ಸಿ.ಪಿ.ಯೋಗೇಶ್ವರ್ ಗೆ ಡಿ.ಕೆ.ಶಿವಕುಮಾರ್ ಟಾಂಗ್
Team Udayavani, Aug 25, 2019, 7:27 PM IST
ರಾಮನಗರ: ಡಿ.ಕೆ.ಶಿವಕುಮಾರ್ ಫೋನ್ ಕದ್ದಾಲಿಕೆ ಮಷಿನ್ ಖರೀದಿ ಮಾಡಿದ್ದಾರೆ ಅದರಿಂದಲೇ ಫೋನ್ ಟ್ಯಾಪಿಂಗ್ ಮಾಡಿಸುತ್ತಿದ್ದಾರೆಂದು ಹೇಳಿದ್ದ ಯೋಗೇಶ್ವರ್ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಯೋಗೇಶ್ವರ್ ಒಳ್ಳೆಯ ಕೆಲಸ ಮಾಡಿದ್ದಾರೆ, ಅವರಿಗೆ ಒಳ್ಳೆಯದಾಗಲಿ. ಈಗ ಸಿಬಿಐ ಅವರ ಕೈಯಲ್ಲಿದೆ ಹಾಗಾಗಿ ಅವರದ್ದು, ನಮ್ಮದು ಎಲ್ಲವನ್ನು ಸಿಬಿಐ ತನಿಖೆಗೆ ಕೊಡಲಿ ಎಂದು ಹೇಳಿಕೆ ನೀಡಿದ್ದಾರೆ.
ಕನಕಪುರದ ಮೆಡಿಕಲ್ ಕಾಲೇಜು ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಆಗಿರುವ ವಿಚಾರ ಆ ವಿಚಾರ ನನಗೆ ಸರಿಯಾಗಿ ಗೊತ್ತಿಲ್ಲ ಆರ್ಡರ್ ಕಾಪಿ ನನ್ನ ಕೈಗೆ ಇನ್ನು ಬಂದಿಲ್ಲ ಗೊತ್ತಿಲ್ಲದೆ ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ.
ಕೆ.ಪಿ.ಸಿ.ಸಿ ಅಧ್ಯಕ್ಷ ಸ್ಥಾನಕ್ಕೆ ಲಾಭಿ ಮಾಡಿರುವ ವಿಚಾರ ನಾನು ಯಾವ ಸ್ಥಾನಕ್ಕೂ ಲಾಭಿ ಮಾಡುತ್ತಿಲ್ಲ ಸುಮ್ಮನೆ ಇವನು ಕೆ.ಪಿ.ಸಿ.ಸಿ ಸ್ಥಾನಕ್ಕೆ ಲಾಭಿ ಮಾಡ್ತಿದ್ದಾನೆಂದು ಮಾಧ್ಯಮಗಳಲ್ಲಿ ತೋರಿಸ್ತಿದ್ದಾರೆ ಆದರೆ ನನಗೆ ಯಾವ ಸ್ಥಾನವೂ ಬೇಕಿಲ್ಲ, ಸದ್ಯಕ್ಕೆ ನನ್ನನ್ನ ಫ್ರೀಯಾಗಿ ಬಿಟ್ರೆ ಸಾಕು, ಜನರೇ ನನ್ನ ಆಸ್ತಿ.
ಚನ್ನಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಹೇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್