಯೂರಪ್ಪ ಅÊರ ‌ ನಾಮಬಲದಿಂದಲೋಕಸಭೆÊು‌ ತ್ತುವಿಧಾನಸಭೆಗೆಆಯ್ಕೆಯಾದವರುಪಕ್ಕದ ಕ್ಷೇತ್ರ ಗೆಲ್ಲಿಸುವುದಿರಲಿ ಪ್ರಚಾರಗೊಂಡ ‌ ಲುಹೋಗಲು ಆಗದವÃು ಕ ‌ ಾಡಿಬೇಡಿ ಸಚಿವ ಸ್ಥಾನಪಡೆದರು, ಯಡಿಯೂರಪ್ಪನವರಿಗೂ ಮೊದಲಮಂತ್ರಿ ಅಗಿದ್ದೆ ಎಂಬುವುದನ್ನು ಐತಿಹಾಸಿಕ ಸಾಧನೆಎಂಬಂತೆ ಮಾತಿನ ಮೇಲೆ ನಿಯಂತ್ರಣವಿಲದೆ ‌ತಮ್ಮಲ್ಲಿರುವ ‌ ಆರ್ಥಿಕ ಶಕ್ತಿಯನ್ನು ವಿಶೇಷಬಲವೆಂಬಂತೆ ತಿಳಿದÊರ ‌ ು, ಬದಲಿ ಮುಖ್ಯÊುಂತ್ರಿ ‌ನೀವೇಕೆ ಆಗಬಾರದೆಂದು ಯಾರೋ ಹೇಳಿದ್ದನ್ನುಕೇಳಿಕೊಂಡವರು ಇವರೆಲ್ಲರೂ ಬಿಎಸ್‌ವೈ ಬಗ್ಗೆಮಾತನಾಡುವದು ನಾಚಿಕೆಗೇಡು ಎಂದರು

.2018ರ ವಿಧಾನಸಭೆ ಚುನಾವಣೆಯಡಿಯೂರಪ್ಪ ಅವರ ನೇತೃತ್ವದಲ್ಲಿಯೇಚುನಾವಣೆ ನಡೆದಿದ್ದು, ಅವರ ನೇತೃತ್ವದ ಸರ್ಕಾರರಚನೆಯಾಗಿ ಎರಡು ವರ್ಷ ಪೂರೈಕೆ ಮಾಡಿದೆ.ಇನ್ನುಳಿದ 2 ವರ್ಷಗಳ ಅವಧಿಯು ಸಹಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಸೂಕ್ತ ಎಂದರು.

ಅಖೀಲ ಭಾರತ ವೀರಶೈವ ಮಹಾಸಭಾ ಮಾಜಿಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್‌ಪಟೇಲ್‌ ಮಾತನಾಡಿ, ಬಿಜೆಪಿ ವರಿಷ್ಠರಿಗೆಅಧಿಕಾರಕ್ಕೆಬರುವವರೆಗೆ ಯಡಿಯೂರಪ್ಪನವರುಬೇಕು. ಪಕ್ಷವನ್ನು ಅಧಿಕಾರಕ್ಕೆ ತಂದ ನಂತರ ಯಡಿಯೂರಪ್ಪನವರು ಬಿಜೆಪಿಗೆಬೇಡವೇ ಯಡಿಯೂರಪ್ಪನವರು ಬರೀಲಿಂಗಾಯಿತರಿಗೆ ಮಾತ್ರ ನಾಯಕರಲ್ಲ ಸರ್ವಜನಾಂಗದ ನಾಯಕ ಎಂದರು.ಅಖೀಲ ಭಾರತ ವೀರಶೈವ Êು‌ ಹಾÓಭಾ ‌ ದತಾಲೂಕು ಘಟಕದ ಉಪಾಧ್ಯಕ್ಷ ಕೆಲ್ಲಂಬಳ್ಳಿಾಗರಾಜಪ್ಪ, ಸಮಾಜದ ಮುಖಂಡರಾದ ಡಿ.ಎಂ.ಪರಶಿವÊುೂತಿ ‌ ì, ರಾಜು ಇದ್ದÃು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.