ಚಾಮರಾಜನಗರದ ಪ್ರಸಿದ್ಧ ಬಾಣಸಿಗ ನರಸಪ್ಪ ನಿಧನ
Team Udayavani, Jul 25, 2020, 2:43 PM IST
ಚಾಮರಾಜನಗರ: ನಗರದ ಪ್ರಸಿದ್ಧ ಅಡುಗೆ ಕಂಟ್ರಾಕ್ಟರ್, ಪಾಕಪ್ರವೀಣರಾಗಿದ್ದ ನರಸಪ್ಪ (74) (ನರಸಿಂಹ) ಇಂದು ನಿಧನರಾದರು.
ಅವರ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ ನಗರದ ರಥದ ಬೀದಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು. ಮೃತರು ಪತ್ನಿಯನ್ನು ಅಗಲಿದ್ದಾರೆ.
ನರಸಪ್ಪ ಅವರು ಹಲವು ವರ್ಷಗಳಿಂದ ನಗರದಲ್ಲಿ ಅಡುಗೆ ಕಂಟ್ರಾಕ್ಟರ್ ಆಗಿ ಮದುವೆ, ಗೃಹಪ್ರವೇಶದಂತಹ ಸಮಾರಂಭಗಳಲ್ಲಿ ಅವರ ಅಡುಗೆಯ ರುಚಿಯಿಂದ ಪ್ರಸಿದ್ಧರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ