ಚಾಮರಾಜನಗರ ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ


Team Udayavani, Jul 6, 2020, 5:27 AM IST

cham-spandane

ಚಾಮರಾಜನಗರ: ಕೋವಿಡ್‌ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭಾನುವಾರದ ಲಾಕ್‌ಡೌನ್‌ ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಯಾಯಿತು. ಈಗಾಗಲೇ ಜಿಲ್ಲೆಯಲ್ಲಿ ಪ್ರತಿದಿನ ಸಂಜೆ 4ರಿಂದ ಬೆಳಗ್ಗೆ 6 ಗಂಟೆವರೆಗೆ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಭಾನುವಾರ ಸಂಪೂರ್ಣ ಲಾಕ್‌ ಡೌನ್‌ ಆಗಿತ್ತು.

ಅಗತ್ಯ ವಸ್ತುಗಳ ಮಾರಾಟ ಹೊರತುಪಡಿಸಿ, ಎಲ್ಲ ವಹಿವಾಟು ಸ್ಥಗಿತಗೊಂಡಿದ್ದರಿಂದ ಪೇಟೆ ಬೀದಿ ಸೇರಿದಂತೆ ಪ್ರಮುಖ  ರಸ್ತೆಗಳು ಭಣಗುಡುತ್ತಿದ್ದವು. ವಸತಿ ಪ್ರದೇಶಗಳಲ್ಲಿ ವಿರಳ ಸಂಖ್ಯೆಯಲ್ಲಿ ಜನ ಓಡಾಡುತ್ತಿದ್ದರು. ಅದೇ ರೀತಿ ಪೇಟೆ ಕಡೆ ವಾಹನಗಳಲ್ಲಿ ಬಂದವರನ್ನು ಪೊಲೀಸರು ತಡೆದು, ವಾಪಸ್‌ ಕಳುಹಿಸುತ್ತಿದ್ದರು.

ಜಿಲ್ಲಾ ಕೇಂದ್ರವಲ್ಲದೇ ಕೊಳ್ಳೇಗಾಲ,  ಗುಂಡ್ಲುಪೇಟೆ, ಯಳಂದೂರು, ಹನೂರು ಪಟ್ಟಣ, ಹೋಬಳಿ ಕೇಂದ್ರಗಳಲ್ಲೂ ಲಾಕ್‌ಡೌನ್‌ ಯಶಸ್ವಿಯಾಯಿತು. ಜನ ಬೀದಿಗಿಳಿಯದೆ ಕೋವಿಡ್‌ 19 ನಿಯಂತ್ರಣಕ್ಕೆ ಸರಕಾರವನ್ನು ಬೆಂಬಲಿಸಿದರು. ಭಾನುವಾರ ಬೆಳಗ್ಗೆ ಅಗತ್ಯ  ವಸ್ತುಗಳಾದ ಹಾಲು, ಪತ್ರಿಕೆ, ಹಣ್ಣು, ಔಷದಿಗಳಂತಹ ಮಾರಾಟ ಹೊರತು ಇನ್ನಾವುದೇ ಮಾರಾಟಕ್ಕೆ ಅಂಗಡಿ, ಮುಂಗಟ್ಟು ತೆರೆದಿರಲಿಲ್ಲ.

ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ದೇವಾಲಯಗಳೂ ತೆರೆದಿರಲಿಲ್ಲ. ಮಲೆ ಮಹದೇಶ್ವರಬೆಟ್ಟದಲ್ಲೂ  ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. ಈಗಾಗಲೇ ಜಿಲ್ಲೆಯ ಎಲ್ಲ ಪ್ರೇಕ್ಷಣೀಯ ಸ್ಥಳಗಳಲ್ಲೂ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.