ಯಳಂದೂರಲ್ಲಿ ಶಿಕ್ಷಕರಿಗೆ ಗಿಡಗಳ ವಿತರಣೆ


Team Udayavani, Sep 2, 2020, 2:46 PM IST

ಯಳಂದೂರಲ್ಲಿ ಶಿಕ್ಷಕರಿಗೆ ಗಿಡಗಳ ವಿತರಣೆ

ಯಳಂದೂರು: ಏಕಲ್‌ ಅಭಿಯಾನ್‌ ಯೋಜನೆಯಡಿ ಏಕಲ್‌ ವಿದ್ಯಾಲಯದಿಂದ ಶಿಕ್ಷಕರಿಗೆ ಗಿಡಗಳನ್ನು ವಿತರಿಸಲಾಯಿತು. ಪಟ್ಟಣದ ಏಕಲ್‌ ಅಭಿಯಾನ್‌ ಯೋಜನೆ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ಚಾಮರಾಜನಗರ ಅಂಚಲ್‌ ಅಧ್ಯಕ್ಷ ಆರ್‌. ಗೋಪಾಲ ಕೃಷ್ಣ ಗಿಡ ವಿತರಿಸಿ ಮಾತನಾಡಿ, ಯಳಂದೂರು, ಚಾಮರಾಜನಗರ ಹಾಗೂ ಮೂಗೂರು ವ್ಯಾಪ್ತಿಯ ಏಕಲ್‌ ಶಾಲೆಗಳಲ್ಲಿ ಪ್ರತಿ ವರ್ಷ ವನಮಹೋತ್ಸವ ನಿಮಿತ್ತ ಶಿಕ್ಷಕರಿಗೆ ಗಿಡಗಳನ್ನು ನೀಡಲಾಗುತ್ತಿದೆ ಎಂದರು.

ಗ್ರಾಮದ ರಸ್ತೆ ಬದಿ, ಜಮೀನುಗಳಲ್ಲಿ ಗಿಡ ನೆಟ್ಟು ಪೋಷಿಸುವ ಕೆಲಸವನ್ನು ಮಾಡಬೇಕು. ಇದಕ್ಕಾಗಿ ಸಾಮಾಜಿಕ ಅರಣ್ಯ ಇಲಾಖೆಯಿಂದ ಆರ್‌ಎಸ್‌ಡಿಪಿ ಯೋಜನೆಯಡಿ ಈಗಾಗಲೇ ತೇಗದ ಗಿಡಗಳನ್ನು ವಿತರಿಸಲಾಗಿದೆ. ಇದರೊಂದಿಗೆ ಹೊಂಗೆ, ಸಿಲ್ವರ್‌ ಸೇರಿದಂತೆ ಇತರೆ ಜಾತಿಯ ಮರಗಳನ್ನು ಗ್ರಾಮೀಣ ಭಾಗದಲ್ಲಿ ನೆಟ್ಟು ಪೋಷಿಸುವ ಕೆಲಸ ಮಾಡಲಾಗುವುದು. ಶಾಲೆ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆಯು ಇದರೊಂದಿಗೆ ಸಮಾಜಮುಖೀ ಕಾರ್ಯ ಕ್ರಮದಲ್ಲಿ ತೊಡಗಿಕೊಂಡಿದೆ. ಯೋಗ, ಧ್ಯಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಸಂಸ್ಥೆಯ ಮೇಲ್ವಿಚಾರಕಿ ರಾಣಿ, ಮಹೇಶ್ವರಿ, ರಾಜಮ್ಮ, ಮಂಜುಳಾ ಜಿ.ವೆಂಕಟೇಶ್‌ ಪ್ರಸಾದ್‌ ಹಾಜರಿದ್ದರು.

…………………………………………………………………………………………………………………………………………………….

ಬ್ಯಾಂಕ್‌ ನಿವೃತ್ತ ವ್ಯವಸ್ಥಾಪಕರಿಗೆ ಸನ್ಮಾನ : ಕೊಳ್ಳೇಗಾಲ: ಪಟ್ಟಣದ ಕೆನರಾ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ಬಸವರಾಜುಅವರನ್ನು ಎ.ಜಿ.ಎಂ. ಗಂಗಾಧರ್‌ ಅವರು ಸನ್ಮಾನಿಸಿ, ಬೀಳ್ಕೊಟ್ಟರು. ಬ್ಯಾಂಕ್‌ ಆವಣರದಲ್ಲಿ ನಡೆದ ಬೀಳ್ಕೊಡುಗೆ ಸರಳ ಸಮಾರಂಭದಲ್ಲಿ ನಿವೃತ್ತ ವ್ಯವಸ್ಥಾಪಕ ಬಸವರಾಜು ಮಾತನಾಡಿ, ಕೆಲಸ ನಿರ್ವಹಿಸುವ ವೇಳೆ ಸಾಕಷ್ಟು ಕೆಲಸಗಳ ಒತ್ತಡದ ಮೇಲೆ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತನೆ ಮಾಡಿದಲ್ಲಿ ಕ್ಷಮಿಸಬೇಕು. ಶಾಖೆಗೆ ಬರುವ ವ್ಯವಸ್ಥಾ ಪಕರಿಗೂ ಇದೇ ರೀತಿಯ ಪ್ರೋತ್ಸಾಹ ನೀಡಿ, ಗ್ರಾಹಕರಿಗೆ ಮತ್ತಷ್ಟು ಹೆಚ್ಚು ಅನುಕೂಲಗಳನ್ನು ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು. ಈ ವೇಳೆ ಬ್ಯಾಂಕ್‌ ನ ಗುರುಪ್ರಸಾದ್‌, ರವಿಕುಮಾರ್‌, ಲೋಕೇಶ್‌ ಕುಮಾರ್‌ ಹಾಗೂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.