ತಾಪಂ ಕಚೇರಿ ಎದುರು ಮಾಜಿ ಸೈನಿಕನ ಪ್ರತಿಭಟನೆ


Team Udayavani, Dec 6, 2019, 2:20 PM IST

cb-tdy-1

ಚಿಂತಾಮಣಿ: ತಮ್ಮ ಮಾಲೀಕತ್ವದ ಖಾಲಿ ನಿವೇಶನ ಅಳೆಯಲು ಕಳೆದ ಎರಡು ವರ್ಷ ಗಳಿಂದ ಮನವಿ ನೀಡಿ, ಕಚೇರಿಗೆ ಅಲೆದಾಡಿದರೂ ಸ್ಪಂದಿಸದ ಕಾಗತಿ ಗ್ರಾಪಂ ಅಧಿಕಾರಿಗಳ ವಿರುದ್ಧ ಬೇಸತ್ತಿರುವ ಮಾಜಿ ಸೈನಿಕನೊಬ್ಬ ತಾಲೂಕು ಪಂಚಾಯಿತಿ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.

ತಾಲೂಕಿನ ಕಾಗತಿ ಗ್ರಾಪಂ ವ್ಯಾಪ್ತಿಯ ಹಿರಣ್ಯಪಲ್ಲಿ ಗ್ರಾಮದ ಮಂಜುನಾಥ್‌ ಎಚ್‌.ಎಂ. ಎಂಬ ಮಾಜಿ ಸೈನಿಕನೇ ಪ್ರತಿಭಟನೆಕಾರ. ತಮ್ಮ ಸ್ವಗ್ರಾಮ ಹಿರಣ್ಯಪಲ್ಲಿಯಲ್ಲಿ ತಮ್ಮ ಅಧೀನದಲ್ಲಿರುವ ಗ್ರಾಪಂ ಖಾತೆ ನಂ. 125/1 ರಲ್ಲಿನ ಖಾಲಿ ನಿವೇಶನ ಅಳೆದುಕೊಡಲು ಸುಮಾರು ಎರಡು ವರ್ಷಗಳಿಂದ ಮಾಜಿ ಸೈನಿಕ ಮಂಜುನಾಥ್‌, ಕಾಗತಿ ಗ್ರಾಪಂ ಕಚೇರಿಗೆ ಅಲೆದಾಡಿ ಹಲವು ಬಾರಿ ಪಂಚಾಯಿತಿ ಅಧಿಕಾರಿ ಶ್ರೀನಿವಾಸ್‌ಗೆ ದೂರು ನೀಡಿ ದರೂ ಪ್ರಯೋಜನವಾಗಿಲ್ಲ. ಕಾರಣ ಪಂಚಾಯಿತಿ ಅಧಿಕಾರಿಗಳ ಕಾರ್ಯ ವೈಖರಿಗೆ ಬೇಸತ್ತಿದ್ದೇನೆ. ಚಿಂತಾಮಣಿ ನಗರದ ತಾಪಂ ಕಚೇರಿ ಬಳಿ ಪ್ರತಿಭಟನೆ ಮಾಡಿ, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಕಿಡಿಕಾರಿದರು.

ದೇಶದ ಸೇನೆಯಲ್ಲಿ ಸೇವೆ ಸಲ್ಲಿಸಿ, ಶ್ರೀನಗರದಲ್ಲಿ ಎದುರಾಳಿಗಳ ಕೈಗೆ ಗುಂಡೇಟು ತಗುಲಿ ಸ್ವಯಂ ನಿವೃತ್ತಿ ತೆಗೆದುಕೊಂಡಿರುವ ಮಾಜಿ ಸೈನಿಕ ತನ್ನ ಖಾಲಿ ನಿವೇಶನಕ್ಕೆ ಹೋಗಿ ಬರಲು ದಾರಿಯಿಲ್ಲದೇ ಪರದಾಡುತ್ತಿದ್ದಾರೆ. ನನ್ನ ಹೆಸರಿನಲ್ಲಿರುವ ಖಾಲಿ ನಿವೇಶನವನ್ನು ಪಿಡಿಒ ಬೇರೆಯವರ ಹೆಸರಿಗೆ ಇಸ್ವತ್ತು ಮಾಡಿದ್ದಾರೆ. ಜತೆಗೆ ಖಾತೆಯನ್ನು ರದ್ದುಗೊಳಿಸಿದ್ದಾರೆ. ಇದು ಅಕ್ರಮವಾಗಿದ್ದು, ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನಿನ ರೀತಿ ಕ್ರಮ ಕೈಗೊಳ್ಳುವಂತೆ ತಾಪಂ ಇಒಗೆ ಎರಡು ತಿಂಗಳು ಹಿಂದೆಯೇ ಮನವಿ ಸಲ್ಲಿಸಿದ್ದೇನೆ. ಆದರೂ ಈವರೆಗೂ ತಾಪಂ ಇಒ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ನನಗೆ ನ್ಯಾಯ ಸಿಗುವವರೆಗೂ ಧರಣಿ ಕೈಬಿಡಲ್ಲ ಎಂದು ಪಟ್ಟು ಹಿಡಿದರು. ಬಳಿಕ ತಾಪಂ ಇಒ ಮಂಜುನಾಥ ರೆಡ್ಡಿ, ಖಾಲಿ ನಿವೇಶನದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಕ್ರಮಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ದೇಶ ಸೇವೆ ಸಲ್ಲಿಸಿದ ಮಾಜಿ ಸೈನಿಕನಿಗೇ ನ್ಯಾಯ ಸಿಗದೇ ಹೊದರೆ, ಸಾಮಾನ್ಯ ಜನರಿಗೆ ನ್ಯಾಯ ಸಿಗಲು ಸಾದ್ಯವೇ? ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿ ನಿವೃತ್ತ ಸೈನಿಕನಿಗೆ ಸೂಕ್ತ ನ್ಯಾಯ ಕೊಡಿಸಲು ಮುಂದಾಗತ್ತಾರೋ ಇಲ್ಲವೋ, ಅನ್ನೊದನ್ನ ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.