ಬೆಳ್ಳುಳ್ಳಿ ಬೆಲೆ ಅರ್ಧಕ್ಕರ್ಧ ಕುಸಿತ, ಬೆಳೆಗಾರರು ಕಂಗಾಲು

ಕ್ವಿಂಟಲ್‌ಗೆ 25 ಸಾವಿರ ರೂ. ಇದ್ದ ಬೆಲೆ ಇದೀಗ 10 ಸಾವಿರ ರೂ.ಗೆ ಇಳಿಕೆ

Team Udayavani, Sep 10, 2021, 2:01 PM IST

ಬೆಳ್ಳುಳ್ಳಿ ಬೆಲೆ ಅರ್ಧಕ್ಕರ್ಧ ಕುಸಿತ, ಬೆಳೆಗಾರರು ಕಂಗಾಲು

ಗುಂಡ್ಲುಪೇಟೆ: ಬೆಳ್ಳುಳ್ಳಿ ಧಾರಣೆ ಕುಸಿತ ಕಂಡಿದ್ದು, ಕ್ವಿಂಟಲ್‌ಗೆ 8ರಿಂದ 10 ಸಾವಿರ ರೂ. ಇರುವುರಿಂದ ತಾಲೂಕಿನಲ್ಲಿ ಬೆಳ್ಳುಳ್ಳಿ ಬೆಳೆದ ರೈತರ ಕಣ್ಣಲ್ಲಿ ಕಣ್ಣೀರು ಬರುವಂತಾಗಿದೆ. ಇದರಿಂದ ಹಾಕಿದ ಬಂಡವಾಳವೂಕೈ ಸೇರದಾಗಿದೆ.

ಕಳೆದ ಸಾಲಿನಲ್ಲಿ ಕ್ವಿಂಟಲ್‌ಗೆ25ರಿಂದ30 ಸಾವಿರ ರೂ. ಬೆಲೆ ಇದ್ದ ಹಿನ್ನೆಲೆ ರೈತರು ಈ ಬಾರಿ ತಾಲೂಕಿನಲ್ಲಿ 700 ರಿಂದ 800 ಎಕರೆ ಪ್ರದೇಶ ದಲ್ಲಿ ಬೆಳ್ಳುಳ್ಳಿ ಬೆಳೆದಿದ್ದರು. ಪ್ರಸಕ್ತ ಸಾಲಿನಲ್ಲಿ ಮೊದಲ ಬೀಡಿನ ಬೆಳ್ಳುಳ್ಳಿ ಕ್ವಿಂಟಲ್‌ಗೆ 10 ಸಾವಿರ, ಎರಡನೇಯ ಕೊಯ್ಲಿಗೆ 6 ಸಾವಿರ,ಮೂರನೇ ದರ್ಜೆಗೆ 3 ಸಾವಿರ ರೂ.ಗೆ ಇಳಿದಿದೆ. ಇದೀಗ ಶೇ.70ರಷ್ಟು ಮಂದಿರೈತರುಬೆಳ್ಳುಳ್ಳಿಕಿತ್ತು ಮಾರಾಟ ಮಾಡಿದ್ದಾರೆ.

ಜಿಲ್ಲೆ ಮತ್ತು ತಾಲೂಕಿನಲ್ಲಿ ಸೂಕ್ತ ಮಾರುಕಟ್ಟೆ ಇಲ್ಲದ ಕಾರಣ ರೈತರು ಪಕ್ಕದ ತಮಿಳುನಾಡಿನ ಮೇಟುಪಾಳ್ಯಂಗೆ ಬೆಳೆ ತೆಗೆದುಕೊಂಡು
ಹೋಗುತ್ತಿದ್ದಾರೆ. ಅಲ್ಲಿಯೂ ಸೂಕ್ತ ಬೆಲೆ ಇಲ್ಲದ ಕಾರಣಕೇಳಿದ ಬೆಲೆಗೆಕೊಟ್ಟು ಬರಬೇಕಿದೆ. ತಾಲೂಕಿನ ಕಲ್ಲಿಗೌಡನಹಳ್ಳಿ, ಗೋಪಾಲಪುರ, ಕುಣಗಳ್ಳಿ, ಬೇರಂಬಾಡಿ, ಹಂಗಳ ಸೇರಿದಂತೆ ಇತರೆ ಭಾಗದಲ್ಲಿ ರೈತರು ಹೆಚ್ಚಿನ ರೀತಿಯಲ್ಲಿ ಬೆಳ್ಳುಳ್ಳಿ ಬೆಳೆ ಬೆಳೆದಿದ್ದಾರೆ. ಬಿತ್ತನೆ ಬೆಳ್ಳುಳ್ಳಿ ಕ್ವಿಂಟಲ್‌ಗೆ 15 ಸಾವಿರ ರೂ. ಕೊಟ್ಟು ತಂದಿದ್ದು, ಪ್ರತಿ ಎಕರೆಗೆ 4 ಕ್ವಿಂಟಲ್‌ನಂತೆ 60 ಸಾವಿರ ರೂ.ಹಣವ್ಯಯಿಸಿದ್ದಾರೆ.ಔಷಧಿ,ಗೊಬ್ಬರ, ಕೂಲಿ ಆಳು ಸೇರಿದಂತೆ ಎಕರೆಗೆ 1.2 ಲಕ್ಷ ರೂ. ಖರ್ಚು ಮಾಡಿದ್ದಾರೆ.

ಇದನ್ನೂ ಓದಿ:ಉಡುಪಿ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದು :ನೈಟ್ ಕರ್ಫ್ಯೂ ಮುಂದುವರಿಕೆ : ಕೂರ್ಮ ರಾವ್

ಬೆಳ್ಳುಳ್ಳಿ 3ತಿಂಗಳ ಬೆಳೆಯಾಗಿದ್ದು, ಬೆಳೆ ಹಾಕಿದ ನಂತರ ಮೈಕ್ರೋ ಸ್ಪಿಂಕ್ಲರ್‌ ಮೂಲಕ ನೀರು ಹಾಯಿಸಿಮೊದಲಿಗೆ ಗೆಡ್ಡೆಗೆಮೂರು ಬಾರಿಔಷಧಿ,
ನಂತರ ಬೆಳೆಗೆ ರೋಗ ಕಾಣಿಸಿಕೊಳ್ಳದಂತೆ ಹಂತ ಹಂತವಾಗಿ ಒಂದು ಎಕರೆಗೆ 10 ರಿಂದ 12 ಸಲ ಔಷಧ ಸಿಂಪಡಿಸಬೇಕು. ಜೊತೆಗೆ 25ರಿಂದ 30 ಮೂಟೆ ಗೊಬ್ಬರ ಹಾಕಬೇಕು. ಇಷೆ rಲ್ಲ ಶ್ರಮ ವಹಿಸಿದರೂ ಬೆಳ್ಳುಳ್ಳಿಗೆ ಬೆಂಬಲ ಬೆಲೆ ಇಲ್ಲದಿರುವುದ ರಿಂದ ಸಾಲದ ಸುಳಿಗೆ ಸಿಲುಕು ವಂತಾಗಿದೆ ಎಂದು ರೈತ ಹಂಗಳ ಮಾಧು ಅಳಲು ತೋಡಿಕೊಂಡರು. 3 ಎಕರೆ ಜಮೀನಿನಲ್ಲಿ 3.5 ಲಕ್ಷ ರೂ. ವ್ಯಯಿಸಿ ಬೆಳ್ಳುಳ್ಳಿ ಬೆಳೆದಿದ್ದೆ. ಇದೀಗ ಸೂಕ್ತ ಬೆಲೆ ಇಲ್ಲದ ಕಾರಣ ಹಾಕಿದ ಬಂಡವಾಳವೂ ಕೈ ಸೇರಿಲ್ಲ. ಸರ್ಕಾರ ಬೆಳೆ ನಷ್ಟ ಪರಿಹಾರ ನೀಡದಿದ್ದರೆ ಸಾಲದ ಶೂಲಕ್ಕೆ ಸಿಲುಕಬೇಕಾಗುತ್ತದೆಎಂದುಕಲ್ಲಿಗೌಡನಹಳ್ಳಿ ರೈತ ಬಸವರಾಜು ಅಸಹಾಯಕ ವ್ಯಕ್ತಡಿಸಿದ್ದಾರೆ.

ತಾಲೂಕಿನಲ್ಲಿ ಈ ಬಾರಿ ಅಧಿಕ ಮಂದಿರೈತರುಬೆಳ್ಳುಳ್ಳಿ ಬೆಳೆದಿರುವ ಹಿನ್ನೆಲೆ ಬೆಲೆ ಕುಸಿತ ಕಂಡಿದೆ.ಕೊರೊನಾದಿಂದ ಮಾರುಕಟ್ಟೆಗಳು ಇನ್ನು ಸರಿಯಾಗಿ ತೆರೆದಿಲ್ಲ.ಜೊತೆಗೆಕೊಳ್ಳುವವರ ಸಂಖ್ಯೆಯೂ ತೀರ ಕಡಿಮೆ ಇದೆ. ಇದರಿಂದ ಬೆಳ್ಳುಳ್ಳಿಗೆ ಸೂಕ್ತಬೆಲೆ ಸಿಕ್ಕಿಲ್ಲ.
-ಬಿ.ಎಸ್‌.ರಾಜು, ತೋಟಗಾರಿಗೆ
ಇಲಾಖೆ ಹಿರಿಯ ಸಹಾಯಕ
ನಿರ್ದೇಶಕ

ಬೆಳ್ಳುಳ್ಳಿ ಮಾರುಕಟ್ಟಕಲ್ಪಿಸಿ
ರಾಜ್ಯದಲ್ಲಿ ಬೆಂಗಳೂರಿನ ಯಶ್ವಂತಪುರ ಬಿಟ್ಟರೆ ಈ ಭಾಗದಲ್ಲಿ ಎಲ್ಲೂ ಬೆಳ್ಳುಳ್ಳಿ ಮಾರುಕಟ್ಟೆ ಇಲ್ಲದ ಕಾರಣ ಜಿಲ್ಲೆ ಸೇರಿದಂತೆ ತಾಲೂಕಿನ ರೈತರು ಪಕ್ಕದ ತಮಿಳುನಾಡಿನ ಮೇಟು ಪಾಳ್ಯಂಗೆಹೋಗಿ ಕೇಳಿದಷ್ಟ ದರಕ್ಕೆಮಾರಬೇಕಾ ಗಿದೆ. ಇದಕ್ಕೆ ವಾಹನ ಬಾಡಿಗೆಯೂ 10 ಸಾವಿರ ಕ್ಕಿಂತ ಹೆಚ್ಚು ತಗಲುತ್ತದೆ. ಸರ್ಕಾರ ಮೈಸೂರು ಭಾಗದಲ್ಲಿಬೆಳ್ಳುಳ್ಳಿ ಮಾರುಕಟ್ಟೆ ತೆಗೆದುಬೆಂಬಲ ಬೆಲೆ ಘೋಷಿಸಬೇಕೆಂದು ರೈತ ಮುಖಂಡ ಶಿವಪುರ ಮಹದೇವಪ್ಪ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.