ವಾಹನಗಳ ಎರಡು ದಿನಗಳ ಗಣತಿಗೆ ಚಾಲನೆ


Team Udayavani, Feb 22, 2018, 12:34 PM IST

cham-2.jpg

ಹನೂರು: ಲೋಕೋಪಯೋಗಿ ಇಲಾಖಾ ವತಿಯಿಂದ ವಿವಿಧ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಎರಡು ದಿನಗಳ ಸಮೀಕ್ಷೆಗೆ ಬುಧವಾರ ಚಾಲನೆ ನೀಡಲಾಯಿತು. ಬುಧವಾರ ಬೆಳಗ್ಗೆ 6 ಗಂಟೆಯಿಂದ ಸಮೀಕ್ಷೆ 23ರ ಶುಕ್ರವಾರ ಬೆಳಗ್ಗೆ 6 ಗಂಟೆ ಯವರೆಗೆ ಜರುಗಲಿದೆ. ಪಟ್ಟಣದ 5 ಕಡೆ ಸಮೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ.

ಪಟ್ಟಣದ ಸೆಸ್ಕ್ ಕಚೇರಿ ಮುಂಭಾಗ ಹನೂರು – ಮಲೆ ಮಹದೇಶ್ವರ ಬೆಟ್ಟ ಮಾರ್ಗದ ವಾಹನಗಳ ಸಮೀಕ್ಷೆ ಮಾಡಲಾಗುತ್ತಿದೆ. ಜಿ.ವಿ.ಗೌಡ ಕಾಲೇಜು ಸಮೀಪದ ತೆರೆದಿರುವ ಸಮೀಕ್ಷಾ ಕೇಂದ್ರದಲ್ಲಿ ಚಿಂಚಳ್ಳಿ – ಅಲಗು
ಮೂಲೆ ಮಾರ್ಗದ ವಾಹನಗಳು ಮತ್ತು ಬಂಡಳ್ಳಿ ಮಾರ್ಗವಾಗಿ ಸಂಚರಿಸುವ ವಾಹನಗಳ ಸಮೀಕ್ಷೆ ನಡೆಯುತ್ತಿದೆ. 

ಇನ್ನುಳಿದಂತೆ ಲೊಕ್ಕನಹಳ್ಳಿ ಮಾರ್ಗದಲ್ಲಿ ತೆರೆದಿರುವ ಕೇಂದ್ರದಲ್ಲಿ ಹನೂರು – ಲೊಕ್ಕನಹಳ್ಳಿ ಮತ್ತು ಉದ್ದನೂರು ರಸ್ತೆಯಲ್ಲಿ ತೆರೆದಿರುವ ಕೇಂದ್ರದಲ್ಲಿ ಹನೂರು- ಉದ್ದ ನೂರು ಮಾರ್ಗವಾಗಿ ಸಂಚರಿಸುವ ವಾಹನಗಳ ಗಣತಿ ಕಾರ್ಯ ನಡೆಯುತ್ತಿದೆ. ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾ ಡಿದ ಪಿಡಬ್ಲೂಡಿ ಅಭಿಯಂತರ ರಮೇಶ್‌ ಕುಮಾರ್‌, ರಸ್ತೆಗಳ ಉನ್ನತೀಕರಣ, ವಿಸ್ತರಣೆ ದೃಷ್ಟಿಯಿಂದ ಈ ಸಮೀಕ್ಷೆ ಅತ್ಯವಶ್ಯಕವಾಗಿದೆ. 

ಈ ಸಮೀಕ್ಷೆಯ ಆಧಾರದ ಮೇಲೆಯೇ ಯಾವುದೇ ಒಂದು ರಸ್ತೆಯನ್ನು ಅಗಲೀಕರಣ ಗೊಳಿಸುವುದು, ಉನ್ನತೀಕರಣಗೊಳಿಸುವ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು. ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಗಳ ಸಂಖ್ಯೆ, ಕಾರು, ಬಸ್‌, ಭಾರೀ ವಾಹನಗಳ ಸಂಖ್ಯೆ ಪ್ರತ್ಯೇಕವಾಗಿ ಸಮೀಕ್ಷೆ ನಡೆಸು ವುದರಿಂದ ರಸ್ತೆಯ ಸಾಂದ್ರತೆ ತಿಳಿಯಲಿದೆ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.