ಹಣ, ಚಿನ್ನ ದುರುಪಯೋಗ: ಫೈನಾನ್ಸ್‌ನ ನೌಕರರಿಬ್ಬರ ಸೆರೆ


Team Udayavani, Jun 20, 2021, 7:38 PM IST

chamarajanagara news

ಚಾಮರಾಜನಗರ: ಸೇಫ್ಟಿ ಲಾಕರ್‌ನಲ್ಲಿಇಟ್ಟಿದ್ದ6.10 ಲಕ್ಷ ರೂ.,316 ಗ್ರಾಂ ಚಿನ್ನಹಾಗೂ 240 ಗ್ರಾಂ ತೂಕದ ರೋಲ್ಡ್‌ಗೋಲ್ಡ್‌ ಚಿನ್ನವನ್ನು ಬೇರೆ ಗ್ರಾಹಕರಹೆಸರಿನಲ್ಲಿ ತಾವು ಕರ್ತವ್ಯನಿರ್ವಹಿಸುತ್ತಿದ್ದ ಬ್ರಾಂಚ್‌ನಲ್ಲಿ ಗಿರಿವಿಇಟ್ಟು ಒಟ್ಟು 29.43 ಲಕ್ಷ ರೂ.ದುರುಪಯೋಗ ಪಡಿಸಿಕೊಂಡಿದ್ದ ಮುತ್ತೂಟ್‌ ಫೈನಾನ್ಸ್‌ ಲಿ ಬ್ರಾಂಚ್‌ನಇಬ್ಬರು ನೌಕರರನ್ನು ಪೊಲೀಸರು ಬಂಧಿಸಿ ಹಣ ಮತ್ತು ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಚಾ.ನಗರಪಟ್ಟಣದ ಬಿ. ರಾಚಯ್ಯ ಜೋಡಿರಸ್ತೆಯಲ್ಲಿರುವ ಮುತ್ತೂಟ್‌ ಫೈನಾನ್ಸ್‌ಲಿಮಿಟೆಡ್‌ ಬ್ರಾಂಚ್‌ ಆಫೀಸ್‌ನಲ್ಲಿಬ್ರಾಂಚ್‌ನ ನೌಕರರಾದ ಕಿರಣ್‌ ಮತ್ತುಮೋಹನ್‌ ಕುಮಾರ್‌ ಬಂಧಿತರು.ಇವರಿಬ್ಬರು ಸೇಫ್ಟಿ ಲಾಕರ್‌ನಲ್ಲಿ ಇಟ್ಟಿದ್ದ6.10 ಲಕ್ಷ ರೂ. ನಗದು, 316 ಗ್ರಾಂಚಿನ್ನ ಹಾಗು240 ಗ್ರಾಂ ತೂಕದ ರೋಲ್ಡ್‌ಗೋಲ್ಡ್‌ ಚಿನ್ನವನ್ನು ಬೇರೆ ಗ್ರಾಹಕರಹೆಸರಿನಲ್ಲಿ ತಾವು ಕರ್ತವ್ಯನಿರ್ವಹಿಸುತ್ತಿದ್ದ ಬ್ರಾಂಚ್‌ನಲ್ಲಿ ಗಿರಿವಿಇಟ್ಟು ಹಣ ದುರುಪಯೋಗಪಡಿಸಿಕೊಂಡಿದ್ದಾರೆಂದು ದೂರುದಾಖಲಾಗಿತ್ತು.

ಪ್ರಕರಣವನ್ನುಭೇದಿಸಿರುವ ಪೊಲೀಸರು ಆರೋಪಿ ಕಿರಣ್‌ ಹಾಗೂ ಮೋಹನ್‌ಕುಮಾರ್‌ನನ್ನು ವಶಕ್ಕೆ ಪಡೆದು 316 ಗ್ರಾಂ ತೂಕದಅಸಲಿ ಚಿನ್ನ,240 ಗ್ರಾಂ ತೂಕದ ಉಮಾಗೋಲ್ಡ್‌ ಚಿನ್ನವನ್ನು ಬೇರೆಯವರಹೆಸರಿನಲ್ಲಿ ಅಡವಿಟ್ಟಿದ್ದ ಒಟ್ಟು ಮೌಲ್ಯ29 ಲಕ್ಷ ಮೌಲ್ಯದ ಚಿನ್ನವನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ದಿವ್ಯಾಸಾರಾ ಥಾಮಸ್‌ ಹಾಗು ಹೆಚ್ಚುವರಿ ಎಸ್ಪಿಕೆ.ಎಸ್‌. ಸುಂದರ್‌ ರಾಜ್‌, ಪೊಲೀಸ್‌ಉಪಾಧೀಕ್ಷಕರಾದ ಪ್ರಿಯದರ್ಶಿನಿಸಾಣೆಕೊಪ್ಪ ಮಾರ್ಗದರ್ಶನದಲ್ಲಿಚಾಮರಾಜನಗರ ಪಟ್ಟಣ ಪೊಲೀಸ್‌ಠಾಣೆ ಇನ್ಸ್‌ಪೆಕ್ಟರ್‌ರವರ ನೇತೃತ್ವದಲ್ಲಿಸಿಬ್ಬಂದಿ ತಂಡ ರಚಿಸಲಾಗಿತ್ತು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.