ಬಂಡೀಪುರ ಅರಣ್ಯದಲ್ಲಿ ಆನೆಗಳ ಗಣತಿ


Team Udayavani, Sep 9, 2020, 11:35 AM IST

ಬಂಡೀಪುರ ಅರಣ್ಯದಲ್ಲಿ ಆನೆಗಳ ಗಣತಿ

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಅರಣ್ಯ ಪ್ರದೇಶಗಳಲ್ಲಿ ಎರಡು ದಿನಗಳಿಂದ ಆನೆಗಳ ಗಣತಿ ಕಾರ್ಯ ನಡೆಸಲಾಯಿತು.

ಪ್ರತಿ ಮೂರು ವರ್ಷಕ್ಕೊಮ್ಮೆ ಆನೆಗಳ ಲದ್ದಿಯ ಆಧಾರದ ಮೇಲೆ ನಡೆಸುವ ಗಣತಿಯಲ್ಲಿ ಸ್ವಯಂ ಸೇವಕರನ್ನು ಬಳಸಿಕೊಳ್ಳದೇ ಕೇವಲ ಸಿಬ್ಬಂದಿಯ ಮೂಲಕ ನಡೆಸಲಾಗುತ್ತದೆ. ಈ ಮಾದರಿಯಲ್ಲಿ ಈ ಬಾರಿಯೂ ಸಹ ಬಂಡೀಪುರ ಹುಲಿ ಯೋಜನೆಯ ಎಲ್ಲಾ ವಲಯಗಳಲ್ಲಿಯೂ 4ರಿಂದ 6 ಕಿಲೋ ಮೀಟರ್‌ ಅಳತೆಗೆ ಸಿದ್ಧಪಡಿಸಿದ ಬ್ಲಾಕ್‌ನಲ್ಲಿ ತರಬೇತಿ ಪಡೆದ ಅರಣ್ಯ ಸಿಬ್ಬಂದ ಸೋಮವಾರ ಮತ್ತು ಮಂಗಳವಾರ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆವರೆಗೆ ಗಣತಿ ಕಾರ್ಯ ನಿರ್ವಹಿಸಿದರು.

ಇತ್ತೀಚೆಗೆ ಮಳೆಬಿದ್ದು ಹಸಿರಿನಿಂದ ಕೂಡಿರುವ ಅರಣ್ಯದಲ್ಲಿ ಆನೆಗಳ ಗಣತಿ ಕಾರ್ಯ ಕಷ್ಟಕರವಾಗಿದ್ದರೂ ಸಹ ಸಿಬ್ಬಂದಿ ನಿರ್ದಿಷ್ಟಗೊಳಿಸಿದ ಬ್ಲಾಕ್‌ನಲ್ಲಿ ಸಾಗಿದರು ಮತ್ತು ಅಲ್ಲಿ ಆನೆಗಳ ಲದ್ದಿ ಹಾಗೂ ಗುಂಪು ಗುಂಪಾಗಿ ಕಾಣುವ ಕಾಡಾನೆಗಳ ಫೋಟೋ ತೆಗೆದು ಅವುಗಳನ್ನು ಎಣಿಕೆ ಮಾಡುವುದರೊಂದಿಗೆ ಆನೆಗಣತಿಯನ್ನು ದಾಖಲಿಸಿದರು.

ಕಳೆದ ಸಾಲಿನಲ್ಲಿ 3 ಸಾವಿರದಷ್ಟಿದ್ದ ಆನೆಗಳ ಸಂತತಿ ಈ ಬಾರಿ ಮತ್ತಷ್ಟು ಹೆಚ್ಚಾಗಿದ್ದು, ಬಂಡೀಪುರ ಅಭಯಾರಣ್ಯ ಕಳೆದ ಸಾಲಿನಂತೆಯೇ ಈ ಬಾರಿಯೂಮೊದಲಿನ ಸ್ಥಾನ ಉಳಿಸಿಕೊಳ್ಳಲಿದೆ ಎಂದು ಗೋಪಾಲಸ್ವಾಮಿ ಬೆಟ್ಟ ವಲಯಾರಣ್ಯಾಧಿಕಾರಿ ಎನ್‌.ಪಿ.ನವೀನ್‌ ಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.