ಆಗ ಮಾದರಿಯಾಗಿದ್ದ ಜಿಲ್ಲೆಯಲ್ಲಿ ಈಗ ಸ್ಫೋಟ


Team Udayavani, Apr 26, 2021, 1:54 PM IST

covid issue at chamarajanagara

ಚಾಮರಾಜನಗರ: ಕೋವಿಡ್‌ ಮೊದಲನೇ ಅಲೆಯಸಂದರ್ಭದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗಿ ಅನೇಕತಿಂಗಳ ಕಾಲ ಶೂನ್ಯ ಪಾಸಿಟಿವ್‌ ಪ್ರಕರಣ ಹೊಂದಿದ್ದು,ಬಳಿಕವೂ ಪ್ರತಿದಿನದ ಪ್ರಕರಣಗಳು ನೂರರ ಗಡಿದಾಟದೆ ನಿಯಂತ್ರಣ ಹೊಂದಿದ್ದ ಚಾಮರಾಜನಗರಜಿಲ್ಲೆಯಲ್ಲಿ 2ನೇ ಅಲೆಯಲ್ಲಿ ನಿರೀಕ್ಷಿಸಿರದಸಂಖ್ಯೆಯಲ್ಲಿ ಪ್ರಕರಣಗಳು ವರದಿಯಾಗುತ್ತಿವೆ.

ಕಳೆದ 10 ದಿನಗಳ ಅವಧಿಯಲ್ಲಿಪ್ರಕರಣಗಳ ಸಂಖ್ಯೆ ನಾಗಾಲೋಟದಿಂದ ಹೆಚ್ಚಳವಾಗುತ್ತಿದೆ. ಏ.15ರಂದು ಜಿಲ್ಲೆಯಲ್ಲಿ ವರದಿಯಾಗಿದ್ದಕೋವಿಡ್‌ ಪ್ರಕರಣಗಳ ಸಂಖ್ಯೆ 38.ಆದರೆ ಪ್ರಸ್ತುತ ಪ್ರತಿನಿತ್ಯ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ250ರ ಗಡಿಯನ್ನು ದಾಟಿದೆ.

ಶನಿವಾರವರದಿಯಾದ ಪ್ರಕರಣಗಳ ಸಂಖ್ಯೆ 275ಆಗಿತ್ತು.ಕಳೆದ ಮೊದಲನೇ ಅಲೆ ಸಂದರ್ಭದಲ್ಲಿ ಸೋಂಕುಉತ್ತುಂಗದಲ್ಲಿದ್ದಾಗ ಚಾಮರಾಜನಗರ, ಗದಗ,ಹಾವೇರಿ, ಕೊಪ್ಪಳ, ಯಾದಗಿರಿಯಂಥ ಸಣ್ಣಜಿಲ್ಲೆಗಳಲ್ಲಿ ಪ್ರತಿನಿತ್ಯದ ಪ್ರಕರಣಗಳು ಎರಡಂಕೆಯಲ್ಲಿಇದ್ದವು.

ಆದರೆ, ಈ ಬಾರಿ 2ನೇ ಅಲೆ ಶುರುವಾದ 10ದಿನಗಳಲ್ಲಿ ಚಾಮರಾಜನಗರ ಹೊರತುಪಡಿಸಿ ಆಜಿಲ್ಲೆಗಳಲ್ಲಿ ಎರಡಂಕೆ ಅಥವಾ 100-110 ಈ ರೀತಿಪ್ರಕರಣಗಳು ವರದಿಯಾಗುತ್ತಿವೆ. ಆದರೆಚಾಮರಾಜನಗರ ಜಿಲ್ಲೆಯಲ್ಲಿ 250ರ ಗಡಿಯನ್ನೂಈಗಲೇ ದಾಟುತ್ತಿದ್ದು, ಇನ್ನು 15 ದಿನಗಳ ನಂತರದಸಂಖ್ಯೆಗಳನ್ನು ಊಹಿಸಿದರೆ ಆತಂಕ ಮೂಡುತ್ತದೆ.

ಪ್ರಕರಣ ಹೆಚ್ಚಲು ಕಾರಣವೇನು?: ಮೊದಲಅಲೆಯಲ್ಲಿ ಕಡಿಮೆ ಲಕ್ಷಣಗಳುಳ್ಳರೋಗಿಗಳನ್ನು ಕೋವಿಡ್‌ ಕೇರ್‌ಸೆಂಟರ್‌ನಲ್ಲಿ ಇರಿಸಲಾಗುತ್ತಿತ್ತು.ನಗರದ ಸರ್ಕಾರಿ ಎಂಜಿನಿಯರಿಂಗ್‌ಕಾಲೇಜು, ಸರ್ಕಾರಿ ಮೆಡಿಕಲ್‌ಕಾಲೇಜಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಅನ್ನು ಸ್ಥಾಪಿಸಿ ಸುಮಾರು 250ಕ್ಕೂ ಹೆಚ್ಚು ರೋಗಿಗಳನ್ನು ಅಲ್ಲಿ ಐಸೋಲೇಷನ್‌ ಮಾಡಲಾಗುತ್ತಿತ್ತು.

ತೀವ್ರ ರೋಗ ಲಕ್ಷಣ ಉಳ್ಳವರಿಗೆ ಜಿಲ್ಲಾಸ್ಪತ್ರೆಯಲ್ಲಿಚಿಕಿತ್ಸೆ ನೀಡಲಾಗುತ್ತಿತ್ತು.ಹೋಂ ಐಸೋಲೇಷನ್‌ಗೆ ತೆರಳುವವರು ಕಡಿಮೆಇದ್ದರು. ಆರಂಭದ ಮೂರು ತಿಂಗಳು ಹೋಂ ಐಸೋಲೇಷನ್‌ಗಿಂತ ಕೇರ್‌ ಸೆಂಟರ್‌ನಲ್ಲೇ ಹೆಚ್ಚು ಜನರಿದ್ದರು.ಸೋಂಕಿತರು ಪ್ರತ್ಯೇಕವಾಗಿ ಐಸೋಲೇಟ್‌ ಆಗುತ್ತಿದ್ದುದರಿಂದ ಸೋಂಕು ಹೆಚ್ಚು ಹರಡುವುದುನಿಯಂತ್ರಣದಲ್ಲಿತ್ತು.ಆದರೆ ಈ ಬಾರಿ, ಜಿಲ್ಲೆಯಲ್ಲಿ ಸರ್ಕಾರಿಎಂಜಿನಿಯರಿಂಗ್‌ ಕಾಲೇಜ್‌, ವೈದ್ಯಕೀಯ ಕಾಲೇಜಿನಕೋವಿಡ್‌ ಕೇರ್‌ ಸೆಂಟರ್‌ ಇಲ್ಲ! ಅಥವಾ ಅಲ್ಲಿತರಗತಿಗಳು ನಡೆಯುತ್ತಿದ್ದುದರಿಂದ ಕೋವಿಡ್‌ಸೆಂಟರ್‌ ಮಾಡಲಾಗದಿದ್ದರೆ ಬೇರೆಡೆಯೂ ಕೋವಿಡ್‌ಕೇರ್‌ ತೆರೆಯಲಿಲ್ಲ.ಹೀಗಾಗಿ ಕಡಿಮೆ ಸೋಂಕು ಲಕ್ಷಣಉಳ್ಳವರು ಮನೆಯಲ್ಲೇ ಐಸೋಲೇಷನ್‌ ಆಗಲು,ಅಗತ್ಯವಿದ್ದವರು ಕೋವಿಡ್‌ ಆಸ್ಪತ್ರೆಗೆ ದಾಖಲಾಗಲುಸೂಚಿಸಲಾಗುತ್ತಿದೆ.

ಹೋಂ ಐಸೋಲೇಷನ್‌ ಪ್ರಕರಣ ಹೆಚಳಕ್ಚ ಕ್ಕೆ ಾರಣ?:ಹೀಗಾಗಿ, ಹೆಚ್ಚಿನ ಜನರು ಮನೆಯಲ್ಲೇ ಐಸೋಲೇಷನ್‌ ಆಗುತ್ತಿದ್ದಾರೆ. ಹೀಗೆ ಮನೆಯಲ್ಲೇ ಇದ್ದು ಚಿಕಿತ್ಸೆಪಡೆಯುವ ಸೋಂಕಿತರು, ಪ್ರತ್ಯೇಕ ಕೋಣೆಯಲ್ಲಿರಬೇಕು. ಅವರ ಸಂಪರ್ಕ ಮನೆ ಯವರಿಗೆ ಆಗಬಾರದು. ಆದರೆ ಮಾಸ್ಕ್ ಧರಿಸಿ, ಭೌತಿಕ ಅಂತರ ಕಾಪಾಡಿಕೊಳ್ಳಿ ಎಂಬ ಸರಳ ನಿಯಮವನ್ನೇ ಅನುಸರಿಸದಜನರು, ಮನೆಯಲ್ಲಿ ಸೋಂಕಿತರೊಂದಿಗೆ ಸೂಕ್ತಅಂತರ ಕಾಪಾಡಿ ಕೊಳ್ಳುವುದನ್ನು ಕಟ್ಟುನಿಟ್ಟಾಗಿಪಾಲಿಸುತ್ತಾರೆಂಬ ಯಾವ ಗ್ಯಾರಂಟಿಯೂ ಇಲ್ಲ.ಅಲ್ಲದೇ ಎರಡನೇ ಅಲೆಯ ರೂಪಾಂತರಿ ವೈರಸ್‌ಬಹಳ ಬೇಗನೆ ಹರಡುವುದರಿಂದ ಮನೆಯ ಇತರಸದಸ್ಯರಿಗೂ ಪಾಸಿಟಿವ್‌ ಆಗುತ್ತಿದೆ.

ಸೋಂಕುಇರುವವರಿಗೆ ಸೋಂಕು ಪತ್ತೆ ಪರೀಕ್ಷೆ ನಡೆಸಿ ಫ‌ಲತಾಂಶಬರುವವರೆಗೆ ಅವರು ಸಾರ್ವಜನಿಕ ಸ್ಥಳಗಳಲ್ಲಿಓಡಾಡಿ, ಕೆಮ್ಮಿ, ಸೀನುವ ಮೂಲಕ ಹಲವರಿಗೆಸೋಂಕು ಹರಡಿರುತ್ತಾರೆ. ಹೀಗಾಗಿ ಜಿಲ್ಲೆಯಲ್ಲಿಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂಚಾಮರಾಜನಗರ ತಾಲೂಕಿನಲ್ಲಿ ಸೋಂಕು ಹೆಚ್ಚುವರದಿಯಾಗುತ್ತಿದೆ.ಹೀಗಾಗಿ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಂಡು,ನಗರದಲ್ಲಿ ಎರಡು ಮೂರು ಕಡೆ ಕೋವಿಡ್‌ ಕೇರ್‌ಸೆಂಟರ್‌ಗಳನ್ನು ತೆರೆಯಬೇಕಾಗಿದೆ. ಇಲ್ಲವಾದರೆಸೋಂಕು ಇನ್ನಷ್ಟು ತೀವ್ರವಾಗಿ ಹರಡುತ್ತದೆ ಎಂಬುದುಆರೋಗ್ಯ ತಜ್ಞರ ಅಭಿಪ್ರಾಯ.

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.