ಕುಶಾಲನಗರ ಅರಣ್ಯ ರಕ್ಷಕರಿಗೆ ಅಧಿಕಾರಿಗಳ ಪ್ರಾತ್ಯಕ್ಷಿಕ


Team Udayavani, Sep 3, 2017, 12:49 PM IST

cham.jpg

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡಿದ್ದ ಕುಶಾಲ
ನಗರ ಅರಣ್ಯ ವ್ಯಾಪ್ತಿಯ ತರಬೇತಿ ಅರಣ್ಯ ರಕ್ಷಕರಿಗೆ ವಿವಿಧ ಕ್ಲಿಷ್ಟಕರ ಸಂದರ್ಭದಲ್ಲಿ ಕರ್ತವ್ಯ ನಿರ್ವಹಣೆಯ ಬಗ್ಗೆ ಬೋಧನೆ ಹಾಗೂ ಪ್ರಾತ್ಯಕ್ಷಿಕೆ ನೀಡಲಾಯಿತು.

ಕೊಡಗಿನ ಕುಶಾಲನಗರ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನಿಯೋಜನೆ ಯಾಗಿರುವ 54 ಅರಣ್ಯ ರಕ್ಷಕರು ಬಂಡೀಪುರ ಹುಲಿ ಯೋಜನೆಯಲ್ಲಿ ಇಲ್ಲಿನ ವ್ಯವಸ್ಥೆಗಳ ಬಗ್ಗೆ ತರಬೇತಿ ಪಡೆಯಲು ಪ್ರವಾಸಕ್ಕೆ
ಆಗಮಿಸಿದ್ದಾರೆ. ಇವರಿಗೆ  ಗೋಪಾಲಸ್ವಾಮಿ ಬೆಟ್ಟವಲಯಾರಣ್ಯ ಕಚೇರಿಯಲ್ಲಿ ಇಲಾಖೆಯ ಕಾರ್ಯ ನಿರ್ವಹಣೆಯ ಬಗ್ಗೆ ಸಂವಾದ ನಡೆಸುವ ಮೂಲಕ ವಲಯಾರಣ್ಯಾಧಿಕಾರಿ ಪುಟ್ಟಸ್ವಾಮಿ ವಿವರಣೆ
ನೀಡಿದರು.

ಬೇಸಿಗೆಯಲ್ಲಿ ಎಚ್ಚರ ವಹಿಸಿ: ಬೇಸಿಗೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಕಿರೇಖೆ ನಿರ್ಮಾಣ, ಕಾಡಂಚಿನ ಜನರನ್ನು ಬೆಂಕಿಕಾವಲಿಗೆ ನಿಯೋಜಿಸಿ ಎಚ್ಚರಿಕೆ ವಹಿಸುವುದು, ಆಯಕಟ್ಟಿನ ಸ್ಥಳಗಳಲ್ಲಿ ನೀರು ಸಂಗ್ರಹಿಸುವುದು, ರಸ್ತೆಬದಿಗಳಲ್ಲಿ ಒಣಗಿದ ಹುಲ್ಲುಗಳನ್ನು ತೆರವುಗೊಳಿಸುವುದು, ಆಕಸ್ಮಿಕ
ಬೆಂಕಿ ಬಿದ್ದರೆ ಅಗ್ನಿಶಾಮಕ ದಳದ ನೆರವಿನಿಂದ ಆರಿಸುವುದು, ಮಾನವ ವನ್ಯಜೀವಿ ಸಂಘರ್ಷ ಸಂದರ್ಭದಲ್ಲಿ ನಡೆದುಕೊಳ್ಳುವ ವಿಧಾನಗಳು.

ಬಂಡೀಪುರದಲ್ಲಿ ಬೇಸಿಗೆ ಸಂದರ್ಭದಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೋಲಾರ್‌ ಮೋಟಾರ್‌ ಮೂಲಕ ನೀರೊದಗಿಸುವುದು ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅರಣ್ಯ ಅಪರಾಧಗಳು ನಡೆದಾಗ ರಾಣಾ ಹೆಸರಿನ ಷಫ‌ರ್ಡ್‌ ನಾಯಿ ನೆರವಿನಿಂದ ಆರೋಪಿಗಳ
ಪತ್ತೆ, ಕಾಡಂಚಿನ ಜನರಲ್ಲಿ ಅರಣ್ಯ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುವುದು ಹಾಗೂ ಸಂಕಷ್ಟ ಸಂದರ್ಭದಲ್ಲಿ ಸಹಕಾರ ಪಡೆಯುವ ಮುಂತಾದ ಕ್ರಮಗಳ ಬಗ್ಗೆ ವಿವರಿಸಿ ಅವರ ಅನುಮಾನಗಳಿಗೆ ಉತ್ತರ ನೀಡಿದರು.

ನಂತರ ಎಸ್‌ಟಿಪಿಎಫ್ ಕ್ಯಾಂಪಿನಲ್ಲಿ ರಾಣಾ ನಾಯಿಯ ಕಾರ್ಯನಿರ್ವಹಣೆ ವೀಕ್ಷಣೆ, ಅರಣ್ಯದೊಳಗಿನ ಸೋಲಾರ್‌ ಮೋಟಾರ್‌ ಅಳವಡಿಸಿದ ಕೆರೆಗಳು, ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿನ
ಸಸ್ಯವರ್ಗಗಳ ಅಧ್ಯಯನ ನಡೆಸಿದರು.

ಬಸವರಾಜು ಎಂಬ ತರಬೇತಿ ಅರಣ್ಯ ರಕ್ಷಕ ಮಾತನಾಡಿ, ಉತ್ತರ ಕರ್ನಾಟಕದಲ್ಲಿನ ಹೆಚ್ಚಿನ ಯುವಕರು ಆಸಕ್ತಿಯಿಂದ ಅರಣ್ಯ ಸೇವೆಯಲ್ಲಿ ಸೇರಲು ಬಯಸುತ್ತಿದ್ದಾರೆ. ಅವರಿಗೆ ಪರಿಸರದ ಮೇಲಿರುವ ಪ್ರೀತಿ ಕಾರಣ ಎಂದರು.

ಈ ಸಂದರ್ಭದಲ್ಲಿ ಕುಶಾಲನಗರ ತರಬೇತಿ ವಿಭಾಗದ ಆರ್‌ಎಫ್ಒ ರಾಘವೇಂದ್ರ,
ಗೋಪಾಲಸ್ವಾಮಿಬೆಟ್ಟ ವಲಯದ ಡಿಆರ್‌ ಎಫ್ಒಗಳಾದ ಅನಿಲ್‌ ಕುಮಾರ್‌, ಪ್ರತಾಪರೆಡ್ಡಿ, ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.