ಹಾವು ಕಡಿದು ಯುವಕ ಸಾವು
Team Udayavani, Oct 21, 2021, 4:53 PM IST
ಯಳಂದೂರು : ತಾಲೂಕಿನ ಕಂದಹಳ್ಳಿ ಗ್ರಾಮದಲ್ಲಿ ಹಾವು ಕಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುರುವಾರ ಬೆಳಗಿನ ಜಾವ ಸಂಭವಿಸಿದೆ .
ಗ್ರಾಮದ ಸೋಮಣ್ಣನಾಯಕ ಹಾಗೂ ರಾಜಮ್ಮ ಎಂಬುವವ ಮಗ ಸಚಿನ್ ( 24 ) ಎಂಬ ಯುವಕನೇ ಮೃತ ದುರ್ದೈವಿ .
ಈತ ಗುಂಡ್ಲುಪೇಟೆಯ ಖಾಸಗಿ ರೆಸಾರ್ಟ್ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದನು . ಗ್ರಾಮಕ್ಕೆ ಬುಧವಾರ ಬಂದಿದ್ದ . ಮಲಗಲು ತನ್ನ ಸ್ನೇಹಿತ ಪ್ರಸಾದ್ನ ಜೊತೆ ಗ್ರಾಮದ ಆಲೆಮನೆಗೆ ತೆರಳಿದ್ದ ಗುರುವಾರ ಬೆಳಗಿನ ಜಾವ 1.30 ರ ಸಮಯದಲ್ಲಿ ಈತನ ಎಡಗಾಲಿನ ಬೆರಳಿಗೆ ಹಾವು ಕಚ್ಚಿದೆ.
ಇದನ್ನೂ ಓದಿ:ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ
ಕಾಲು ಉರಿ ಎಂದು ನೋವಿನಿಂದ ನರಳುತ್ತಿದ್ದು, ಕೂಡಲೇ ಈತನ ಸ್ನೇಹಿತ ಮನೆಯವರಿಗೆ ವಿಷಯ ತಿಳಿಸಿದ್ದಾನೆ . ತಕ್ಷಣ ಯಳಂದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾಸತೆಗೆ ಕರೆದೊಯ್ಯಲಾಗಿದೆ . ಆದರೆ ಚಿಕಿತ್ಸೆಗೆ ಸ್ಪಂದಿಸದೆ ಯುವಕ ಮೃತಪಟ್ಟಿದ್ದಾನೆ . ಈ ಬಗ್ಗೆ ಯಳಂದೂರು ಪೊಲೀಸ್ ಠಾಣೆಯಲ್ಲಿ ಇವರ ತಂದೆ ಸೋಮಣ್ಣನಾಯಕ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮವನ್ನು ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ