ಹನೂರು: ಬಿಆರ್ ಟಿ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ: 30 ಎಕರೆಗೂ ಹೆಚ್ಚು ಅರಣ್ಯ ಭಸ್ಮ
Team Udayavani, Mar 18, 2022, 10:30 PM IST
ಹನೂರು (ಚಾಮರಾಜನಗರ ): ಬಿಆರ್ ಟಿ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಕೆರೆದಿಂಬ ಸೋಲಿಗರ ಪೋಡಿನ ಸುತ್ತಮುತ್ತ ಪ್ರದೇಶಕ್ಕೆ ಬೆಂಕಿ ತಗುಲಿ ಸುಮಾರು ಮೂವತ್ತು (30) ಎಕರೆಗೂ ಹೆಚ್ಚು ಅರಣ್ಯ ಭಸ್ಮವಾಗಿದೆ.
ಬಿಆರ್ ಟಿ ಅರಣ್ಯ ವಲಯ ವ್ಯಾಪ್ತಿಯ ಕೆರೆದಿಂಬ ಬೆಟ್ಟದ ತುತ್ತತುದಿಯಲ್ಲಿ ಸಂಜೆ 5 : 30 ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಅರಣ್ಯ ಅಧಿಕಾರಿಗಳು ಯಳಂದೂರು, ಕೊಳ್ಳೇಗಾಲ , ಬೈಲೂರು ವಲಯ ವ್ಯಾಪ್ತಿಯ ಸಿಬ್ಬಂದಿ ಆರ್. ಎಫ್ .ಒ ಶಿವರಾಜ್ ಮತ್ತು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಅಪಾರ ಪ್ರಾಮಾಣದ ಗಾಳಿ ಬಿಸುವುದರಿಂದ ಬೆಂಕಿಯು ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ