ಹಳ್ಳಿಗಳಿಗೂ ವ್ಯಾಪಿಸಿದ ಕೋವಿಡ್ 2ನೇ ಅಲೆ ಸೋಂಕು

ಗ್ರಾಮೀಣ ಪ್ರದೇಶಗಳಲ್ಲಿ ಮೈಮರೆತರೆ ಕೋವಿಡ್‌ ಸ್ಫೋಟ

Team Udayavani, May 1, 2021, 1:08 PM IST

ಹಳ್ಳಿಗಳಿಗೂ ವ್ಯಾಪಿಸಿದ ಕೋವಿಡ್ 2ನೇ ಅಲೆ ಸೋಂಕು

ಯಳಂದೂರು: ಈ ಬಾರಿ ಕೋವಿಡ್‌ನ‌ 2ನೇ ಅಲೆ ಯಳಂದೂರು ಪಟ್ಟಣಕ್ಕಿಂತ ಗ್ರಾಮೀಣ ಪ್ರದೇಶದಲ್ಲೇ ಹೆಚ್ಚಾಗಿ ಕಂಡುಬರುತ್ತಿದ್ದು, ಗ್ರಾಮಿಣ ಜನರ ಆತಂಕಕ್ಕೆ ಕಾರಣವಾಗಿದೆ. ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ ಹಳ್ಳಿಗಳಲ್ಲೂ ಕೋವಿಡ್‌ ಸ್ಫೋಟ ವಾಗಲಿದೆ.

ಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಇದುವರೆಗೆ 62 ಪ್ರಕರಣಗಳು ದಾಖಲಾಗಿವೆ. ಗುಂಬಳ್ಳಿ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 61, ಅಗರ-ಮಾಂಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 58, ಗೌಡಹಳ್ಳಿ ವ್ಯಾಪ್ತಿಯಲ್ಲಿ 32 ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕೋವಿಡ್‌ 2ನೇ ಅಲೆಯ ಅಬ್ಬರ ಹೆಚ್ಚಾಗಿದೆ. ಯಳಂದೂರು ಪಟ್ಟಣದಲ್ಲಿ ಇದುವರೆಗೆಕೇವಲ 17 ಪ್ರಕರಣ ಮಾತ್ರ ದಾಖಲಾಗಿದ್ದು, ಒಟ್ಟು 280 ಪ್ರಕರಣಗಳು ತಾಲೂಕಿನಲ್ಲಿ ದಾಖಲಾಗಿವೆ.

ಕಳೆದ ವರ್ಷದ ನಿರ್ಬಂಧ ಈಗಿಲ್ಲ: ಕಳೆದ ವರ್ಷಕೋವಿಡ್‌ನ‌ ಸಂದರ್ಭದಲ್ಲಿ ಕೆಲ ಗ್ರಾಮೀಣ ಪ್ರದೇಶದ ಜನರು ತಮ್ಮ ಗ್ರಾಮ, ಬೀದಿಗಳಿಗೆಸ್ವಯಂ ನಿರ್ಬಂಧ ಹೇರಿಕೊಂಡಿದ್ದರು. ಅಲ್ಲದೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಂದ ಬರುವ ಜನರಿಗೆ ನಿರ್ಬಂಧ ವಿಧಿಸಿದ್ದರು. ಅವರದ್ದೇಆದ ನಿಯಮಗಳನ್ನು ರೂಪಿಸಿಕೊಂಡಿದ್ದರು.ಇದನ್ನು ಮೀರಿದವರಿಗೆ ದಂಡವನ್ನು ಕೆಲ ಭಾಗದಲ್ಲಿವಿಧಿಸ ಲಾಗುತ್ತಿತ್ತು. ಆದರೆ ಈ ಬಾರಿ ಇಂತಹಯಾವುದೇ ನಿರ್ಬಂಧ ಗ್ರಾಮೀಣ ಭಾಗದಲ್ಲಿ ಕಂಡು ಬರುತ್ತಿಲ್ಲ.

ಮಾರ್ಗಸೂಚಿ ಉಲ್ಲಂಘನೆ: ಕೋವಿಡ್‌ ಎರಡನೇ ಅಲೆಯ ತೀವ್ರತೆ ಆತಂಕದ ಬಗ್ಗೆ ಈ ಬಾರಿ ಗ್ರಾಮೀಣ ಪ್ರದೇಶಗಳಲ್ಲಿಯೇ ಜನರು ಹೆಚ್ಚಿನ ನಿರ್ಲಕ್ಷಿಸುತ್ತಿದ್ದಾರೆ. ಒಂದೆಡೆ ಮಾರ್ಗಸೂಚಿ ನಿಯಮ ಪಾಲಿಸುತ್ತಿಲ್ಲ, ಉಲ್ಲಂಘನೆ ಮಾಡಿದವ ರಿಗೆ ಅಧಿಕಾರಿಗಳು ದಂಡ ವಿಧಿಸುತ್ತಿಲ್ಲ, ಮತ್ತೂಂದೆಡೆ ಬಹುತೇಕರು ಸೋಂಕನ್ನು ಕಡೆಗಣಿಸುವ ಹಳೆ ಚಾಳಿ ಪ್ರದರ್ಶಿಸುತ್ತಿದ್ದಾರೆ. ಸಮರ್ಪಕವಾಗಿ ಮಾಸ್ಕ್ ಧರಿಸುತ್ತಿಲ್ಲ, ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ, ಜನರು ಕೂಡ ಜನರು ಗುಂಪಿನಲ್ಲಿ ಸೇರುವಿಕೆ ಎಲ್ಲೆಂದರಲ್ಲಿ ಉಗುಳುವುದು,ಮಾಸ್ಕ್ ಹಾಕದೇ ಹೊರ ಭಾಗದಲ್ಲಿ ಸಂಚಾರಸೇರಿದಂತೆ ಇದರಿಂದ ಹೆಚ್ಚಾಗಿ ಪ್ರಕರಣಗಳು ಕಂಡುಬರುತ್ತಿದೆ.

ಸೋಂಕಿತರ ನಿರ್ಲಕ್ಷ್ಯ: ಕೆಲ ಸೋಂಕಿತರು ತಮಗೆ ಏನೂ ಬಂದಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಅಲ್ಲಿಲ್ಲಿ ಅಡ್ಡಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ತಾಲೂಕಿನ ಆಲ್ಕೆರೆ ಅಗ್ರಹಾರ ಗ್ರಾಮದಲ್ಲಿಸೋಂಕಿತ ಆಸ್ಪತ್ರೆಗೆ ತೆರಳದೆ ಅಡ್ಡಾಡಿ ಪೊಲೀಸರ ನೆರವಿನೊಂದಿಗೆ ಈತನನ್ನು ಆಸ್ಪತ್ರೆಗೆ ಸೇರಿಸಿರುವ ಘಟನೆಯೂ ಇದಕ್ಕೆ ಸಾಕ್ಷಿಯಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ನಿಯಂತ್ರಿಸಲು ಗ್ರಾಮ ಪಂಚಾಯ್ತಿ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಸೋಂಕಿತರಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನುತ್ವರಿತವಾಗಿ ಪತ್ತೆ ಹಚ್ಚಿ ಕೋವಿಡ್‌ ಪರೀಕ್ಷೆಗೊಳಪಡಿಸಬೇಕು. ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಬೇಕಿದೆ.

ಗ್ರಾಮೀಣ ಭಾಗದಲ್ಲಿ ಕೋವಿಡ್‌ ನಿಯಮ ಪಾಲನೆಗೆ ಆದ್ಯತೆನೀಡಲಾಗಿದೆ. ಈಗಾಗಲೇ ತಾಲೂಕು ಪಂಚಾಯ್ತಿ ಇಒ, ಗ್ರಾಮ ಪಂಚಾಯ್ತಿಪಿಡಿಒ, ಪೊಲೀಸ್‌ ಇಲಾಖೆಯ ತಂಡ ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿದೆ.ಕೋವಿಡ್‌ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಯಪ್ರಕಾಶ್‌, ತಹಶೀಲ್ದಾರ್‌

 

ಫೈರೋಜ್‌ ಖಾನ್‌

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.