ಅಭಿವೃದ್ಧಿಯೇ ಯೋಜನೆ ಉದ್ದೇಶ: ಪಿಡಿಒ ರವೀಂದ್ರನಾಥ್‌


Team Udayavani, Nov 19, 2019, 3:00 AM IST

abhivruddiye

ಯಳಂದೂರು: ಗ್ರಾಮೀಣ ಭಾಗದಲ್ಲಿ ಗ್ರಾಮಸ್ಥರಿಗೆ ಅವಶ್ಯವಿರುವ ಕಾಮಗಾರಿಗಳನ್ನು ಜನರಿಂದ ಪಟ್ಟಿ ಮಾಡಿ, ಅವುಗಳ ಅಭಿವೃದ್ಧಿ ಪಡಿಸುವುದು ನಮ್ಮ ಗ್ರಾಮ ನಮ್ಮ ಯೋಜನೆ ಉದ್ದೇಶವಾಗಿದೆ ಎಂದು ಪಿಡಿಒ ರವೀಂದ್ರನಾಥ್‌ ತಿಳಿಸಿದರು.

ತಾಲೂಕಿನ ಮದ್ದೂರು ಗ್ರಾಮದಲ್ಲಿ ಸೋಮವಾರ ನಡೆದ ನಮ್ಮ ಗ್ರಾಮ ನಮ್ಮ ಯೋಜನೆ 2020-21ನೇ ಸಾಲಿನ ಹಾಗೂ ಮಿಷನ್‌ ಅಂತ್ಯೋದಯ ಹಾಗೂ ತ್ಯಾಜ್ಯಾ ವಿಲೇವಾರಿ ಗ್ರಾಮ ಸಭೆಯಲ್ಲಿ ಮಾತನಾಡಿ, ಪಂಚಾಯ್ತಿ ವ್ಯಾಪ್ತಿಯ ಮಲ್ಲಿಗೆಹಳ್ಳಿ, ಮದ್ದೂರು, ಬೂದಿತಿಟ್ಟು ಸೇರಿದ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಒಕ್ಕಣೆ ಕಣ, ಕೆರೆ, ಕಟೆ ಅಭಿವೃದ್ಧಿ ಸೇರಿದಂತೆ ವೈಯಕ್ತಿಕ ಸೌಲಭ್ಯಗಳಾದ ಶೌಚಗೃಹ,

ದನ, ಕುರಿ ಕೊಟ್ಟಿಗೆ, ಭೂ ಮಟ್ಟ, ರೇಷ್ಮೆ ಕೃಷಿ, ಮಾವು, ತೆಂಗು, ಕೃಷಿ ಹೊಂಡ, ತೋಟಗಾರಿಕೆ ಬೆಳೆಗಳಾದ ಬಾಳೆ, ಪಪ್ಪಾಯಿ, ಬೆಳೆಗಳು ಹಾಗೂ ಅರಣ್ಯ ಇಲಾಖೆಯಿಂದ ಕೃಷಿ ಅರಣ್ಯ ಅಭಿವೃದ್ಧಿಪಡಿಸುವ ಬಗ್ಗೆ ಜನರಿಂದ ಪಟ್ಟಿ ಮಾಡಿ ಆ ಕೆಲಸಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಮಾತನಾಡಿ, ಜನರು ಗ್ರಾಮ ಸಭೆಗಳಲ್ಲಿ ಭಾಗವಹಿಸುವುದರಿಂದ ಸರ್ಕಾರಿ ಸೌಲಭ್ಯದ ಅರಿವಾಗುತ್ತದೆ. ನರೇಗಾ ಯೋಜನೆಯಲ್ಲಿ ಪಂಚಾಯ್ತಿಗೆ ಸಾಕಷ್ಟು ಅನುದಾನಗಳು ಬರುತ್ತಿದೆ. ವೈಯಕ್ತಿಕ ಹಾಗೂ ಸಾಮೂಹಿಕ ಕೆಲಸಗಳ ಪಟ್ಟಿ ಮಾಡಿ ನೀಡಿದರೆ, ಅವುಗಳ ಅಭಿವೃದ್ಧಿ ಮಾಡಲಾಗುತ್ತದೆ ಎಂದರು.

ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್‌ ಮುಕ್ತ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು. ಪ್ಲಾಸ್ಟಿಕ್‌ ಪದಾರ್ಥಗಳ ಖರೀದಿಸುವುದು ಹಾಗೂ ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಜನರು ಒಣ ಮತ್ತು ಹಸಿ ಕಸಗಳನ್ನು ಬೇರ್ಪಡಿಸಿ ಪಂಚಾಯ್ತಿ ಗುರುತಿಸಿರುವ ಜಾಗದಲ್ಲಿ ಹಾಕುವ ಮೂಲಕ ಸಹಕಾರವನ್ನು ನೀಡಬೇಕು ಎಂದು ಮನವಿ ಮಾಡಿದರು.

ಸದಸ್ಯರಾದ ನಾಗರಾಜು, ಮಹದೇವ, ಸಂದೀಪ್‌, ಪಿ.ಮಹದೇವ, ಪುಪ್ಪಲತ, ಚಂದ್ರಕಲಾ, ಕಾರ್ಯದರ್ಶಿ ಎಸ್‌. ನಂಜಪ್ಪ. ಪ್ರಸನ್ನ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.