ಶಿಥಿಲಗೊಂಡ ಓವರ್‌ಹೆಡ್‌ ಟ್ಯಾಂಕ್‌


Team Udayavani, Jun 13, 2022, 3:39 PM IST

ಶಿಥಿಲಗೊಂಡ ಓವರ್‌ಹೆಡ್‌ ಟ್ಯಾಂಕ್‌

ಕೊಳ್ಳೇಗಾಲ: ನಗರದ ಡಾ.ಶಿವಕುಮಾರಸ್ವಾಮಿ ವೃತ್ತದ ಬಳಿ ಇರುವ ಓವರ್‌ ಹೆಡ್‌ ಟ್ಯಾಂಕ್‌ ಶಿಥಿಲಗೊಂಡು, ಯಾವುದೇ ಕ್ಷಣ ದಲ್ಲಾದ್ರೂ ನೆಲಕ್ಕೆ ಉರುಳುವ ಸಾಧ್ಯತೆ ಇದೆ.

ವೃತ್ತವು ಸದಾ ವಾಹನ, ಜನರಿಂದ ಕೂಡಿರುತ್ತದೆ. ಈ ನೀರಿನ ಟ್ಯಾಂಕ್‌ ಬಳಕೆ ಮಾಡದೇ, ಹಲವು ವರ್ಷಗಳು ಕಳೆದಿದೆ. ಸಮೀಪದಲ್ಲೇ ಸರ್ಕಾರಿ ಮಹದೇಶ್ವರ ಕಾಲೇಜು ಇದೆ. ವಿದ್ಯಾ ರ್ಥಿಗಳು ಆಟವಾಡುವಾಗ, ವಿಶ್ರಾಂತಿ ಪಡೆಯುವ ವೇಳೆ, ಟ್ಯಾಂಕ್‌ ಉರುಳಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ. ಅಲ್ಲದೆ, ಕ್ರೈಸ್ತ ಮಿಷನ್‌ ಶಾಲೆಯ ವಿದ್ಯಾರ್ಥಿಗಳು ಇಲ್ಲಿಯೇ ಆಟ ಆಡುತ್ತಾರೆ. ಕೂಡಲೇ ನಗರಸಭೆ ಅಧಿಕಾರಿಗಳು ಈ ನೀರಿನ ಟ್ಯಾಂಕ್‌ ತೆರವು ಮಾಡಬೇಕಿದೆ. ನಗರದ ಡಾ.ಶಿವಕುಮಾರಸ್ವಾಮಿ ಬಡಾವಣೆ ಸೇರಿ ಹಲವು ಕಡೆ ನೀರು ಪೂರೈಕೆ ಮಾಡುವ ದೃಷ್ಟಿಯಿಂದ ಈ ಟ್ಯಾಂಕ್‌ ನಿರ್ಮಿಸಲಾಗಿತ್ತು.

ಗಾಳಿ ಮಳೆಗೆ ನೀರಿನ ಟ್ಯಾಂಕ್‌ನ ಕಂಬಗಳು, ಮೇಲ್ಭಾಗದಲ್ಲಿ ಸಿಮೆಂಟ್‌ ಕಳಚಿ ಬೀಳುತ್ತಿದೆ. ನಗರದ ಡಾ.ಶಿವಕುಮಾರಸ್ವಾಮಿ ಬಡಾವಣೆ ವೃತ್ತದಲ್ಲಿರುವ ನೀರಿನ ಟ್ಯಾಂಕ್‌ನ ಸಿಮೆಂಟ್‌ ಕಳಚಿ ಬೀಳುತ್ತಿದೆ. ಕಬ್ಬಿಣದ ಸರಳುಗಳು ಹೊರಗೆ ಚಾಚಿಕೊಂಡು ತುಕ್ಕು ಹಿಡಿಯುತ್ತಿವೆ. ಜನರ ಹಿತದೃಷ್ಟಿಯಿಂದ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದು, ನೆಲಸಮಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ನಂಜುಂಡಸ್ವಾಮಿ ಹೇಳಿದರು.

-ಡಿ.ನಟರಾಜು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.