ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಪದವೀಧರರು!
Team Udayavani, May 12, 2021, 2:46 PM IST
ಯಳಂದೂರು: ಉದ್ಯೋಗ ಖಾತ್ರಿ ಯೋಜನೆಕಾಮಗಾರಿಗಳಲ್ಲಿ ಸ್ನಾತಕೋತ್ತರ ಪದವೀಧರರು ಕೂಡಕೆಲಸದಲ್ಲಿ ತೊಡಗಿದ್ದಾರೆ. ಕೊರೊನಾ, ಲಾಕ್ಡೌನ್ಹಿನ್ನೆಲೆಯಲ್ಲಿ ಬಹುತೇಕ ವಲಯಗಳು ಸ್ಥಗಿತವಾಗಿರುವುದರಿಂದ ವಿದ್ಯಾವಂತರು ಕೂಲಿ ಕಾರ್ಮಿಕರಾಗಿದ್ದಾರೆ.
ತಾಲೂಕಿನ ಅಂಬಳೆ ಗ್ರಾಪಂ ವ್ಯಾಪ್ತಿಯ ವೈ.ಕೆ.ಮೋಳೆಗ್ರಾಮದಲ್ಲಿ ಇರಸವಾಡಿ ಕೆರೆ ಕೋಡಿ ಅಭಿವೃದ್ಧಿ ಪಡಿಸುವಕೆಲಸದಲ್ಲಿ ಗ್ರಾಮದ ಕೂಲಿ ಕಾರ್ಮಿಕರೊಂದಿಗೆಪದವೀಧರರು ತೊಡಗಿಕೊಂಡಿದ್ದಾರೆ. ನಿತ್ಯ 289 ರೂ.ಕೂಲಿ ಇವರಿಗೆ ಲಭಿಸುತ್ತಿದೆ. ಕೆರೆ ಕಾಲುವೆ ದುರಸ್ತಿಯಿಂದಈ ಭಾಗದ ರೈತರಿಗೆ ಅನುಕೂಲವಾಗಿದೆ ಎನ್ನುತ್ತಾರೆಪದವಿ ವಿದ್ಯಾರ್ಥಿ ದೊಡ್ಡರಾಜು.
“ನಾನು ಎಂ.ಎ ಪದವೀಧರನಾಗಿದ್ದೇನೆ. ಈ ಹಿಂದೆಹೊರಗೆ ಹೋಗಿ ಕೆಲಸ ಮಾಡುತ್ತಿದ್ದೆ. ನಮ್ಮ ಸಂಸಾರಸಾಗಿಸುವ ಹೊಣೆ ನನ್ನ ಮೇಲಿದೆ. ಲಾಕ್ಡೌನ್ನಿಂದ ಕೆಲಸವಿಲ್ಲ. ಈಗ ನರೇಗಾ ಯೋಜನೆ ಕೆಲಸ ಮಾಡುತ್ತಿದ್ದು ಈ ಕೂಲಿಯಿಂದ ಸಂಸಾರ ಸಾಗಿಸಲು ಕೊಂಚ ಅನುಕೂಲವಾಗಿದೆ’ ಎಂದು ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…