ಸಿಎಂ ಸಿದ್ದರಾಮಯ್ಯ ಅವರಿಂದ ಅಭಿವೃದ್ಧಿ ಕಾರ್ಯ


Team Udayavani, May 3, 2018, 2:02 PM IST

cham-1.jpg

ಕೊಳ್ಳೇಗಾಲ: ಮುಖ್ಯಮಂತ್ರಿ ಸಿದ್ದರಾಮಯ್ಯರವರು ಎಲ್ಲಾ ಸಮಾಜದ ಏಳಿಗೆಗೆ ದುಡಿದು ನುಡಿದಂತೆ ನಡೆದು ಜಗಜ್ಯೋತಿ ಬಸವಣ್ಣರವರ ತತ್ವ ಪಾಲಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಎ.ಆರ್‌.ಕೃಷ್ಣಮೂರ್ತಿ ತಿಳಿಸಿದರು.

ತಾಲೂಕಿನ ಟಗರಪುರ ಮೋಳೆ, ಆಲಹಳ್ಳಿ, ಕಜ್ಜಿಹುಂಡಿ, ಸಿಲ್ಕಲ್‌ಪುರ, ಹೊಸಮಾಲಂಗಿ, ಹೊಸ ಐನೂರಹುಂಡಿ, ಚಿಲಕವಾಡಿ, ಕುಂತೂರುಮೋಳೆ, ಕುಂತೂರು, ಎಡೆಮೋಳೆ, ತೇರಂಬಳ್ಳಿ, ಗೊಬ್ಬಳಿಪುರ ಗ್ರಾಮಗಳಲ್ಲಿ ಬಿರುಸಿನ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದ ಬಳಿಕ ಆಲಹಳ್ಳಿ ಗ್ರಾಮಸ್ಥರಿಂದ ಸನ್ಮಾನವನ್ನು ಸ್ವೀಕರಿಸಿ
ಮಾತನಾಡಿದರು.

ಎರಡು ಬಾರಿ ಶಾಸಕರಾಗಿ ಕೆಲಸ ಮಾಡಿರುವ ಅನುಭವ ಮತ್ತು ಎರಡು ವಿಧಾನಸಭಾ ಚುನಾವಣೆಯಲ್ಲಿ ಮತ್ತು ಎರಡು ಲೋಕಸಭಾ ಚುನಾವಣೆಯಲ್ಲಿ ಸೋತು ಸತತ 14 ವರ್ಷಗಳಿಂದ ವನವಾಸ ಇರುವ ನನಗೆ ಮತದಾರರು ಮತ ನೀಡಬೇಕು ಎಂದು ಮನವಿ ಮಾಡಿದರು. ಕಳೆದ 2004ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಒಂದು ಮತದಿಂದ ಸೋತು ವಂಚಿತರಾಗಿರುವ ನನಗೆ ರಾಜಕೀಯ ಶಕ್ತಿಯನ್ನು ಮತದ ಭೀಕ್ಷೆಯ ಮೂಲಕ ನೀಡಿ ಕ್ಷೇತ್ರ ಅಭಿವೃದ್ಧಿ ಮಾಡಲು ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಸ್‌.ಜಯಣ್ಣ ಮಾತನಾಡಿ, ಈ ಬಾರಿಯ 2018ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಎ.ಆರ್‌. ಕೃಷ್ಣಮೂರ್ತಿರವರಿಗೆ ಬಿಜೆಪಿ ನೇರ ಸ್ಪರ್ಧೆ ಹೊರತೂ ಬಿಎಸ್‌ಪಿ ನೇರ ಸ್ಪರ್ಧೆ ಅಲ್ಲ ಎಂದು ತಿಳಿಸಿದರು. 

ಮತಯಾಚನೆಯ ಸಂದರ್ಭದಲ್ಲಿ ರಾಜ್ಯ ಉಪ್ಪಾರ ನಿಗಮದ ಅಧ್ಯಕ್ಷ ಶಿವಕುಮಾರ್‌, ರಸ್ತೆ ಸಾರಿಗೆ ನಿಗಮದ ನಿರ್ದೇಶಕ ರಾಜೇಂದ್ರ, ಚೆಸ್ಕ್ ನಿರ್ದೇಶಕ ಡಿ.ಸಿದ್ದರಾಜು, ಚಾಮುಲ್‌ ನಿರ್ದೇಶಕರಾದ ತೋಟೇಶ್‌, ನಂಜುಂಡಸ್ವಾಮಿ, ಆರ್‌ಎಂಸಿ ನಿರ್ದೇಶಕರಾದ ಬಸವಣ್ಣ, ಸೋಮಶೇಖರ್‌, ನಂಜೇಗೌಡ, ಮಹದೇವಪ್ಪ, ಮೈಸೂರು ಸಿಂಡಿಕೆಟ್‌ ಸದಸ್ಯ ಕಿನಕಹಳ್ಳಿ ರಾಚಯ್ಯ, ಪ್ರಚಾರ ಸಮಿತಿಯ ಅಧ್ಯಕ್ಷ ಡಿ.ಎನ್‌.ನಟರಾಜು, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಚೇತನ್‌, ಜಿಲ್ಲಾ ಎಸ್‌ಸಿ ಘಟಕದ ಅಧ್ಯಕ್ಷ ನಾಗರಾಜು, ಮುಖಂಡರಾದ ನಿಂಗರಾಜು, ವಡಗೆರೆ ದಾಸ್‌, ವಜ್ರಮುನಿ, ಮಹದೇವ, ಕಿನಕಹಳ್ಳಿ ಪ್ರಭು ಪ್ರಸಾದ್‌ ಇದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.