ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್‌-ಬಿಜೆಪಿ ಪೈಪೋಟಿ


Team Udayavani, Mar 15, 2021, 12:59 PM IST

ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್‌-ಬಿಜೆಪಿ ಪೈಪೋಟಿ

ಹನೂರು: ಪಟ್ಟಣ ಪಂಚಾಯಿತಿ ಸದಸ್ಯ ನಾಗ ರಾಜು ಮರಣದಿಂದಾಗಿ ತೆರವಾಗಿ ರುವಪಪಂ 2ನೇ ವಾರ್ಡ್‌ಗೆ ಉಪ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಉಪಚುನಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು,ನಾಮಪತ್ರ ಸಲ್ಲಿಕೆಗೆ ಮಾ.17 ಅಂತಿಮ ದಿನವಾಗಿದೆ. ಮಾ.18 ರಂದು ನಾಮಪತ್ರಗಳಪರಿಶೀಲನೆ ಜರುಗ ಲಿದ್ದು ನಾಮಪತ್ರಹಿಂಪಡೆಯಲು ಮಾರ್ಚ್‌ 20ರವರೆಗೆಅವಕಾಶವಿದೆ. ಮತದಾನ ಅವಶ್ಯವಾಗಿದ್ದಲ್ಲಿಮಾ.29ಕ್ಕೆ ಚುನಾವಣೆ ನಿಗದಿಯಾಗಿದೆ.

ವಾರ್ಡ್‌ನ ಚಿತ್ರಣ: ಪಪಂನ 2ನೇ ವಾರ್ಡ್‌ ನಲ್ಲಿ 716 ಮತದಾರರಿದ್ದು ಮೀಸಲಾತಿಅನು ಸಾರ ಈ ವಾರ್ಡ್‌ ಸಾಮಾನ್ಯ ವರ್ಗಕ್ಕೆಮೀಸ ಲಾಗಿ ದೆ. ಆದರೆ, ಈ ವಾರ್ಡ್‌ನಲ್ಲಿ ಆದಿ ಬವ ಮತಗಳೇ ನಿರ್ಣಾಯಕವಾಗಲಿವೆ. ಇಲ್ಲಿನ 716 ಮತದಾರರ ಪೈಕಿ ಆದಿ ಜಾಂಬವ ಸಮುದಾಯದ 550 ಮತಗಳು, ಒಕ್ಕಲಿಗೆ ಸಮುದಾಯದ 95 ಮತಗಳು, ಪೌರ ಕಾರ್ಮಿಕರ 35 ಮತಗಳು ಮತ್ತುಪರಿಶಿಷ್ಟ ಜಾತಿಯ ಆದಿ ಕರ್ನಾಟಕಕ್ಕೆ ಸೇರಿದ 25 ಮತ ದಾರ ರಿದ್ದಾರೆ. ಈ ವಾರ್ಡ್‌ನಲ್ಲಿ ಆದಿಜಾಂಬವ ಮತಗಳೇ ಹೆಚ್ಚು ಮತಗಳಿರುವುದರಿಂದ ಸಾಮಾನ್ಯ ವರ್ಗಕ್ಕೆ ಸೇರಿದವರಿಗಿಂದ ಆ ಸಮು ದಾಯದನಾಯಕರೇ ಸ್ಫರ್ಧೆಗೆ ಒಲವು ತೋರಿದ್ದಾರೆ.

ಕಳೆದ ಚುನಾವಣೆ ಅಖಾಡ: 2019ರಲ್ಲಿಜರು ಗಿದ್ದ ಪ.ಪಂ ಚುನಾವಣೆಯಲ್ಲಿ 2ನೇ ವಾರ್ಡ್‌ ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸುದೇಶ್‌ ತಿಪ್ಪೂ ರಯ್ಯ, ಬಿಜೆಪಿಅಭ್ಯರ್ಥಿಯಾಗಿ ದಿ| ನಾಗ ರಾಜು ಮತ್ತುಜೆಡಿಎಸ್‌ ಅಭ್ಯರ್ಥಿ ಯಾಗಿ ಗೋವಿಂದ್‌ ಸ್ಪರ್ಧೆ ಮಾಡಿದ್ದರು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾಗರಾಜು 256 ಮತ ಪಡೆದು ವಿಜೇತರಾಗಿ ದ್ದರು. ಕಾಂಗ್ರೆಸ್‌ನಸುದೇಶ್‌ ತಿಪ್ಪೂರಯ್ಯ 231 ಮತ ಪಡೆದು 35 ಮತಗಳ ಅಂತರದಿಂದಪರಾಭವಗೊಂಡಿದ್ದರು. ಇನ್ನು ಜೆಡಿಎಸ್‌ನಗೋವಿಂದ 175 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರು.

ಸ್ಪರ್ಧಾ ಕಣದಲ್ಲಿ ಯಾರ್ಯಾರು? :

ಉಪಚುನಾವಣೆಯ ಕಣಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಈಗಾಗಲೇ 3 ಪಕ್ಷಗಳೂ ತಯಾರಿ ನಡೆಸಿಕೊಂಡಿವೆ. ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದಸುದೇಶ್‌ ತಿಪ್ಪೂರಯ್ಯ ಕಾಂಗ್ರೆಸ್‌ ಅಭ್ಯರ್ಥಿಯಾಗುವುದುಬಹುತೇಕ ಖಚಿತವಾಗಿದೆ. ಇನ್ನು ಕಳೆದ ಬಾರಿ ವಾರ್ಡನ್ನು ತನ್ನ ತೆಕ್ಕೆಗೆಪಡೆದಿದ್ದ ಬಿಜೆಪಿ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿದ್ದು,ಆದಿಜಾಂಬವ ಸಮುದಾಯಕ್ಕೆ ಸೇರಿದ್ದ ಗುರು ಸ್ವಾಮಿಯನ್ನೇ ಅಖಾಡಕ್ಕಿಳಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಇನ್ನು ಜೆಡಿಎಸ್‌ ಪಕ್ಷಒಡೆದ ಮನೆಯಂತಾಗಿದ್ದು, ಕಳೆದ 2 ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋತಿರುವ ಗೋವಿಂದ ಮತ್ತು ಪ್ರಸ್‌ಸ್ವಾಮಿ ನಡುವೆ ಟಿಕೆಟ್‌ಗಾಗಿ ಪೈಪೋಟಿ ಏರ್ಪಟ್ಟಿದೆ. ಈ ಇಬ್ಬರಲ್ಲಿ ಯಾರಿಗೆ ಟಿಕೆಟ್‌ ನೀಡಿದರೂ ಮತ್ತೋರ್ವರು ಅಸಮಾಧಾನಗೊಳ್ಳುವುದರಿಂದ ಪಕ್ಷದ ಮತಗಳಿಗೆ ಹೊಡೆತ ಬೀಳಲಿದೆ. ಈ ಹಿನ್ನೆಲೆ ಇಬ್ಬರನ್ನು ಹೊರತುಪಡಿಸಿ 3ನೇ ವ್ಯಕ್ತಿಗೆ ಟಿಕೆಟ್‌ ನೀಡಿ, ಒಂದೊಮ್ಮೆ ಅವಕಾಶ ಕಲ್ಪಿಸಿದರೆ ತಮ್ಮ ಪತ್ನಿಯನ್ನು ಅಖಾಡಕ್ಕೆ ಇಳಿಸುವುದಾಗಿ ಒಕ್ಕಲಿಗ ಸಮುದಾಯದ ಮುಖಂಡನೋರ್ವ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.