ಗೋ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಿ: ಡೀಸಿ


Team Udayavani, Sep 20, 2021, 2:02 PM IST

chamarajanagara news

ಚಾಮರಾಜನಗರ: ಕರ್ನಾಟಕ ಗೋಹತ್ಯೆ ತಡೆ ಮತ್ತುಜಾನುವಾರು ಸಂರಕ್ಷಣೆ ಕಾಯ್ದೆ ಜಾರಿ ಸಂಬಂಧಪೂರಕವಾಗಿ ಗೋಹತ್ಯೆ ತಡೆ ಮತ್ತು ಜಾನುವಾರುಸಂರಕ್ಷಣೆಗಾಗಿ ಉದ್ದೇಶಿಸಲಾಗಿರುವ ಗೋ ಶಾಲೆಯನ್ನು ಶೀಘ್ರವಾಗಿ ಆರಂಭಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ,ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತುಸಂರಕ್ಷಣೆ ಅಧಿನಿಯಮ 2020 ಅನುಷ್ಠಾನಗೊಳಿಸುವಕುರಿತು ಗೋಶಾಲೆ ಸ್ಥಾಪನೆ ಸಂಬಂಧ ನಡೆದ ಜಿಲ್ಲಾಪ್ರಾಣಿ ದಯಾ ಸಂಘದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿಮಾತನಾಡಿದರು.

ಪ್ರಕ್ರಿಯೆ ಪೂರ್ಣಗೊಳಿಸಿ: ಜಿಲ್ಲೆಯಲ್ಲಿ ಈಗಾಗಲೇಒಂದು ಗೋಶಾಲೆ ನಿರ್ಮಾಣಕ್ಕೆ ಭೂಮಿಗುರುತಿಸಲಾಗಿದೆ. ಹಂತ ಹಂತವಾಗಿ ತಾಲೂಕುಮಟ್ಟದಲ್ಲಿಯೂ ಗೋಶಾಲೆ ಆರಂಭಿಸಿ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಪ್ರಸ್ತಾಪಿಸಲಾಗಿರುವಗೋಶಾಲೆ ತೆರೆಯಲು ಅವಶ್ಯವಿರುವ ಪ್ರಕ್ರಿಯೆಯನ್ನುತ್ವರಿತವಾಗಿ ಪೂರ್ಣಗೊಳಿಸಬೇಕೆಂದು ತಿಳಿಸಿದರು.

ಗೋಶಾಲೆಗಳ ಬಲವರ್ಧನೆ: ಪ್ರಸ್ತುತ ಜಿಲ್ಲೆಯಲ್ಲಿನೋಂದಾಯಿತವಾಗಿರುವ ಗೋಶಾಲೆಗಳಬಲವರ್ಧನೆಗೂ ಅವಕಾಶವಿದೆ. ಇದರಿಂದಜಾನುವಾರು ಪೋಷಣೆ ಮಾಡಬಹುದಾಗಿದೆ. ಈನಿಟ್ಟಿನಲ್ಲಿಯೂ ಸೂಕ್ತ ಕ್ರಮ ನಿಯಮಾನುಸಾರತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಅಕ್ರಮ ಕಂಡು ಬಂದರೆ ಪ್ರಕರಣ ದಾಖಲಿಸಿ:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತುಸಂರಕ್ಷಣಾ ಅಧಿನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಜಿಲ್ಲೆಯ ಗಡಿ ಭಾಗದಲ್ಲಿ ವಿಶೇಷಕಣ್ಗಾವಲು ಇರಿಸಿ ಅನಧಿಕೃತ ಜಾನುವಾರು ಸಾಗಾಣಿಕೆಯಾಗದಂತೆ ನೋಡಿಕೊಳ್ಳ ಬೇಕು. ಯಾವುದೇಅಕ್ರಮ ಕಂಡುಬಂದಲ್ಲಿ ಪ್ರಕರಣ ದಾಖಲಿಸಬೇಕುಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ, ಕರ್ನಾಟಕ ರಾಜ್ಯ ಪ್ರಾಣಿ ದಯಾ ಮಂಡಳಿಪ್ರಾದೇಶಿಕ ಅಧ್ಯಕ್ಷ ಡಾ. ಎಸ್‌.ಕೆ. ವಿಠಲ್‌,ಪಶುಸಂಗೋಪನೆ ಇಲಾಖೆ ಉಪನಿರ್ದೇಶಕಡಾ.ಸುರೇಶ್‌, ಜಿಲ್ಲಾ ನಗರಾಭಿವೃದ್ಧಿ ಕೋಶದಯೋಜನಾ ನಿರ್ದೇಶಕ ಕೆ.ಸುರೇಶ್‌, ನಗರಸಭೆಆಯುಕ್ತ ಕರಿಬಸವಯ್ಯ, ಪೊಲೀಸ್‌ ಇನ್ಸ್‌ಪೆಕ್ಟರ್‌ಮಹೇಶ್‌, ಪಶುಸಂಗೋಪನೆ ಇಲಾಖೆ ತಾಲೂಕುಸಹಾಯಕ ನಿರ್ದೇಶಕರು, ಇತರೆ ಅಧಿಕಾರಿಗಳುಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.