18 ದಾಟಿದ ಎಲ್ಲರೂ ಲಸಿಕೆ ಪಡೆಯಿರಿ
Team Udayavani, Jun 30, 2021, 7:57 PM IST
ಯಳಂದೂರು: 18 ವರ್ಷದ ದಾಟಿದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಪ್ಪದೆ ³ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದು ಶಾಸಕ ಎನ್. ಮಹೇಶ್ ಸಲಹೆ ನೀಡಿದರು.
ಪಟ್ಟಣದವೈ.ಎಂ.ಮಲ್ಲಿಕಾರ್ಜುನಸ್ವಾಮಿಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿಮಂಗಳವಾರ ನಡೆದ ಲಸಿಕಾ ಅಭಿಯಾನದಲ್ಲಿ ಮಾತನಾಡಿದ ಅವರು,ತಾಲೂಕಿನಲ್ಲಿ ಈವರೆಗೆ 221ವಿದ್ಯಾರ್ಥಿಗಳು ಸೇರಿದಂತೆ 23,226ಜನರಿಗೆ ಲಸಿಕೆ ನೀಡಲಾಗಿದೆ.
ವ್ಯಾಕ್ಸಿನ್ಪಡೆದವರಿಗೆ ರೋಗ ಬಂದರೂ ಸಾವಿನಅಪಾಯ ಕಡಿಮೆ ಇದೆ. ಆದರೆ ಇನ್ನೂಕೂಡ ಗ್ರಾಮೀಣ ಭಾಗದಲ್ಲಿ ಲಸಿಕೆ ಬಗ್ಗೆಹೆಚ್ಚು ಅನುಮಾನಗಳಿವೆ. ವಿದ್ಯಾರ್ಥಿಗಳುತಮ್ಮ ಸುತ್ತಮುತ್ತಲಿನ ಜನರಿಗೆ ಅರಿವುಮೂಡಿಸಬೇಕು ಎಂದರು.
ತಾಲೂಕುಆರೋಗ್ಯಾಧಿಕಾರಿ ಡಾ. ಮಂಜುನಾಥ್,ಕಾಲೇಜು ಮಟ್ಟದಲ್ಲಿ ಅಭಿಯಾನಆರಂಭವಾಗಿದ್ದು ಇದು ಆದಷ್ಟು ಬೇಗ ಶೇ.100 ರಷ್ಟು ಗುರಿ ಸಾಧನೆಯಾಗಲಿದೆಎಂದರು. ತಹಶೀಲ್ದಾರ್ ಜಯಪ್ರಕಾಶ್,ಪ್ರಾಂಶುಪಾಲ ಡಾ. ನೀಲಕಂಠಸ್ವಾಮಿ,ಉಪನ್ಯಾಸಕರಾದಥಿಯೋಡರ್ಲೂಥರ್,ಮಹಾಂತೇಶ್, ಸುರೇಂದ್ರ, ಲಿಖೀತಾ,ಶ್ವೇತಾ, ಚಂದ್ರಶೇಖರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ