ಕೋವಿಡ್‌ 19 ತಡೆಗೆ ಕಾರ್ಯನಿರ್ವಹಣೆ


Team Udayavani, Jun 28, 2020, 5:14 AM IST

nirvahane

ಚಾಮರಾಜನಗರ: ಕೋವಿಡ್‌-19 ಹರಡದಂತೆ ಕಂಟೈನ್ಮೆಂಟ್‌ ಝೋನ್‌ ಹಾಗೂ ಬಫ‌ರ್‌ ವಲಯಗಳ ನಿರ್ವ ಹಣೆಗಾಗಿ ವಿವರವಾದ ಕಾರ್ಯತಂತ್ರಗಳನ್ನು ಒಳಗೊಂಡ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಡೀಸಿ ಡಾ.ಎಂ. ಆರ್‌. ರವಿ  ಆದೇಶಿಸಿದ್ದಾರೆ.ಇನ್ಸಿಡೆಂಟ್‌ ಕಮಾಂಡರ್‌ ಅವರು ನಿರ್ವಹಿಸಬೇಕಿರುವ ಜವಾ ಬ್ದಾರಿಗಳನ್ನು ನಿಗದಿಪಡಿಸಲಾಗಿದೆ.

ಕಂಟೈನ್ಮೆಂಟ್‌ ಝೋನ್‌ (ನಿಯಂತ್ರಿತ ವಲಯ) ಹಾಗೂ ಬಫ‌ರ್‌ ಝೋನ್‌ ವ್ಯಾಪ್ತಿಯ ಸಂಪೂರ್ಣ ಉಸ್ತುವಾರಿ ವಹಿಸಿ  ಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟ್‌ ನಂತೆ ಕಾರ್ಯ ನಿರ್ವಹಿಸಬೇಕು. ಸ್ಥಳೀಯ ಪೊಲೀಸ್‌ ಸಹಯೋಗ ದೊಂದಿಗೆ ಸೀಲ್‌ಡೌನ್‌ ಮಾಡುವ ಕಂಟೈನ್ಮೆಂಟ್‌ ಝೋನ್‌ ಗಡಿ ಹಾಗೂ ಆಗಮನ ಮತ್ತು ನಿರ್ಗಮನಕ್ಕೆ ಒಂದೇ ಮಾರ್ಗ, ದ್ವಾರವನ್ನು ಗುರುತಿಸಬೇಕು.

ಪ್ರತಿ ನಿಯಂತ್ರಿತ ವಲಯದಲ್ಲಿ ನಿಗಾ ವಹಿಸಲು 24 ಗಂಟೆಗಳ ಕೇಂದ್ರವನ್ನು ಸೂಕ್ತ ಸ್ಥಳ, ಕಚೇರಿಯಲ್ಲಿ ಪ್ರಾರಂಭಿಬೇಕು. ಪ್ರತಿ 24 ಗಂಟೆ ಕಂಟ್ರೋಲ್‌ ರೂಮ್ನಲ್ಲಿ ಪೊಲೀಸ್‌, ಸ್ಥಳೀಯ ಸಂಸ್ಥೆಯ  ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಡೀಸಿ ಆದೇಶದಲ್ಲಿ ತಿಳಿಸಿದ್ದಾರೆ.

ಸೋಂಕು ಹೆಚ್ಚಳ ಆತಂಕ: ಪೊಲೀಸರಿಗೆ ಸೋಂಕು ಹಬ್ಬುತ್ತಿರುವ ಸಂಖ್ಯೆ ಹೆಚ್ಚಾಗು ತ್ತಿದ್ದು, ಸಂಚಾರ ನಿರ್ವಹಣಾ ಕೇಂದ್ರದ ಸಿಬ್ಬಂದಿಯೊಬ್ಬರಿಗೆ ಸೋಂಕು ಧೃಡಪಟ್ಟಿದೆ.ಅಷ್ಟೇ ಅಲ್ಲದೆ ಮಡಿವಾಳ ಠಾಣೆಯ ಸಿಬ್ಬಂದಿಯೊಬ್ಬರಿಗೂ  ಸೋಂಕು ಪತ್ತೆಯಾಗಿದೆ.

ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿಗೆ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಜೂನ್‌ 30 ರವರೆಗೆ ಕಚೇರಿಯನ್ನು ಸೀಲ್‌ ಡೌನ್‌ ಮಾಡಲಾಗಿದೆ. ಈ ಅವಧಿಯಲ್ಲಿ ಕೇಂದ್ರದ  ಕಟ್ಟಡದಲ್ಲಿರುವ ಕಂಟ್ರೋಲ್‌ ರೂಂ ನಲ್ಲಿ ಸೀಮಿತ ಸಿಬ್ಬಂದಿ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯ ನಿರ್ವಹಿಸ ಲಿದ್ದಾರೆ. ಉಳಿದಂತೆ ಬೇರೆ ಯಾವುದೇ ಕಾರ್ಯ ನಿರ್ವಹಣೆ ಇರುವುದಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ  ಡಾ.ಬಿ.ಆರ್‌ ರವಿಕಾಂತೇಗೌಡ ತಿಳಿಸಿದ್ದಾರೆ.

ಮಡಿವಾಳ ಠಾಣೆಯ ಪೇದೆಯೊಬ್ಬರಿಗೆ ಸೋಂಕು ಧೃಡಪಟ್ಟಿದ್ದು ಅವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಅವರ ಸಂಪರ್ಕದಲ್ಲಿದ್ದ ಸಿಬ್ಬಂದಿಗೂ ಕ್ವಾರಂಟೈನ್‌ ಒಳಪಡಿಸಲಾಗಿದೆ.  ಠಾಣೆಯನ್ನು ಸೀಲ್‌ ಡೌನ್‌ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.