ರಸ್ತೆ ಮಧ್ಯೆ ನಿಂತ ಸಲಗ: ಟ್ರಾಫಿಕ್‌ ಜಾಮ್‌


Team Udayavani, Dec 13, 2020, 7:08 PM IST

ರಸ್ತೆ ಮಧ್ಯೆ ನಿಂತ ಸಲಗ: ಟ್ರಾಫಿಕ್‌ ಜಾಮ್‌

ಯಳಂದೂರು: ತಾಲೂಕಿನ ಪ್ರಸಿದ್ಧ ಯಾತ್ರಸ್ಥಳವಾಗಿರುವ ಬಿಳಿಗಿರಿರಂಗನಬೆಟ್ಟ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ಶನಿವಾರ ಒಂಟಿ ಸಲಗ ರಸ್ತೆ ಮಧ್ಯೆ ಪದೇ ಪದೇ ನಿಂತು ವಾಹನ ದಟ್ಟಣೆಗೆ ಕಾರಣವಾಯಿತು.

ಬೆಟ್ಟದ ನವಿಲುಕೆರೆ ಬಳಿ ದೊಡ್ಡ ದಂತವನ್ನು ಹೊಂದಿರುವ ಸಲಗವೊಂದು ಕಾಣಿಸಿಕೊಂಡಿತು. ಬೆಟ್ಟದಿಂದ ಬಾಗಲಕೋಟೆಗೆ ಹಾದು ಹೋಗುವರಾಜ್ಯ ಹೆದ್ದಾರಿ 57ರ ಮಧ್ಯೆ ಕಾಣಿಸಿಕೊಂಡಕಾಡಾನೆಯು ಇಲ್ಲಿ ನೀರನ್ನು ಕುಡಿದು ನಂತರ ರಸ್ತೆ ಮಧ್ಯೆ ನಿಂತಿತು. 20 ನಿಮಿಷಗಳ ನಂತರ ಮತ್ತೆ ಕಾಡೊಳಕ್ಕೆ ತೆರಳಿತು. ನಂತರ ಮತ್ತೆ ಇದರ ಅನತಿ ದೂರದಲ್ಲಿ ರಸ್ತೆಗೆ ಬಂದು ಬರೋಬ್ಬರಿ 30 ನಿಮಿಷಕ್ಕೂ ಹೆಚ್ಚು ಕಾಲ ರಸ್ತೆಯ ಬದಿಯಲ್ಲೇ ನಿಂತು ಮೇವನ್ನು ಮೆಲ್ಲುತ್ತಿತ್ತು. ವಾಹನಗಳು ಮುಂದೆ ಬಂದರೆ ಒಂದು ಹೆಜ್ಜೆ ರಸ್ತೆಗಿಡುತ್ತಿದ್ದರಿಂದ ಸವಾರರು ತಮ್ಮ ವಾಹನವನ್ನು ದೂರದಲ್ಲೇ ನಿಲ್ಲಿಸಿದ್ದರು. ಇದರಿಂದ ಹತ್ತಾರು ಮೀಟರ್‌ ಉದ್ದ ವಾಹನ ದಟ್ಟಣೆ ಇತ್ತು. ನಂತರ ಕಾಡೊಳಕ್ಕೆ ಆನೆ ತೆರಳಿದ್ದರಿಂದ ವಾಹನ ಸವಾರರು ನಿರಾಳವಾಗಿ ವಾಪಸ್ಸಾದರು.

ಬೈಕ್‌ನಲ್ಲಿ ಬಿದ್ದ ಸವಾರರು: ಆನೆ ರಸ್ತೆಯನ್ನು ಅಡ್ಡಗಟ್ಟಿದೆ ಎಂದು ತಿಳಿದು ಗಾಬರಿಗೊಂಡ ಇಬ್ಬರು ಬೈಕ್‌ ಸವಾರರು ಆಯತಪ್ಪಿ ರಸ್ತೆಗೆ ಬಿದ್ದರು. ಆದರೆ, ವಾಹನದ ವೇಗ ಕಡಿಮೆ ಇದ್ದರಿಂದ ಸಣ್ಣಪುಟ್ಟ ಗಾಯಗಳಾಯಿತು. ಬಿ. ಆರ್‌.ಹಿಲ್ಸ್‌ನರಸ್ತೆಕಿರಿದಾಗಿದ್ದುಇಲ್ಲಿಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿರುವ ಮಣ್ಣು ಕುಸಿದಿದ್ದು ದೊಡ್ಡದೊಡ್ಡ ಹಳ್ಳಗಳಾಗಿವೆ. ಇದರಿಂದ ವಾಹನ ಚಾಲಕರು ಅದರಲ್ಲೂ ಬೈಕ್‌ ಸವಾ ರರು ಎದುರಿಂದ ವಾಹನ ಬಂದರೆ ರಸ್ತೆ ಪಕ್ಕಕ್ಕೆ ಸರಿದರೆ ಜಾರಿ ಬೀಳುವ ಅಪಾಯ ಹೆಚ್ಚಾಗಿದೆ. ಈ ಬಗ್ಗೆಕೂಡಲೇ ಸಂಬಂಧಪಟ್ಟ ಲೊಕೋಪಯೋಗಿ ಹಾಗೂ ಅರಣ್ಯ ಇಲಾಖೆಯವರು ಈ ಹಳ್ಳಗಳನ್ನು ಮುಚ್ಚಲು ಕ್ರಮ ವಹಿಸಬೇಕು ಎಂದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.