ಬೆಳೆ ಹಾನಿ ವೀಕ್ಷಿಸಿದ ಉಸ್ತುವಾರಿ ಕಾರ್ಯದರ್ಶಿ


Team Udayavani, May 29, 2022, 1:04 PM IST

ಬೆಳೆ ಹಾನಿ ವೀಕ್ಷಿಸಿದ ಉಸ್ತುವಾರಿ ಕಾರ್ಯದರ್ಶಿ

ಕೊಳ್ಳೇಗಾಲ: ಇತ್ತೀಚೆಗೆ ಧಾರಾಕಾರವಾಗಿ ಸುರಿದ ಮಳೆಗೆ ಉಂಟಾದ ಬೆಳೆ ಹಾನಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಾವೇರಿ ವೀಕ್ಷಣೆ ಮಾಡಿದರು.

ತಾಲೂಕಿನಕುಂತೂರು ಟಗರಪುರ ಉತ್ತಂಬಳ್ಳಿ ಚಿಲಕವಾಡಿ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ,ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯವ್ಯಾಪಿ ಮಳೆ ಸುರಿದಿದೆ.

ಅದೇ ರೀತಿ ಜಿಲ್ಲೆಯಲ್ಲೂ ಮಳೆ ಬಿದ್ದುರೈತರ ಫ‌ಸಲು ನಾಶವಾಗಿದೆ ಮತ್ತು ಸಿಡಿಲಿಗೆ ಜಾನುವಾರ ಸಾವು ಸಂಭವಿಸಿದೆ ಎಂದರು.

ತಾಲೂಕು ಮಟ್ಟದ ಅಧಿಕಾರಿಗಳು ಈಗಾಗಲೇ ಮನೆ ಹಾನಿಯನ್ನು ಮತ್ತು ಜಾನುವಾರುಗಳ ಸಾವು ಸೇರಿದಂತೆಅಂದಾಜು ವೆಚ್ಚ ತಯಾರಿಸಿ ಕೆಲವರಿಗೆಪರಿಹಾರ ನೀಡಲಾಗಿದೆ. ಉಳಿದವರಿಗೂಪರಿಹಾರ ದೊರೆಲಿದೆ ಎಂದು ತಿಳಿಸಿದರು.

ಜಿಲ್ಲೆಯ ಹನೂರು ಮತ್ತು ಯಳಂದೂರಲ್ಲೂ ಸಹ ಮಳೆ ಬಿದ್ದಿದ್ದು ಅಲ್ಲಿಯೂಸಹ ಪರಿಹಾರ ತುರ್ತಾಗಿ ನೀಡುವಂತೆಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮುಂಗಾರು ಆರಂಭ ಸಮೀಪದಲ್ಲೇ ಇದ್ದು ಕಾವೇರಿ ನದಿಯ ತೀರದ ಗ್ರಾಮಗಳಿಗೆ ಪ್ರವಾಹ ಉಂಟಾಗದಂತೆ ತಡೆಯಲು ತಾಲೂಕು ಆಡಳಿತ ಕೈಗೊಂಡಿರುವ ಕ್ರಮದ ಬಗ್ಗೆ ವೀಕ್ಷಣೆ ಮಾಡಿದ್ದು, ಪ್ರವಾಹ ಬಂ ದರೂ ಗ್ರಾಮಸ್ಥರಿಗೆ, ಜಾನುವಾರುಗಳಿಗೆ ಯಾವುದೇ ತೊಂದರೆ ಎದುರಾಗದಂತೆಕ್ರಮಕೈಗೊಳ್ಳಲು ತಾಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌,ಜಿಪಂ ಸಿಇಒ ಗಾಯತ್ರಿ, ತಹಶೀಲ್ದಾರ್‌ ಮಂಜುಳಾ ಇತರರು ಇದ್ದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.