ವಾಹನದಲ್ಲಿ ಗ್ರಾಮಗಳಿಗೆ ಭೇಟಿ, ಸೋಂಕು ತಡೆಗೆ ಕ್ರಮ


Team Udayavani, May 26, 2021, 5:21 PM IST

covid news

ಯಳಂದೂರು: ಪ್ರತಿ ಗ್ರಾಮ ಪಂಚಾಯಿತಿಗಳಿಗೂ ಕೋವಿಡ್‌ ಬಗ್ಗೆ ಅರಿವು ಮೂಡಿಸಲುಇದನ್ನು ನಿಯಂತ್ರಿಸಲು ವಿಶೇಷವಾಗಿ ರೂಪಿತಗೊಂಡಿರುವ ಕ್ಯಾಪ್ಟನ್‌ಗಳು ಇದರಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಶಾಸಕಎನ್‌. ಮಹೇಶ್‌ ಸಲಹೆ ನೀಡಿದರು.

ತಾಪಂ ಕಚೇರಿ ಮುಂಭಾಗ ಕೋವಿಡ್‌ ಕ್ಯಾಪ್ಟನ್‌ ವಾಹನಗಳಿಗೆ ಚಾಲನೆ ನೀಡಿಮಾತನಾಡಿದ ಅವರು, ಸೋಂಕು ತಡೆಗೆಕ್ಯಾಪ್ಟನ್‌ಗಳ ಪಡೆ ರಚಿಸಲಾಗಿದೆ. ಪ್ರತಿಗ್ರಾಮ ಪಂಚಾಯಿತಿಗೂ ವಾಹನ ವ್ಯವಸ್ಥೆಕಲ್ಪಿಸಲಾಗಿದ್ದು, ಪಿಯುಸಿ ಉಪನ್ಯಾಸಕರುಅಥವಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಕ್ಯಾಪ್ಟನ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಾರೆ.

ಇದನ್ನು ನಿರ್ವಹಿಸಲು ಇಬ್ಬರು ನೋಡಲ್‌ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಇವರು ತಮಗೆ ನಿಗದಿಪಡಿಸಿದ ವಾಹನಗಳಲ್ಲಿ ಆಯಾ ಪಂಚಾಯಿತಿ ವ್ಯಾಪ್ತಿಯಗ್ರಾಮಗಳಲ್ಲಿ ಸಂಚರಿಸಿ ಕೋವಿಡ್‌ ಸೋಂಕಿತರ ಸಂಪರ್ಕದ ಕೊಂಡಿಯನ್ನು ಕಡಿತಗೊಳಿಸುವ ಜಾಗೃತಿ ಮೂಡಿಸಬೇಕು.

ಸಾಧ್ಯವಾದಷ್ಟು ಹೋಂ ಐಸೋಲೇಷನ್‌ನಿಂದಹೊರ ಬಂದು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಸೇರಿಸುವ ಜವಾಬ್ದಾರಿಯನ್ನು ಹೊರಬೇಕು. ಕೋವಿಡ್‌ ನಿಯಮಗಳ ಬಗ್ಗೆಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿಯಳಂದೂರು ತಾಲೂಕು ಕೋವಿಡ್‌ಸೋಂಕಿತರ ಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದನ್ನು ಸಂಪೂರ್ಣ ಕೋವಿಡ್‌ಮುಕ್ತ ತಾಲೂಕು ಮಾಡುವಲ್ಲಿಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.ಇದೇ ಸಂದರ್ಭದಲ್ಲಿ 14 ವಾಹನಗಳಿಗೆಚಾಲನೆನೀಡಲಾಯಿತು..ಪಪಂ ಉಪಾಧ್ಯಕ್ಷೆ ಲಕ್ಷ್ಮೀ ಮಲ್ಲು, ಸದಸ್ಯರಾದ ಮಹದೇವನಾಯಕ, ಕೆ. ಮಲ್ಲಯ್ಯ, ಸುಶೀಲಾ ಪ್ರಕಾಶ್‌ತಹ ಶೀಲ್ದಾರ್‌ ಜಯ ಪ್ರಕಾಶ್‌, ಇಒಉಮೇಶ್‌,ಸಿಪಿಐಶೇಖರ್‌,ಮುಖ್ಯಾಧಿಕಾರಿಎಂ.ಸಿ. ನಾಗರತ್ನ ಇತರರಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.