ರಾಜ್ಯಕ್ಕೇ ಮಾದರಿ ಕೋವಿಡ್‌ ಯುವ ಸುರಕ್ಷಾ ಪಡೆ


Team Udayavani, Apr 19, 2021, 3:15 PM IST

covid is a youth security force

ಚಾಮರಾಜನಗರ: ಕೋವಿಡ್‌ ಮಾರ್ಗಸೂಚಿಉಲ್ಲಂ ಸುವವರ ವಿರುದ್ಧ ಕಾರ್ಯಚಟುವಟಿಕೆನಡೆಸಲು ರೂಪುಗೊಂಡಿರುವ ರಾಜ್ಯದಲ್ಲೇಮೊದಲು ಎನ್ನಬಹುದಾದ ಯುವ ಸುರûಾಕೋವಿಡ್‌ ರಕ್ಷಣಾ ಪಡೆಯ ಕಾರ್ಯಚಟುವಟಿಕೆಗೆಭಾನುವಾರ ಚಾಲನೆ ನೀಡಲಾಯಿತು.

ಈಗಾಗಲೇ ವಿಪತ್ತಿನ ಸಂದರ್ಭದಲ್ಲಿ ಪರಿಹಾರಕಾರ್ಯಾಚರಣೆಗೆ ನೆರವಾಗುವ ವಿಶೇಷ ತರಬೇತಿಪಡೆದಿರುವ ನೆಹರು ಯುವ ಕೇಂದ್ರದ ಯುವಜನರನ್ನು ಒಳಗೊಂಡ ಯುವ ಸುರಕ್ಷಾ ಕೋವಿಡ್‌ರಕ್ಷಣಾ ಪಡೆ ಕೋವಿಡ್‌ ನಿಯಂತ್ರಣ ಹಾಗೂಮುಂಜಾಗ್ರತಾ ಕ್ರಮಗಳಿಗೂ ಸಜ್ಜುಗೊಂಡಿದೆ.

ಒಟ್ಟು 13 ಪ್ರತ್ಯೇಕ ತಂಡ ರಚಿಸಲಾಗಿದ್ದು, ಪ್ರತಿಸುರಕ್ಷಾ ಪಡೆಯ ತಂಡದಲ್ಲಿ ವಿಪತ್ತು ಕ್ಷಿಪ್ರಕಾರ್ಯಪಡೆಯ ಮೂವರು ಯುವಜನರು, ಓರ್ವನಗರಸಭೆ ಅಧಿಕಾರಿ ಹಾಗೂ ಪೊಲೀಸ್‌ ಸಿಬ್ಬಂದಿಸೇರಿದಂತೆ 5 ಮಂದಿ ಇರಲಿದ್ದಾರೆ.ತಮ್ಮದೇ ಆದ ಸಮವಸ್ತ್ರ ಧರಿಸಿ, ಸೀಟಿ ಊದುವಮೂಲಕ ಜನಸಂದಣಿ ಸ್ಥಳಗಳು, ಕಲ್ಯಾಣಮಂಟಪ, ಸಾರ್ವಜನಿಕ ಸಮಾರಂಭ ಸ್ಥಳಗಳಿಗೆಭೇಟಿ ನೀಡಿ ಕೋವಿಡ್‌ ಶಿಷ್ಟಾಚಾರಉಲ್ಲಂ ಸುವವರ ವಿರುದ್ಧ ದಂಡ ವಿಧಿಸುವಕಾರ್ಯಾಚರಣೆಗೆ ಸುರûಾ ತಂಡ ಇಳಿಯಲಿದೆ.

ಅಲ್ಲದೇ ಕೋವಿಡ್‌ ಹರಡದಂತೆ ವಹಿಸಬೇಕಿರುವಮುನ್ನೆಚ್ಚರಿಕೆ ಕ್ರಮಗಳು, ಮಾಸ್ಕ್ ಧರಿಸುವಿಕೆಯಮಹತ್ವ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಬಗ್ಗೆ ಜಾಗೃತಿ ವಹಿಸಲಿದೆ.ಜಿಲ್ಲಾದ್ಯಂತ ನಗರ, ಪಟ್ಟಣ ಪ್ರದೇಶಗಳಲ್ಲಿಕೋವಿಡ್‌ ಮಾರ್ಗಸೂಚಿ ಉಲ್ಲಂ ಸುವವರವಿರುದ್ಧ ಕಾರ್ಯಚಟುವಟಿಕೆ ನಡೆಸುವ ಸುರಕ್ಷಾತಂಡದ ಕಾರ್ಯಗಳಿಗೆ ನಗರಸಭೆ ಅಧ್ಯಕ್ಷೆ ಆಶಾನಟರಾಜು, ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ,ಎಸ್ಪಿ ದಿವ್ಯಾ ಸಾರಾ ಥಾಮಸ್‌ ನಗರದ ಭುವನೇಶ್ವರಿವೃತ್ತದಲ್ಲಿ ಹಸಿರು ನಿಶಾನೆ ತೋರುವ ಮೂಲಕಚಾಲನೆ ನೀಡಿದರು.

ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಸೀಟಿಊದುವುದರೊಂದಿಗೆ ಸುರûಾ ತಂಡಗಳುಕಾರ್ಯಾಚರಣೆಗೆ ಮುಂದಾದವು. ಈ ವೇಳೆ ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಕೆ.ಸುರೇಶ್‌, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ,ನಗರಸಭೆ ಆಯುಕ್ತ ಕರಿಬಸವಯ್ಯ, ನೆಹರುಯುವ ಕೇಂದ್ರದ ಸಮನ್ವಯಾಧಿಕಾರಿ ರಾಜೇಶ್‌ಕಾರಂತ್‌, ಸಹಾಯಕ ಕಾರ್ಯಪಾಲಕಎಂಜಿನಿಯರ್‌ ಗಿರಿಜಾ, ಹಿರಿಯ ಆರೋಗ್ಯನಿರೀಕ್ಷಕರಾದ ಶರವಣ, ಮಹದೇವಸ್ವಾಮಿ,ಪೊಲೀಸ್‌ ಅಧಿಕಾರಿಗಳು ಇತರರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.