ಅಳಿವಿನಂಚಿನ ಮಾಕಳಿ ಬೇರು ಕಳ್ಳಸಾಗಾಟದಿಂದ ಸಸ್ಯಕ್ಕೆ ಕುತ್ತು


Team Udayavani, Aug 30, 2021, 3:57 PM IST

chamarajanagara news

ಯಳಂದೂರು: ಬಿಆರ್‌ಟಿ ಅರಣ್ಯ ಪ್ರದೇಶದವ್ಯಾಪ್ತಿಯಲ್ಲಿ ಮಾಕಳಿ ಬೇರಿನ ಅಕ್ರಮ ಸಂಗ್ರಹಣೆಮಾಡಿ ಮಾರಾಟ ಪ್ರಕರಣಗಳು ಹೆಚ್ಚಾಗಿದ್ದು,ಅಪರೂಪದ ಸಸ್ಯ ಮಾಕಳಿ (ಮೀಸೇಕಾಯಿ ಗಿಡ)ರಕ್ಷಣೆಗೆ ಮಾಡುವುದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ,ಬಂಡೀಪುರ, ಕಾವೇರಿ ವನ್ಯಧಾಮ, ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶ ಸೇರಿದಂತೆ ಇತರೆ ಕಲ್ಲು ಬಂಡೆಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಬೆಳೆಯುತ್ತದೆ. ಅಪೋಸೈನಿಸಿಯೆ ಕುಟುಂಬಕ್ಕೆಸೇರಿದ ವನ್ಯಸಸ್ಯ ಮಾಕಳಿಬೇರು ಇದನ್ನು ಮಾಗಳಿಬೇರು ಎಂತಲೂ ಕರೆಯುತ್ತಾರೆ. ಇದರಲ್ಲಿ ಬಿಡುವಕಾಯಿ ಮೀಸೆ ಆಕಾರದಲ್ಲಿರುವುದರಿಂದ ಮೀಸೇ ಕಾಯಿಬೇರು ಪರ್ಯಾಯನಾಮದಿಂದ ಕರೆಯುವ ವಾಡಿಕೆ ಇದೆ. ಇದರ ವೈಜ್ಞಾನಿಕಹೆಸರು ಡೆಕಾಲೆಪಿಸ್‌ ಹ್ಯಾಮಿಲ್‌ಟೋನಿ ಎಂದುಕರೆಯುತ್ತಾರೆ.

ದಕ್ಷಿಣ ಭಾರದದಲ್ಲೇಕಂಡುಬರುವ ಅಪರೂಪದ ಸಸ್ಯ ವರ್ಗವಾಗಿದೆ.ಬಂಡೆಗಳ ನಡುವೆ ಹೆಚ್ಚಾಗಿ ಬೆಳೆಯುತ್ತಿದೆ. ಈಸಸ್ಯ ವರ್ಗ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಂದ ಅಳಿವಿನ ಅಂಚಿಗೆ ಸಾಗುತ್ತಿದೆ.

ಬಿಆರ್‌ಟಿ ಅರಣ್ಯ ವ್ಯಾಪ್ತಿಯ ಯಳಂದೂರುವಲಯದಲ್ಲಿ ಇತ್ತೀಚಿನಕೆಲವು ದಿನಗಳಲ್ಲಿ ಎರಡುಪ್ರಕರಣಗಳಿಂದ 1300ಕೆ.ಜಿ.ಗಳಷ್ಟುಹಸಿಮಾಕಳಿ ಬೇರನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದದನ್ನುಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹೆಚ್ಚಿ 5 ಜನಆರೋಪಿಗಳನ್ನು ಬಂಧಿಸಿದ್ದರು.

ಅಳಿವಿನಂಚಿನಲ್ಲಿರುವ ಮಾಕಳಿ ಬೇರಿಗೆತಮಿಳುನಾಡು, ಕೇರಳ ರಾಜ್ಯದಲ್ಲಿ ಅಪಾರಬೇಡಿಕೆ ಇದೆ. ಕಲ್ಲು ಬಂಡೆಗಳ ಕೆಳಗೆ ಬಳ್ಳಿಯಾಕಾರದಲ್ಲಿ ಸುಮಾರು 8 ಮೀಟರ್‌ವರೆಗೆಬೆಳೆಯುತ್ತದೆ. ಜುಲೈ, ಆಗಸ್ಟ್‌ ಸಮಯದಲ್ಲಿ ಈಬೇರನ್ನು ಸಂಗ್ರಹಿಸಲು ಸುಲಭವಾಗುತ್ತದೆ.

ಈಹಿನ್ನೆಲೆಯಲ್ಲಿ ಹೆಚ್ಚಾಗಿ ಮಳೆಗಾಲದಲ್ಲಿ ಈಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತದೆ.111ಔಷಧಿ ಗುಣವುಳ್ಳ ಮಾಕಳಿ111ಮಾಕಳಿ ಬೇರನ್ನು ಬಳಸಿಕೊಂಡು ಉಪ್ಪಿನಕಾಯಿತಯಾರಿಸಲಾಗುತ್ತದೆ. ಜೊತೆಗೆ ಔಷಧ ರೂಪದಲ್ಲಿಅಜೀರ್ಣ, ಹೆಂಗಸರ ಗುಪ್ತ ರೋಗಗಳ ನಿವಾರಣೆ,ಜ್ವರ,ಕೆಮ್ಮು, ಶೀತ ಸೇರಿದಂತೆ ಆಯುರ್ವೇದ,ಯುನಾನಿ, ಸಿದ್ಧ ಔಷಧಗಳಲ್ಲಿ ಇದರ ಬಳಕೆ ಅಧಿಕವಾಗಿದೆ.

ಈ ಬೇರಿನ ಪುಡಿಗೆಕಿಲೋಗೆ 500 ರಿಂದ600 ರೂ. ಮಾರುಕಟ್ಟೆ ದರವಿದೆ.ಕೆಲ ಸಂದರ್ಭದಲ್ಲಿಇನ್ನೂ ಹೆಚ್ಚಿನ ದರಕ್ಕೂ ಮಾರಾಟವಾಗುತ್ತದೆ. ಇದರಅಕ್ರಮ ಸಾಗಾಟವಾದಲ್ಲಿ ಜೀವ ಹಾಗೂ ಸಸ್ಯವೈವಿಧ್ಯತೆಗೆ ಮಾರಕವಾಗಿ ಪರಿಗಣಿಸುವ ಸಾಧ್ಯತೆಇದ್ದು, ಇದಕ್ಕೆಕಡಿವಾಣ ಹಾಕುವ ನಿಟ್ಟಿನಲ್ಲಿ ಮತ್ತಷ್ಟುಕಠಿಣ ಕಾನೂನು ರೂಪಿಸಬೇಕಿದೆ.

ಫೈರೋಜ್‌ಖಾನ್‌

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.