ಲಸಿಕೆ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಲು ದಿವ್ಯಾಂಗರ ಹಿಂದೇಟು


Team Udayavani, Jun 11, 2021, 5:39 PM IST

covid vaccination

ಯಳಂದೂರು: ತಾಲೂಕಿನ ದಿವ್ಯಾಂಗರಿಗೆ ಕೋವಿಡ್‌ ಲಸಿಕೆ ಹಾಕಿಸಲು ಪೋಷಕರು ಹಾಗೂ ಕುಟುಂಬದವರು ಭಯ ಪಡುತ್ತಿದ್ದಾರೆ.

ತಾಲೂಕಿನಲ್ಲಿ 12 ಗ್ರಾಪಂಗಳಿವೆ. ಇದರಲ್ಲಿದುಗ್ಗಹಟ್ಟಿ 145, ಗೌಡಹಳ್ಳಿ- 192, ಗುಂಬಳ್ಳಿ-146,ಬಿಳಿಗಿರಿರಂಗನಬೆಟ್ಟ-47, ಅಗರ-110,ಮದ್ದೂರು-103, ಮಾಂಬಳ್ಳಿ-114, ಕೆಸ್ತೂರು-128,ಯರಗಂಬಳ್ಳಿ-163, ಹೊನ್ನೂರು-151,ಯರಿಯೂರು 117, ಅಂಬಳೆ-127, ಯಳಂದೂರುಪಟ್ಟಣ 194 ಸೇರಿ ಒಟ್ಟು 1,737 ದಿವ್ಯಾಂಗರು ಇಲ್ಲಿದ್ದಾರೆ. ಆದರಲ್ಲಿ 18 ವರ್ಷ ಮೇಲ್ಪಟ್ಟವರ ಒಟ್ಟು1285 ಜನರಿದ್ದು ಇದರಲ್ಲಿ 715 ಜನರು ಮೊದಲಡೋಸ್‌ ಪಡೆದುಕೊಂಡಿದ್ದಾರೆ. ಬಾಕಿ ಉಳಿದ 570ಜನರು ಲಸಿಕೆ ಪಡೆಯಲು ಭಯಪಡುತ್ತಿದ್ದಾರೆ.

ಸಹಿ ಭಯ: ತಾಲೂಕಿನ ಬಹುತೇಕ ಗ್ರಾಮಗಳಲ್ಲಿಲಸಿಕೆ ಪಡೆಯಲು ದಿವ್ಯಾಂಗರು ಹಾಗೂ ಕುಟುಂಬಸದಸ್ಯರನ್ನು ಕಡ್ಡಾಯವಾಗಿ ಒಪ್ಪಿಸಬೇಕಾಗಿದೆ. ಇದಕ್ಕೆಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸುವುದು ಕಡ್ಡಾಯವಾಗಿದೆ.ಕೆಲವರು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ಏನಾದರೂ ಹೆಚ್ಚುಕಡಿಮೆಯಾದರೆ ನೀವು ಜವಾಬ್ದಾರರಾ? ಹಾಗಿದ್ದರೆನಮಗೂ ಸಹಿ ಮಾಡಿಕೊಡಿ ಎಂದು ಒತ್ತಡವನ್ನುಹಾಕುತ್ತಿದ್ದಾರೆ. ತಾಲುಕಿನ ವಿವಿಧ ಗ್ರಾಮಗಳಲ್ಲಿ 18ವರ್ಷ ಮೇಲ್ಪಟ್ಟವರ ಒಟ್ಟು 1285 ಜನರಲ್ಲಿ 715ಜನರು ಲಸಿಕೆ ಪಡೆದುಕೊಂಡಿದ್ದಾರೆ. ಬಾಕಿ ಉಳಿದ570 ಜನರು ಲಸಿಕೆ ಪಡೆಯಬೇಕಾಗಿದೆ ಈ ಬಗ್ಗೆ ಅವರಿಗೆ ಮನವೊಲಿಸುವ ಕೆಲಸವನ್ನುಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ವಿಶೇಷಚೇತನ ಪುನರ್‌ವಸತಿ ತಾಲೂಕುಸಂಯೋಜಕಿ ಮಹದೇವಮ್ಮ ತಿಳಿಸಿದ್ದಾರೆ.

ಗ್ರಾಮೀಣ ಭಾಗದ ಪುನರ್‌ವಸತಿ ಕಾರ್ಯಕರ್ತರಿಗೆ ಕಳೆದ 4 ತಿಂಗಳಿಂದಲೂ ವೇತನ ನೀಡಿಲ್ಲ.ಇದರಿಂದ ಜೀವನ ಸಾಗಿಸುವ ಕಷ್ಟವಾಗುತ್ತಿದೆ.ಸಕಾಲದಲ್ಲಿ ವೇತನ ನೀಡಬೇಕು ಎಂದು ಕಾರ್ಯಕರ್ತಮದ್ದೂರು ಮಂಜುನಾಥ್‌ ಮನವಿ ಮಾಡಿದರು.ಜಾಗೃತಿ: ಜಿಲ್ಲೆಯಲ್ಲಿ ಲಸಿಕೆ ಹಾಕಿಸಿಕೊಳ್ಳಲುದಿವ್ಯಾಂಗರಿಗೆ ಜಾಗೃತಿ ಮೂಡಿಸಲಾಗುತ್ತಿದೆ.ರಾಜ್ಯದಲ್ಲಿ ಚಾಮರಾಜನಗರ ಈ ವಿಭಾಗದಲ್ಲಿ ಲಸಿಕೆನೀಡುವಲ್ಲಿ 4 ನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ ಶೇ.59ಪ್ರಗತಿ ಸಾಧಿಸಲಾಗಿದೆ. ಒಟ್ಟು 20,464ದಿವ್ಯಾಂಗರಿದ್ದಾರೆ. 18 ವರ್ಷ ಮೇಲ್ಪಟ್ಟವರು15,014ಮಂದಿ ಇದ್ದಾರೆ. ಇದರಲ್ಲಿ 8,859 ಜನರು ವ್ಯಾಕ್ಸಿನ್‌ಪಡೆದಿದ್ದಾರೆ. ಉಳಿದವರಿಗೂ ಶೀಘ್ರ ಲಸಿಕೆಹಾಕಿಸಲಾಗುವುದು ಎಂದು ಜಿಲ್ಲಾ ಅಂಗವಿಕಲಕಲ್ಯಾಣಾಧಿಕಾರಿ ತಿಪ್ಪಯ್ಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.