ಹುಡುಗಿಯ ಕರುಣಿಸು ದೇವರೇ! ಹುಂಡಿ ಎಣಿಕೆ ವೇಳೆ ಯುವಕನೊಬ್ಬ ಬರೆದ ಪತ್ರ ಲಭ್ಯ
Team Udayavani, Dec 23, 2022, 11:03 AM IST
ಚಾಮರಾಜನಗರ: ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ಗುರುವಾರ ನಡೆದಿದ್ದು, 7,61,870 ರೂ. ಸಂಗ್ರಹವಾಗಿದೆ.
ಇದನ್ನೂ ಓದಿ:ಉಕ್ರೇನ್ ವಿರುದ್ಧದ ಯುದ್ಧವನ್ನು ಕೊನೆಗೊಳಿಸಲು ಸಿದ್ದ, ಆದರೆ..: ಪುಟಿನ್ ಘೋಷಣೆ
ಮುಜರಾಯಿ ಇಲಾಖೆ ವ್ಯಾಪ್ತಿಯ ಚಾಮರಾಜೇಶ್ವರ ಸ್ವಾಮಿ ಹುಂಡಿ ಎಣಿಕೆ ಒಂದು ವರ್ಷದ ಬಳಿಕ ನಡೆಯಿತು. ದೇವಾಲಯದ ನವೀಕರಣ ಕಾರ್ಯದ ಬಳಿಕ ಈ ವರ್ಷ ಕುಂಭಾಭಿಷೇಕ ಹಾಗೂ ರಥೋತ್ಸವ ನಡೆದಿತ್ತು. ಹೀಗಾಗಿ 7 ಲಕ್ಷ ರೂ. ಸಂಗ್ರಹವಾಗಿದೆ. ಬ್ಯಾಂಕ್ ಸಿಬ್ಬಂದಿ ಎಣಿಕೆ
ಕಾರ್ಯದಲ್ಲಿ ಭಾಗವಹಿಸಿದ್ದರು.
ಹುಡುಗಿಯ ಕರುಣಿಸು ಎಂಬ ಪತ್ರ: ಹುಂಡಿ ಎಣಿಕೆ ಸಂದರ್ಭದಲ್ಲಿ ನೋಟ್ಬುಕ್ ಹಾಳೆಯಲ್ಲಿ ಬರೆದ ಪತ್ರವೊಂದು ದೊರೆತಿದ್ದು, ಓಂ ನಮಃ ಶಿವಾಯ, ನನಗೆ ಹುಡುಗಿಯ ಕರುಣಿಸು ಎಂದು ಎರಡು ಸಾಲು ಬರೆಯಲಾಗಿದೆ. ಸರಿಯಾದ ಓದು ಬರಹ ಬಾರದ ವ್ಯಕ್ತಿ ಬರೆದಂತಿದ್ದು, ತಪ್ಪು ತಪ್ಪಾಗಿ ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್