ಜ್ವರ ಬಂದರೆ ಪರೀಕ್ಷೆಗೊಳಗಾಗಿ


Team Udayavani, Apr 18, 2021, 2:33 PM IST

Get tested for fever

ಚಾಮರಾಜನಗರ: ಶೀತ, ಜ್ವರದಂತಹ ಯಾವುದೇಲಕ್ಷಣಗಳು ಕಂಡು ಬಂದರೂ ಉದಾಸೀನ ಮಾಡದೇತಪಾಸಣೆಗೆ ಒಳಗಾಗಿ ಕೋವಿಡ್‌ ಪರೀಕ್ಷೆಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ, ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.ಕೋವಿಡ್‌ ನಿಯಂತ್ರಣ ತಡೆಯುವಉದ್ದೇಶದಿಂದ ಕೋವಿಡ್‌ ಪರೀಕ್ಷೆಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ.

ಜಿಲ್ಲೆಯಲ್ಲಿ ಕೊರೊನಾವ್ಯಾಪಿಸದಂತೆ ಅಗತ್ಯಮುಂಜಾಗ್ರತಾ ಕ್ರಮವಾಗಿಕೋವಿಡ್‌ ಪರೀಕ್ಷೆಗೆ ಜನರುಸ್ವಯಂ ಪ್ರೇರಿತರಾಗಿ ಮುಂದೆಬರಬೇಕು ಎಂದರು.ತೀವ್ರ ಉಸಿರಾಟದಂತಹ (ಸಾರಿ)ತೊಂದರೆ ಅನುಭವಿಸುತ್ತಿರುವವರು,ಶೀತದಂತಹ ಲಕ್ಷಣದಿಂದ ಬಳಲುತ್ತಿರುವವರನ್ನು(ಐ.ಎಲ್‌.ಐ), ಮೊದಲ ಆದ್ಯತೆ ನೀಡಿ ಕೋವಿಡ್‌ಪರೀಕ್ಷೆಗೆ ಒಳಪಡಿಸಲಾಗು ತ್ತದೆ. ಅಲ್ಲದೇ ವಿವಿಧಕಾಯಿಲೆಗಳು ಹಾಗೂ ಗಂಭೀರ ಆರೋಗ್ಯಸಮಸ್ಯೆಗಳಿಂದ ಬಳಲುತ್ತಿರುವ 60 ವರ್ಷಮೇಲ್ಪಟ್ಟವರನ್ನು ಪ್ರಥಮ ಆದ್ಯತೆಯಾಗಿಪರಿಗಣಿಸಿದ್ದು ಇವರೆಲ್ಲರ ಗಂಟಲು ದ್ರವ ಸಂಗ್ರಹಿಸಿಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ.

ರೋಗ ಲಕ್ಷಣಇಲ್ಲದವರನ್ನೂ ಸಹ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.ಕೋವಿಡ್‌-19 ದೃಢೀಕೃತ ಪ್ರಕರಣಗಳಲ್ಲಿಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರೆಂದುಗುರುತಿಸಲಾ ಗುವ ವ್ಯಕ್ತಿಗಳಿಗೆ ಕೋವಿಡ್‌ ಪರೀಕ್ಷೆಕೈಗೊಳ್ಳಲಾಗುತ್ತಿದೆ. ಸ್ವಯಂ ಪ್ರೇರಿತರಾಗಿ ಕೋವಿಡ್‌ಪರೀಕ್ಷೆಗಾಗಿ ಮುಂದೆ ಬರುವವರಿದಂಲೂ ಗಂಟಲುಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ ಎಂದುಹೇಳಿದರು.ಸಂಗ್ರಹಿಸಲಾದ ಗಂಟಲು ಮಾದರಿಯನ್ನುಪರೀಕ್ಷೆಗಾಗಿ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿಕಾರ್ಯನಿರ್ವಹಿಸುತ್ತಿರುವ ಸುಸಜ್ಜಿತ ಆರ್‌ಟಿಪಿಸಿಆರ್‌ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುತ್ತಿದೆ.

ಪ್ರತಿದಿನ 2 ಸಾವಿರ ಮಾದರಿಯನ್ನುಪರೀಕ್ಷಿಸುವ ಸಾಮರ್ಥ್ಯವುಳ್ಳ ಈ ಪ್ರಯೋಗಾಲಯದಲ್ಲಿ ನಿಗದಿತ ಅವಧಿಯೊಳಗೆ ಪರೀಕ್ಷೆ ನಡೆಸಿವರದಿ ನೀಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.