ಕಾಡಂಚಿನ ಗ್ರಾಮಗಳ ಸಮಸ್ಯೆಗೆ ಸ್ಪಂದಿಸಿದ ಸಚಿವ


Team Udayavani, Jun 26, 2021, 6:22 PM IST

chamarajanagara news

ಹನೂರು: ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ತಿಳಿದುಅರಣ್ಯ ಇಲಾಖೆ ಮತ್ತು ಕಾಡಂಚಿನಗ್ರಾಮಗಳ ನಡುವಿನ ಕೆಲ ಸಮಸ್ಯೆಗಳನ್ನುಬಗೆಹರಿಸಲು ಶ್ರಮಿಸುವುದಾಗಿ ಅರಣ್ಯಸಚಿವ ಅರವಿಂದ ಲಿಂಬಾವಳಿ ಜನಾಶ್ರಯ ಟ್ರಸ್ಟ್‌ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡವೆಂಕಟೇಶ್‌ ಅವರಿಗೆ ಭರವಸೆ ನೀಡಿದರು.

ಬೆಂಗಳೂರಿನ ವಿಧಾನಸೌಧದ ಅರಣ್ಯಸಚಿವ ಅರವಿಂದ ಲಿಂಬಾವಳಿ ಅವರಕಚೇರಿಯಲ್ಲಿ ಭೇಟಿ ಮಾಡಿದ ವೆಂಕಟೇಶ್‌,ಹನೂರುಕ್ಷೇತ್ರವುಬಹುಪಾಲು ಗುಡ್ಡಗಾಡುಪ್ರದೇಶದಿಂದ ಅವೃತವಾಗಿದ್ದು ಅರಣ್ಯಇಲಾಖೆಯ ಕೆಲ ನಿಯಮಾವಳಿಗಳಿಂದಾಗಿ ಅರಣ್ಯ ಇಲಾಖೆ ಮತ್ತು ಕಾಡಂಚಿನ ಜನರನಡುವೆ ಆಗಾಗ್ಗೆ ಸಮಸ್ಯೆ ತಲೆದೋರುತ್ತಿದೆ.

ಕ್ಷೇತ್ರ ವ್ಯಾಪ್ತಿಯ ಮಲೆ ಮಹದೇಶ್ವರ ಬೆಟ್ಟಸುತ್ತಮುತ್ತಲ ಗ್ರಾಮಗಳಿಗೆ ತೆರಳುವ ಮಾರ್ಗಮಧ್ಯದಲ್ಲಿಅರಣ್ಯಇಲಾಖೆಯಿಂದ 25 ಅಡಿ ಆಳದಷ್ಟು ಕಂದಕ ತೆರೆಯಲಾಗಿದೆ.ಇದರಿಂದ ಗ್ರಾಮಸ್ಥರಿಗೆ ಸಮಸ್ಯೆಎದುರಾಗಿದೆ. ಇವುಗಳ ಪರಿಹಾರಕ್ಕೆ ಮನವಿಮಾಡಿದರು.ಇದಕ್ಕೆ ಸ್ಪಂದಿಸಿದ ಸಚಿವರು ಕೂಡಲೇಡಿಎಫ್ಓ ಏಡುಕುಂಡಲು ಅವರಿಗೆದೂರವಾಣಿ ಕರೆಮಾಡಿ ಸಮಸ್ಯೆಯ ಬಗ್ಗೆಚರ್ಚಿಸಿ ಅರಣ್ಯ ಮತ್ತು ವನ್ಯಜೀವಿಗಳ ಉಳಿವಿನಲ್ಲಿ ಅರಣ್ಯ ಇಲಾಖಾಅಧಿಕಾರಿಗಳಷ್ಟೇ ಪಾತ್ರ ಕಾಡಂಚಿನಗ್ರಾಮವಾಸಿಗಳದ್ದಾಗಿದೆ. ಹೀಗಾಗಿಅಧಿಕಾರಿಗಳು ಕಾಡಂಚಿನ ಗ್ರಾಮಗಳಜನರೊಂದಿಗೆ ಉತ್ತಮ ಬಾಂಧವ್ಯಹೊಂದಿರಬೇಕು.

ಜನರಿಗೆ ತೊಂದರೆನೀಡಬಾರದು ಎಂದು ಸೂಚಿಸಿದರು.ಈ ವೇಳೆ ಬಿಜೆಪಿ ಹಿಂದುಳಿದ ವರ್ಗಮೋರ್ಚಾ ಅಧ್ಯಕ್ಷ ನೆ.ಲ.ನರೇಂದಬಾಬು,ಉಪಾಧ್ಯಕ್ಷ ಗೋವಿಂದರಾಜು, ಲೊಕೇಶ್‌ಜತ್ತಿ, ಪೊನ್ನಾಚಿ ರಾಜು ಇತರರಿದ್ದರು

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.