ವೀರಪ್ಪನ್‌ ಕಾರ್ಯಾಚರಣೆ ಕಥೆ ಹೇಳುವ ಶ್ರೀನಿವಾಸ್‌ ಜೀಪ್‌


Team Udayavani, May 7, 2022, 8:25 PM IST

chamarajanagara news

ಚಾಮರಾಜನಗರ: ಡಿಸಿಎಫ್ ಪಿ. ಶ್ರೀನಿವಾಸ್‌ಚಾಮರಾಜನಗರದ ಜನತೆಗೆ ಚಿರಪರಿಚಿತ ಹೆಸರು.ನರಹಂತಕ ವೀರಪ್ಪನ್‌ನನ್ನು ವಶಕ್ಕೆ ಪಡೆದು ವಿಚಾರಣೆನಡೆಸಿದ ಏಕೈಕ ಅಧಿಕಾರಿ ಅವರು. ಮೊದಲಿಗೆಚಾಮರಾಜನಗರದಲ್ಲಿ ಉಪಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್) ಆಗಿದ್ದ ಪಿ.ಶ್ರೀನಿವಾಸ್‌ ನಂತರ ವೀರಪ್ಪನ್‌ವಿರುದ್ಧದ (ಎಸ್‌ಟಿಎಫ್)ಕಾರ್ಯ ಪಡೆಯಲ್ಲಿ ಕರ್ತವ್ಯನಿರ್ವಹಿಸಿ, ಅದೇ ವೀರಪ್ಪನ್‌ನಿಂದ ಭೀಕರವಾಗಿ ಹತ್ಯೆಗೀಡಾದರು.

ಅವರು ಬಳಸಿದ್ದ ಜೀಪ್‌ಅನ್ನು ಜಿಲ್ಲೆಯ ಕೊಳ್ಳೇಗಾಲದಡಿಸಿಎಫ್ ಕಚೇರಿಯ ನೂತನ ಅತಿಥಿ ಗೃಹದ ಆವರಣದಲ್ಲಿ ನವೀಕರಿಸಿ ಸಂರಕ್ಷಿಸಲಾಗಿದ್ದು ಸಾರ್ವಜನಿಕರವೀಕ್ಷಣೆಗೆ ಇಡಲಾಗಿದೆ.ಕೊಳ್ಳೇಗಾಲದ ಉಪ ಅರಣ್ಯ ಸಂರಕ್ಷಣಾಧಿಕಾರಿಕಚೇರಿ ಆವರಣದಲ್ಲಿದ್ದ ಅರಣ್ಯ ಇಲಾಖೆ ಅತಿಥಿಗೃಹವನ್ನು ಇತ್ತೀಚೆಗೆ ನವೀಕರಿಸಿ ಉದ್ಘಾಟನೆ ಮಾಡ ಲಾಗಿದೆ. ಆ ಅತಿಥಿ ಗೃಹಕ್ಕೆ ಡಿಸಿಎಫ್ ದಿ.ಪಿ. ಶ್ರೀನಿವಾಸ್‌ಅವರ ಹೆಸರಿಡಲಾಗಿದೆ. ಅಲ್ಲಿ ಅವರ ಪುತ್ಥಳಿಯನ್ನೂನಿರ್ಮಿಸಲಾಗಿದೆ. ಇದನ್ನು ಪುಟ್ಟದೊಂದು ವಸ್ತುಸಂಗ್ರಹಾಲಯವಾಗಿಸುವ ಉದ್ದೇಶವನ್ನೂ ಹೊಂದಲಾಗಿದೆ. ಅದರ ಮೊದಲ ಹಂತವಾಗಿ ಶ್ರೀನಿವಾಸ್‌ಅವರು ಬಳಸುತ್ತಿದ್ದ ವಸ್ತುಗಳು, ಅವರ ವಿವಿಧಫೋಟೋಗಳನ್ನು ಪ್ರದರ್ಶಿಸಲಾಗಿದೆ. ಅಲ್ಲದೇ ಅವರಹೆಸರಿನಲ್ಲಿ ಗ್ರಂಥಾಲಯವನ್ನೂ ಸಹ ಸ್ಥಾಪಿಸಲಾಗಿದೆ.

ಶ್ರೀನಿವಾಸ್‌ ಬಳಸುತ್ತಿದ್ದ ಜೀಪಿನ ನವೀಕರಣ: ಈವಸ್ತುಗಳಲ್ಲಿ ನೋಡುಗರ ಗಮನ ಸೆಳೆಯುವುದು ಪಿ.ಶ್ರೀನಿವಾಸ್‌ ಅವರು ಬಳಸುತ್ತಿದ್ದ ಮಹೀಂದ್ರಾ ಜೀಪ್‌.ವೀರಪ್ಪನ್‌ ಸೆರೆ ಕಾರ್ಯಾಚರಣೆಯಲ್ಲಿದ್ದಾಗ ಪಿ.ಶ್ರೀನಿವಾಸ್‌ ಅವರು ಬಳಸುತ್ತಿದ್ದ ಕೆ.ಎ. 10 ಜಿ 1ಸಂಖ್ಯೆಯ ಜೀಪು ಕೆಟ್ಟು ಹಾಳಾಗಿತ್ತು. ಆ ಜೀಪು ಮಲೆಮಹದೇಶ್ವರ ಬೆಟ್ಟದ ಆಚೆ ಇರುವ ಪಾಲಾರ್‌ ವಲಯಅರಣ್ಯಾಧಿಕಾರಿ ಕಚೇರಿಯ ಆವರಣದಲ್ಲಿದ್ದುಜೀರ್ಣಾವಸ್ಥೆ ತಲುಪಿತ್ತು.ಇದನ್ನು ಅರಣ್ಯ ಇಲಾಖೆ ಅಧಿಕಾರಿಗಳು 1.10 ಲಕ್ಷರೂ. ವೆಚ್ಚದಲ್ಲಿ ದುರಸ್ತಿ ಮಾಡಿಸಿ, ನವೀಕರಿಸಿದ್ದಾರೆ. ಈನವೀಕೃತ ಜೀಪನ್ನು ಅತಿಥಿ ಗೃಹದ ಆವರಣದಲ್ಲಿಇಡಲಾಗಿದ್ದು, ನೋಡು ಗರ ಗಮನ ಸೆಳೆಯುತ್ತಿದೆ.ಉಪಯೋಗಕ್ಕೆ ಬಾರ ದಂತಿದ್ದ ಜೀಪನ್ನು ಸಂಪೂರ್ಣದುರಸ್ತಿಪಡಿಸ ಲಾಗಿದ್ದು, ಚಾಲನಾ ಸ್ಥಿತಿಗೆ ತರಲಾಗಿದೆ.ನೋಡಲು ಹೊಚ್ಚ ಹೊಸದಾಗಿ ಕಾಣುತ್ತಿದೆ.

ಅತಿಥಿ ಗೃಹದ ಆವರಣದಲ್ಲಿ ಆಧುನಿಕ ಮಾದರಿಯಲ್ಲಿ ಶೆಡ್‌ ನಿರ್ಮಿಸಲಾಗಿದ್ದು, ಅದರಲ್ಲಿ ಜೀಪ್‌ನಿಲ್ಲಿಸಲಾಗಿದೆ. ಅದರ ಮುಂದಿನ ಫ‌ಲಕದಲ್ಲಿ ಈಜೀಪಿನ ವಿವರ ಹಾಕಲಾಗಿದೆ. ಸಾರ್ವಜನಿಕರು ಈಜೀಪನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.