ಚಾ.ನಗರ ವಿಶ್ವವಿಖ್ಯಾತ ರಾಜ್‍ಕುಮಾರ್ ರನ್ನು ಕೊಡುಗೆಯಾಗಿ ನೀಡಿದ ಜಿಲ್ಲೆ- ನಟ ಪ್ರೇಮ್


Team Udayavani, Apr 13, 2022, 6:05 PM IST

Untitled-1

ಹನೂರು: ಚಾಮರಾಜನಗರ ಜಿಲ್ಲೆ ವಿಶ್ವ ವಿಖ್ಯಾತ ಡಾ||ರಾಜ್‍ಕುಮಾರ್ ಅವರನ್ನು ಇಡೀ ವಿಶ್ವಕ್ಕೆ ಕೊಡುಎಯಾಗಿ ನೀಡಿದ ಜಿಲ್ಲೆ, ಅದೇ ರೀತಿ ವಿನಯ್ ಅವರನ್ನು ಉತ್ತಮ ರಾಜಕಾರಣಿಯನ್ನಾಗಿ ನೀಡಲಿ ಎಂದು ಚಲನಚಿತ್ರ ನಟ ಲವ್ಲಿ ಸ್ಟಾರ್ ಪ್ರೇಮ್ ಮನವಿ ಮಾಡಿದರು.

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖಾ ವಸತಿಗೃಹದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಪದವೀಧರರಿಗೆ ವಿಮಾ ಬಾಂಡ್‍ಗಳನ್ನು ವಿತರಿಸಿ ಮಾತನಾಡಿ ವಿನಯ್ ಅವರು ಓರ್ವ ಸಾಮಾಜಿಕ ಕಳಕಳಿಯುಳ್ಳಿ ಉತ್ತಮ ವ್ಯಕ್ತಿ, ಅವರು ಈಗಾಗಲೇ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು, ಅವರ ಕೆಲಸಗಳಿಗೆ ಶಕ್ತಿ ತುಂಬಲು ರಾಜಕಾರಣ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅವರನ್ನು ಬೆಂಬಲಿಸಿ ಮುಂಬರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅವರನ್ನು ಪ್ರತಿಯೊಬ್ಬರೂ ಬೆಂಬಲಿಸಬೇಕು. ಈ ಮೂಲಕ ರಾಜಕೀಯ ರಂಗಕ್ಕೆ ನವಯುವಕರನ್ನು ತರಬೇಕು ಎಂದು ಮನವಿ ಮಾಡಿದರು.

ಬಳಿಕ ದಕ್ಷಿಣ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಿನಯ್ ಮಾತನಾಡಿ ಕಳೆದ 2 ವರ್ಷಗಳಿಂದ ನಿರಂತರ ನೋಂದಣಿ ಪ್ರಕ್ರಿಯೆ ಜರುಗುತ್ತಿದ್ದು ಈವರೆಗೂ 48,884 ನೋಂದಣಿ ಮಾಡಿಸಲಾಗಿದೆ. ಈ ಪೈಕಿ 39ಸಾವಿರ ಜನರಿಗೆ ಈಗಾಗಲೇ ವಿಮಾ ಬಾಂಡ್‍ಗಳ ವಿತರಣೆ ಮುಗಿದಿದ್ದು ಬಾಕಿ ಉಳಿದಿರುವ 2ನೇ ಹಂತದಲ್ಲಿ ವಿಮಾ ಬಾಂಡ್ ನೀಡಲಾಗುತ್ತದೆ. ಅಲ್ಲದೆ ನಾನು ಬದುಕಿರುವರೆಗೂ ವಾರ್ಷಿಕ ರಿನಿವಲ್ ಶುಲ್ಕವನ್ನು ನಾನೇ ಪಾವತಿಸುತ್ತೇನೆ ಎಂದು ಘೋಷಿಸಿದರು.

ಶಾಸಕರನ್ನು ಭೇಟಿಯಾದ ಪ್ರೇಮ್ ಮತ್ತು ವಿನಯ್: ಸುದ್ದಿಗೋಷ್ಠಿಯ ವೇಳೆಗಾಗಲೇ ವಸತಿಗೃಹಕ್ಕೆ ಆಗಮಿಸಿದ್ದ ಶಾಸಕ ನರೇಂದ್ರ ಅವರನ್ನು ನಟ ಪ್ರೇಮ್ ಮತ್ತು ಪಕ್ಷೇತರ ಅಭ್ಯರ್ಥಿ ವಿನಯ್ ಭೇಟಿ ಮಾಡಿ ಬೆಂಬಲಿಸಿ ಆಶೀರ್ವದಿಸುವಂತೆ ಮನವಿ ಮಾಡಿದರು. ಈ ವೇಳೆ ಶಾಸಕ ನರೇಂದ್ರ ಪ್ರತಿಕ್ರಿಯಿಸಿ ನಾನು ಒಂದು ಪಕ್ಷದ ಶಾಸಕನಾಗಿ ನಿಮ್ಮನ್ನು ಬೆಂಬಲಿಸುವುದು ಹೇಗೆ ಸಾಧ್ಯ? ನಾನು ಸಉಳ್ಳು ಭರವಸೆಗಳನ್ನು ನೀಡುವುದಿಲ್ಲ ಎಂದು ತಿಳಿಸಿ, ಮುಂದಿನ ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಅರಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪೊನ್ನಾಚಿ ಜಗದೀಶ್, ಕಣ್ಣೂರು ನಾಗೇಂದ್ರ, ಸೋಮು ಇನ್ನಿತರರು ಹಾಜರಿದ್ದರು.

 

-ವರದಿ: ವಿನೋದ್ ಎನ್ ಗೌಡ

 

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.