ಹಬ್ಬ ಸನಿಹವಿದ್ದರೂ ಗಣೇಶ ವಿಗ್ರಹ ಕೇಳುವವರಿಲ್ಲ

ಪ್ರತಿ ವರ್ಷ ಮುಂಗಡ ಕಾಯ್ದಿರಿಸುತ್ತಿದ್ದ ಯುವಕರುಈ ಬಾರಿ ನಿರಾಸಕಿ

Team Udayavani, Sep 7, 2021, 3:57 PM IST

ಹಬ್ಬ ಸನಿಹವಿದ್ದರೂ ಗಣೇಶ ವಿಗ್ರಹ ಕೇಳುವವರಿಲ್ಲ

ಗುಂಡ್ಲುಪೇಟೆ: ಗೌರಿ-ಗಣೇಶ ಹಬ್ಬದ ಹಿನ್ನೆಲೆ ವಿಗ್ರಹ ತಯಾರಕರು ಈಗಾಗಲೇ ಗಣೇಶ ಮೂರ್ತಿಗಳನ್ನು ಸಿದ್ಧಗೊಳಿಸಿ ಮಾರಾಟಕ್ಕೆ ತಯಾರಿ ನಡೆಸಿದ್ದಾರೆ. ಆದರೆ, ಕೇಳುವವರಿಲ್ಲದೆ ಇರುವುದು ವಿಗ್ರಹ ತಯಾರಕರನ್ನ ಚಿಂತೆಗೆ ದೂಡಿದೆ.

ಹಲವು ಮಂದಿ ಗಣೇಶ ವಿಗ್ರಹ ತಯಾರಕರು ಸಾಲ ಮಾಡಿ ಬಂಡವಾಳ ಹೂಡಿಕೆ ಮಾಡಿದ್ದಾರೆ. 5 ಅಡಿ, 10 ಅಡಿ, 15 ಅಡಿ ದೊಡ್ಡ ವಿಗ್ರಹ ಗಳನ್ನು ತಯಾರಿಸಿ ಮಾರಾಟ ಮಾಡಲು ಸಿದ್ಧಗೊಳಿಸಿದ್ದಾರೆ. ಆದರೆ, ಯಾರೂ ಮುಂಗಡವಾಗಿ ಬುಕಿಂಗ್‌ ಮಾಡುತ್ತಿಲ್ಲ.

ಸರ್ಕಾರದ ನಿಯಮಗಳ ಅನುಸಾರ ಗಣೇಶ ಮೂರ್ತಿ ಕೊಳುತ್ತಾರೆ ಎಂಬ ಆಶಾಭಾವನೆಯಲ್ಲಿ ಹಲವು ಮಂದಿ ತಯಾರಕರು ಮಣ್ಣು, ವಾಟರ್‌
ಪೇಯಿಂಟ್‌ಗೆ ಬಂಡವಾಳ ಹೂಡಿ ಮನೆ ಮಂದಿ, ಕೆಲಸಗಾರರು ಸೇರಿ ಮೂರ್ತಿಗಳನ್ನು ತಯಾರು ಮಾಡಿ ಇಟ್ಟಿದ್ದೇವೆ. ಇದನ್ನು ಜನರು ತೆಗೆದುಕೊಂಡು ಹೋದರೆ ನಮ್ಮಗಳ ಜೀವನ ಸುಧಾರಣೆ ಆಗುತ್ತದೆ. ಇಲ್ಲವಾದಲ್ಲಿ ಸಾಲ ತಲೆ ಮೇಲೆ ಬರುತ್ತದೆ. ಕಳೆದ ವರ್ಷ ಮಾಡಿದ
ವಿಗ್ರಹಗಳನ್ನು ತೆಗೆದುಕೊಳ್ಳುವವರೆ ಇಲ್ಲದ ಕಾರಣ ಅವುಗಳುಹಾಗೇಉಳಿದು ಸಾಲದ ಸುಳಿಗೆ ಸಿಲುಕಿದ್ದೆವು.

ಇದನ್ನೂ ಓದಿ:ಆಸೆಗಣ್ಣಿನ ಗೊಂಬೆ ಟು ‘ಹುಣ್ಸ್ ಮಕ್ಕಿ ಹುಳ’ : ಬೆಂದ ಬದುಕಿನ ಸ್ಫೂರ್ತಿದಾಯಕ ನಡೆ  

ಈ ಬಾರಿ ಅದೇ ಪುನರಾವರ್ತನೆಯಾದರೆ ಬದುಕು ಬೀದಿಗೆ ಬೀಳುತ್ತದೆ ಎಂದು ವಿಗ್ರಹ ತಯಾರಕ ನಾಗರಾಜು ಅಳಲು ತೋಡಿಕೊಂಡರು.
ದೊಡ್ಡ ಗಾತ್ರದ ವಿಗ್ರಹಗಳಿಗಂತೂ ಬೇಡಿಕೆ ಇಲ್ಲವಾಗಿದೆ. ಸಂಘ-ಸಂಸ್ಥೆಗಳಿಂದ, ಗ್ರಾಮಸ್ಥರಿಂದ ದೊಡ್ಡ ಗಣೇಶ ವಿಗ್ರಹಗಳಿಗೆ ಎರಡು ವರ್ಷದ ಹಿಂದೆ ಹೆಚ್ಚು ಬೇಡಿಕೆ ಇತ್ತು. ಈ ಸಂದರ್ಭದಲ್ಲಿ ಲಾಭವನ್ನೂ ಕಾಣುತ್ತಿದ್ದೇವು. ಕೋವಿಡ್‌ ಕಾರಣ ಎಲ್ಲರ ಬದುಕು ವಿಷಮವಾಗಿದೆ ಎಂದು ಮೂರ್ತಿ ತಯಾರಕ ಮಹಿಳೆ ಲಕ್ಷಮ್ಮ ಬೇಸರದ ನುಡಿಗಳನ್ನಾಡಿದರು.

ಕಳೆದ 65 ವರ್ಷದಿಂದಲೂ ಗಣೇಶ ವಿಗ್ರಹ ತಯಾರಿಸಿ ಮಾರಾಟ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದೆವು. ಆದರೆ, ಕಳೆದ ವರ್ಷ
ಗಣೇಶ ಮೂರ್ತಿ ಖರೀದಿಸುವವರು ಇಲ್ಲದ ಕಾರಣ ಜೀವನ ನಡೆಸುವುದೇ ಕಷ್ಟಕರವಾಗಿತ್ತು. ಕೋವಿಡ್‌ ಸಂದರ್ಭದಲ್ಲಿ ಅನೇಕರಿಗೆ ಸರ್ಕಾರ ದಿಂದ ಪರಿಹಾರ ಸಿಕ್ಕಿತಾದರೂ ಮೂರ್ತಿ ತಯಾರಕರಿಗೆ ಯಾವ ಪರಿಹಾರ ದೊರಲಿಲ್ಲ ಎಂದು ಶ್ರೀನಿವಾಸ್‌ ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.