ಪರಿಸರ ಸಂರಕ್ಷಣೆ ಮಾಡುವವರಿಗೆ ಪ್ರೋತ್ಸಾಹ ನೀಡಿರಿ; ಭಾರತಿ

ಮರಗಳನ್ನು ಉಳಿಸಿ ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕು

Team Udayavani, Jun 6, 2022, 5:46 PM IST

ಪರಿಸರ ಸಂರಕ್ಷಣೆ ಮಾಡುವವರಿಗೆ ಪ್ರೋತ್ಸಾಹ ನೀಡಿರಿ; ಭಾರತಿ

ಚಾಮರಾಜನಗರ: ಪರಿಸರ ರಕ್ಷಣೆ, ನಮ್ಮ ದೇಶದ ರಕ್ಷಣೆ, ಪರಿಸರ ನಾಶ ಜೀವ ಕುಲ ನಾಶ ಎಂದು ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶರಾದ ಬಿ.ಎಸ್‌.ಭಾರತಿ ಹೇಳಿದರು.

ನಗರದ ಜಿಲ್ಲಾಡಳಿತ, ಜಿಪಂ, ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್‌ ಇಲಾಖೆ ಕೆಡಿಪಿ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಕೆಲಸ ಕೆಡಿಸಬೇಡಿ: ಪರಿಸವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜೋಡಿಸಬೇಕು, ಒಬ್ಬ ವ್ಯಕ್ತಿ ಸಸಿ ನೆಡುವುದರ ಮೂಲಕ ಪರಿಸರ ರಕ್ಷಣೆ ಮಾಡಿದರೆ, ಅವರ ಜೊತೆಗೆ ಸುತ್ತಮುತ್ತ  ಲಿನವರು ಜೊತೆಗೂಡಿ ಅವರಿಗೆ ಉತ್ತೇಜನ ನೀಡಬೇಕು. ಅವರು ಮಾಡಿರುವ ಉತ್ತಮ ಕೆಲಸ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.

ವರ್ಷ ಪೂರ್ತಿ ಪರಿಸರ ರಕ್ಷಿಸಿ: ಸುಂದರವಾದ ಪರಿಸರ ಮನುಷ್ಯನ ಆರೋಗ್ಯವನ್ನು ಚೆನ್ನಾಗಿ ಡುತ್ತದೆ. ಶಾಲಾ ಮಕ್ಕಳಿಂದ ಪರಿಸರದ ಬಗ್ಗೆ ಕಾಳಜಿ ವಹಿಸಿದರೆ. ಆ ಮಗು ಉತ್ತಮ ವ್ಯಕ್ತಿಯಾಗಿ ಪರಿಸರ ಬೆಳೆಸುವ ಕೆಲಸ ಮಾಡುತ್ತಾನೆ. ಪರಿಸರ ದಿನಾಚರಣೆ ದಿನ ಮಾತ್ರವಲ್ಲ, ವರ್ಷ ಪೂರ್ತಿ ಪರಿಸರ ರಕ್ಷಣೆ ಮಾಡಬೇಕು ಎಂದು ಹೇಳಿದರು.

ವಿದ್ಯಾವಂತರಿಂದಲೇ ಪರಿಸರ ನಾಶ:
ದೀನಬಂಧು ಸಂಸ್ಥೆಯ ಸಂಸ್ಥಾಪಕ ಜಿ.ಎಸ್‌. ಜಯದೇವ ಮಾತನಾಡಿ, ಅನಕ್ಷರತೆ ಇರುವ ವ್ಯಕ್ತಿಗಿಂತ ವಿದ್ಯಾವಂತ ಮನುಷ್ಯನಿಂದ ಪರಿಸರ ನಾಶವಾಗುತ್ತಿದೆ. ಕಾರ್ಖಾನೆಗಳು ಉಗುಳುವ ಕೆಟ್ಟ ಅನಿಲಗಳು ಪರಿಸರವನ್ನು ಕೆಟ್ಟ ರೀತಿಗೆ ತರುತ್ತದೆ. ಒಂದು ಗಿಡವನ್ನು ನೆಡುವುದರಿಂದ ಉತ್ತಮಗಾಳಿ ನೀಡುತ್ತದೆ. ಎಷ್ಟೋ ದೇಶಗಳು ಪರಿಸರದಿಂದ ನಾಶವಾಗಿದೆ ಎಂದು ವಿವರಿಸಿದರು.

ಮತದಾನ ಮಾಡಿ, ಪರಿಸರವೂ ಉಳಿಸಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ಕೆ.ಎಂ.ಗಾಯತ್ರಿ ಮಾತನಾಡಿ, ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು. ಅದರ ಜೊತೆಗೆ ಮರಗಳನ್ನು ಉಳಿಸಿ ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪರಿಸರದ ಬಗ್ಗೆ ನಡೆದಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ವಿತರಿಸಲಾಯಿತು. ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಹೊನ್ನಸ್ವಾಮಿ, ಸಾಮಾಜಿಕ ಅರಣ್ಯ ಯೋಜನೆ ಡಿ.ಸಿ.ಎಫ್ ರಾಜು, ಅಪರ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ಎನ್‌.ಮಂಜುನಾಥ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಿವಪ್ರಸಾದ್‌, ನಗರಸಭೆ ಪೌರಾಯುಕ್ತ ಕರಿಬಸವಯ್ಯ, ಶಾಲಾ ಮಕ್ಕಳು, ಅಧಿಕಾರಿಗಳು ಹಾಜರಿದ್ದರು. ಕಾರ್ಯಕ್ರಮದ ಮೊದಲಿಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಗಣ್ಯರು ಸಸಿಗಳನ್ನು ನೆಟ್ಟರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.