ಸಮುದಾಯ ಭವನಗಳ ಕಾಮಗಾರಿ ಪೂರ್ಣಗೊಳಿಸಿ


Team Udayavani, Jun 19, 2020, 4:39 AM IST

samudaya-bhavana

ಚಾಮರಾಜನಗರ: ಜಿಲ್ಲೆಯಲ್ಲಿಪ್ರಗತಿಯಲ್ಲಿರುವ ಎಲ್ಲ ವರ್ಗದ ಸಮು ದಾಯ ಭವನಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ  ಇಲಾಖೆಗಳ ವ್ಯಾಪ್ತಿಯ ಸಮುದಾಯ ಭವನಗಳ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿರುವ ಡಾ.ಅಂಬೇಡ್ಕರ್‌ ಸಮುದಾಯ ಭವನ, ಜಗಜೀವನ್‌ ರಾಮ್‌ ಭವನ,  ವಾಲ್ಮೀಕಿ ಸಮುದಾಯ ಭವನ, ಕನಕ ಭವನ, ಉಪ್ಪಾರ ಭವನ, ಬಸವ ಭವನ ಸೇರಿದಂತೆ ಇತರೆ ಸಮುದಾಯ ಭವನಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳು ಕ್ರಮ ಕೈಕೊಳ್ಳಬೇಕು ಎಂದರು. ಕಾಮಗಾರಿ ವಿಳಂಬ  ವಿಷಯದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಚರ್ಚಿಸಿ ಪರಿಹರಿಸಿಕೊಳ್ಳಬೇಕು.

ಕಾಮಗಾರಿ ಗುಣಮಟ್ಟದಿಂದ ಇರಬೇಕು. ನಿರ್ಮಾಣದ ಜವಾಬ್ದಾರಿ ನಿರ್ವಹಿಸುತ್ತಿರುವ ಏಜೆನ್ಸಿಗಳು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು  ಅಧಿಕಾರಿಗಳು ನಿಗಾವಹಿಸ ಬೇಕು. ಪೂರ್ಣಗೊಂಡಿರುವ ಭವನಗಳು ಮಾರ್ಗಸೂಚಿಯನ್ವಯ ಹಸ್ತಾಂತರ ಪ್ರಕ್ರಿಯೆ ಆಗಬೇಕು ಎಂದು ನಿರ್ದೇಶನ ನೀಡಿದರು. ಸಮುದಾಯ ಭವನಗಳಿಗೆ ನಿವೇಶನ ಪಡೆದುಕೊಳ್ಳಲು ಅಗತ್ಯ ಪ್ರಕ್ರಿಯೆ ಆರಂಭಿಸಬೇಕು.  ಆಯಾ ಇಲಾಖೆ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಸಮುದಾಯ ಭವನಗಳ ನಿರ್ಮಾಣದ ಪ್ರಗತಿ ಪರಿಶೀಲಿಸಬೇಕು.

ನಿವೇಶನ ಸಮಸ್ಯೆ ತೊಡಕುಗಳನ್ನು ತುರ್ತಾಗಿ ಪರಿಹರಿಸಿಕೊಂಡು ಕಾಮಗಾರಿ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ  ಸೂಚಿಸಿದರು. ಸಭೆಯಲ್ಲಿ ತಹಶೀಲ್ದಾರ್‌ ಕೆ. ಕುನಾಲ್‌, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರವಿಕುಮಾರ್‌,  ಅಲ್ಪಸಂಖ್ಯಾಂತರ ಇಲಾಖೆ ಉಪ ನಿರ್ದೇಶಕ ರಾಜೇಂದ್ರಪ್ರಸಾದ್‌, ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.