24ಕ್ಕೆ ಕೇಂದ್ರದ ವಿರುದ್ಧ ರೈತರ ಪ್ರತಿಭಟನೆ


Team Udayavani, Oct 22, 2019, 3:00 AM IST

24kke

ಚಾಮರಾಜನಗರ: ಭಾರತ ಸರ್ಕಾರವು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದದ ಮೂಲಕ ದೇಶದ ಕೃಷಿ ವಲಯವನ್ನು ತೆರಿಗೆ ಮುಕ್ತ ವ್ಯಾಪಾರ ವಲಯಕ್ಕೆ ಸೇರಿಸಲು ಮುಂದಾಗಿದ್ದು, ಇದನ್ನು ವಿರೋಧಿಸಿ ಭಾರತಾದ್ಯಂತ ರೈತ ಸಂಘಟನೆಗಳಿಂದ ಗುರುವಾರ ಪ್ರತಿಭಟನೆ ನಡೆಯಲಿದೆ. ರೈತ ಸಂಘದಿಂದ ನಗರದಲ್ಲೂ ಅಂದು ಪ್ರತಿಭಟನಾ ಮೆರವಣಿಗೆ ಮಾಡಲಾಗುವುದು ಎಂದು ರಾಜ್ಯ ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಮಹೇಶ್‌ ಪ್ರಭು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಆರ್‌ಸಿಇಪಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಮಾತುಕತೆ ನಡೆಸಿದ್ದು, ಯಾವುದೇ ಕಾರಣಕ್ಕೂ ಈ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ಒತ್ತಾಯಿಸಿ, ಅಂದು ಬೆಳಗ್ಗೆ 11ಕ್ಕೆ ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಹೊರಟು ಜಿಲ್ಲಾಡಳಿತ ಭವನದ ಎದುರು ಧರಣಿ ನಡೆಸಲಾಗುವುದು ಎಂದರು.

ನಮ್ಮ ಕೃಷಿಗೆ ಕಂಟಕ: ಮುಂದುವರೆದ ದೇಶಗಳಲ್ಲಿ ಕೃಷಿಗೆ ಹೆಚ್ಚಿನ ಸಹಾಯಧನ ನೀಡುವುದರಿಂದ ಹಾಗೂ ಯಾಂತ್ರಿಕ ಬೇಸಾಯ ಇರುವುದಿಂದ ಕಡಿಮೆ ಬೆಲೆಗೆ ಕೃಷಿ, ಹೈನುಗಾರಿಕೆ ಉತ್ಪನ್ನಗಳನ್ನು ತೆರಿಗೆ ಇಲ್ಲದೇ ಭಾರತಕ್ಕೆ ತಂದು ಸುರಿ ಮಾರುಕಟ್ಟೆ ಮಾಡುವುದದರಿಂದ ನಮ್ಮ ದೇಶಕ ಕೃಷಿ, ಹೈನುಗಾರಿಕೆ ನಷ್ಟಕ್ಕೆ ಸಿಲುಕಿ, ಉದ್ಯೋಗ ಕಡಿತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೈನುಗಾರಿಕೆ ಕ್ಷೇತ್ರಕ್ಕೆ ಅಪಾಯ: ಚೀನಾ ಜಪಾನ್‌ ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌ ಸೇರಿ ಇತರ 15 ರಾಷ್ಟ್ರಗಳದೊಂದಿಗೆ ಭಾರತ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಕುರಿತು ಮಾತುಕತೆ ನಡೆಸುತ್ತಿದೆ. ನವೆಂಬರ್‌ ಒಳಗೆ ಮಾತುಕತೆ ಮುಕ್ತಾಯವಾಗಲಿದೆ. ಭಾರತದ ರೈತರನ್ನು ಇನ್ನೊಂದು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸಲಾಗುತ್ತಿರುವುದನ್ನು ನಾವು ಒಪ್ಪುವುದಿಲ್ಲ. ಇದರಿಂದ ಬಹುತೇಕ ಕೃಷಿ ಸರಕುಗಳ ಮೇಲಿನ ಆಮದು ಸುಂಕವೇ ಇಲ್ಲವಾಗುತ್ತದೆ. ಹೀಗಾಗಿ ಅನೇಕ ದೇಶಗಳ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತಕ್ಕೆ ಮಾರಲು ಬರುತ್ತವೆ. ಇದರಿಂದಾಗಿ ದೇಶಕ‌ ಕೋಟ್ಯಂತರ ಸಣ್ಣ ರೈತರ ಸ್ಥಿತಿ ಶೋಚನೀಯವಾಗಲಿದೆ. ಅಲ್ಲದೇ ಹೈನುಗಾರಿಕೆ ಕ್ಷೇತ್ರ ಅಪಾಯಕ್ಕೆ ಸಿಲುಕಲಿದೆ ಎಂದು ಅವರು ಹೇಳಿದರು.

ಆರ್‌ಸಿಇಪಿಯನ್ನು ವಿರೋಧಿಸಿ: ಬೀಜ ಕಂಪನಿಗಳು ತಮ್ಮ ಬೌದ್ಧಿಕ ಆಸ್ತಿ ಹಕ್ಕುಗಳನ್ನು ರಕ್ಷಿಸಲು ಹೆಚ್ಚಿನ ಅಧಿಕಾರವನ್ನು ಪಡೆಯುತ್ತವೆ. ಬೀಜಗಳನ್ನು ರಕ್ಷಿಸಿ, ಸಂಗ್ರಹಿಸುವ ರೈತರು ಅಪರಾಧಿಗಳಾಗುತ್ತಾರೆ. ಆದ್ದರಿಂದ ಆರ್‌ಸಿಇಪಿಯನ್ನು ದೇಶದ ಎಲ್ಲರೂ ವಿರೋಧಿಸಬೇಕು. ಆಯಾ ರಾಜ್ಯ ಸರ್ಕಾರಗಳನ್ನು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಡೀಸಿ ಕಚೇರಿ ಮುಂಚೆ ಧರಣಿ: ತಮ್ಮ ಅಸ್ತಿತ್ವದ ಪ್ರಶ್ನೆ ಎದುರಿಸುತ್ತಿರುವುದು ರೈತರು ಮಾತ್ರವಲ್ಲ. ದೇಶದ ಆಹಾರ ಸಾರ್ವಭೌಮತ್ವವೂ ಅಪಾಯದಲ್ಲಿದೆ. ಹಾಗಾಗಿ ಈ ನೀತಿಯನ್ನು ವಿರೋಧಿಸಿ ಅ.24ರಂದು ನಗರದ ಪ್ರವಾಸಿ ಮಂದಿರದಿಂದ ಬೆಳಗ್ಗೆ 11ಕ್ಕೆ ರೈತರು ಮೆರವಣಿಗೆ ಹೊರಟು, ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಅಲ್ಲಿ ಧರಣಿ ನಡೆಸಲಾಗುವುದು ಎಂದು ತಿಳಿಸಿದರು. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶಿವರಾಮು, ಪ್ರಧಾನ ಕಾರ್ಯದರ್ಶಿ ಜ್ಯೋತಿಗೌಡನಪುರ ಸಿದ್ದರಾಜು, ಕಾರ್ಯಾಧ್ಯಕ್ಷ ಶಾಂತಮಲ್ಲಪ್ಪ, ಚಿನ್ನಸ್ವಾಮಿ ಗೌಂಡರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.