ಡಾ.ಅಂಬೇಡ್ಕರ್‌ ತತ್ವ  ಆದರ್ಶ ಪಾಲಿಸಿ


Team Udayavani, May 16, 2022, 4:45 PM IST

ಡಾ.ಅಂಬೇಡ್ಕರ್‌ ತತ್ವ  ಆದರ್ಶ ಪಾಲಿಸಿ

ಕೊಳ್ಳೇಗಾಲ: ಮನುಷ್ಯ ಮನುಷ್ಯನನ್ನು ಪ್ರೀತಿಸುವ ಗುಣ ಬೆಳೆಸಿಕೊಂಡಾಗ ಮಾತ್ರಭಾವೈಕ್ಯತೆ ಮೂಡಲು ಸಾಧ್ಯ ಎಂದುಮೈಸೂರಿನ ಉರಿಲಿಂಗಿ ಪೆದ್ದಿಮಠದ ಡಾ. ಜ್ಞಾನಪ್ರಕಾಶ್‌ ಸ್ವಾಮೀಜಿ ಹೇಳಿದರು.

ತಾಲೂಕಿನ ಹಳೇ ಅಣಗಳ್ಳಿ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದ ಮುಂಭಾಗ ಏರ್ಪಡಿಸಿದ್ದ “ಒಂದಾಗಿ ಬಾಳ್ಳೋಣ ಭಾವೈಕ್ಯತೆ’ ಕಾರ್ಯಕ್ರಮಉದ್ಘಾಟಿಸಿ ಬಳಿಕ ಗ್ರಾಮದ ನಾಟಕ ಕಲಾವಿದರು, ನಿವೃತ್ತ, ಹಾಲಿ ನೌಕರರು, ಎಸ್ಸೆಸ್ಸೆಲ್ಸಿ,ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಬುದ್ಧ, ಬಸವ, ಅಂಬೇಡ್ಕರ್‌ ಅವರ ತತ್ವಆದರ್ಶವನ್ನು ಪ್ರತಿಯೊಬ್ಬರು ಪಾಲನೆ ಮಾಡಿಗ್ರಾಮಕ್ಕೆ ಕೀರ್ತಿ ತರಬೇಕೆಂದು ತಿಳಿಸಿದರು.12ನೇ ಶತಮಾನದಲ್ಲಿ ಬಸವಣ್ಣನವರುಸಮಾನತೆ ಬೀಜ ಬಿತ್ತಿ ಕ್ರಾಂತಿ ಮಾಡಿದ್ದರು.ಬುದ್ಧನ ಶಾಂತಿಯ ದೀಪ, ಬಸವಣ್ಣನವರ ಕ್ರಾಂತಿಯ ದೀಪ, ಅಂಬೇಡ್ಕರ್‌ ಅವರ ಜ್ಞಾನದದೀಪ ಆರದಂತೆ ಗ್ರಾಮದ ಪ್ರತಿಯೊಬ್ಬರುಕಾಪಾಡಿಕೊಳ್ಳಬೇಕು. ನಾವೆಲ್ಲರೂ ಸಾಮರಸ್ಯದಿಂದ ಬದುಕಿ, ಮನುಷ್ಯ, ಮನುಷ್ಯರ ನಡುವೆಕಂದಕ ಇಟ್ಟುಕೊಳ್ಳಬಾರದು ಎಂದು ವಿವರಿಸಿದರು. ಬೆಂಗಳೂರಿನ ಕೆಎಸ್‌ಐಡಿಸಿಎಲ್‌

ಪ್ರಧಾನ ವ್ಯವಸ್ಥಾಪಕ ಹಾಗೂ ಚಾಮರಾಜನಗರ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಮಾತನಾಡಿ, ಸಮಾಜದಲ್ಲಿ ಬುದ್ಧಿವಂತರು, ವಿದ್ಯಾವಂತರು ಹೆಚ್ಚಾಗಿದ್ದಾರೆ. ಆದರೆ, ಅವರಲ್ಲಿ ಹೃದಯವಂತಿಕೆ ಕ್ಷಿಣೀಸುತ್ತಿದೆ. ವಿದ್ಯೆ ಕಲಿತವರು ಸ್ವಾರ್ಥಿಗಳಾಗುತ್ತಿದ್ದಾರೆ. ವಿದ್ಯೆ ವಿನಯ ಕಲಿಸುವ ಸಾಧನ.ಆದರೆ, ನಾವು ಅಹಂಕಾರ, ಸ್ವಪ್ರತಿಷ್ಠೆ, ಒಣ ಪ್ರತಿಷ್ಠೆಗೆ ದಾಸರಾಗುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಎನ್‌.ಮಹೇಶ್‌, ಜಿಲ್ಲಾ ಪೊಲೀಸ್‌ ಅಪರ ವರಿಷ್ಠಾಧಿಕಾರಿ ಸುಂದರರಾಜು, ಬೆಂಗಳೂರು ವಾಣಿಜ್ಯ ತೆರಿಗೆ ಅಧಿಕಾರಿ ಎಂ.ನಂಜುಂಡಸ್ವಾಮಿ, ಚಾಮರಾಜನಗರ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಪುಟ್ಟಸ್ವಾಮಿ, ನಿವೃತ್ತ ಪ್ರಾಂಶುಪಾಲ ಕೆಂಪರಾಜು, ಮುಖಂಡರಾದ ಕೃಷ್ಣಮೂರ್ತಿ, ರμಕ್‌ಅಹಮ್ಮದ್‌, ಛಲವಾದಿ ಮಹಾಸಭಾದ ಅಧ್ಯಕ್ಷಅಣಗಳ್ಳಿ ಬಸವರಾಜು, ಬಸವಣ್ಣ, ಆರ್‌ಟಿಐಕಾರ್ಯಕರ್ತ ದಶರಥ್‌, ಕಾಂತರಾಜು, ರವಿ, ಲೋಕೇಶ್‌, ಬಾಬು, ಕಾಶಿ ಇತರರು ಇದ್ದರು.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

1-weeeqwe

ಯಳಂದೂರು: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.