ಚಾಮರಾಜನಗರ: ಗೆದ್ದ ಅಭ್ಯರ್ಥಿ ಸೋತರು, ಸೋತ ಅಭ್ಯರ್ಥಿ ಗೆದ್ದರು!


Team Udayavani, Dec 30, 2020, 10:57 PM IST

Untitled-2

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಕೆಲವೊಮ್ಮೆ ಅದೃಷ್ಟವಿಲ್ಲದಿದ್ದರೆ ಎಲ್ಲ ಪ್ರಯತ್ನ ವ್ಯರ್ಥ ಎಂಬ ಮಾತಿದೆ. ಅದಕ್ಕೆ ಇಲ್ಲಿದೆ ಒಂದು ನಿದರ್ಶನ. ತಾಲೂಕಿನ ಅರಕಲವಾಡಿ ಗ್ರಾ.ಪಂ.ನಲ್ಲಿ ಅಭ್ಯರ್ಥಿಯೊಬ್ಬರು ಗೆದ್ದರೂ, ಮೀಸಲು ಸ್ಥಾನದ ಮಹಿಳಾ ಅಭ್ಯರ್ಥಿಯೊಂದಿಗೆ ಲಾಟರಿ ಮೂಲಕ ನಡೆದ ಪೈಪೋಟಿಯಲ್ಲಿ ಸೋತ ಘಟನೆ ನಡೆಯಿತು.

ಅರಕಲವಾಡಿ ಗ್ರಾಮದ ಒಂದನೇ ಬ್ಲಾಕ್‌ನಲ್ಲಿ ಸಾಮಾನ್ಯ ಹಾಗೂ ಸಾಮಾನ್ಯ ಮಹಿಳೆ ಮೀಸಲು ಸ್ಥಾನಗಳಿವೆ. ಸಾಮಾನ್ಯ ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಮಹದೇವಸ್ವಾಮಿ (ಮಂಜುನಾಥ್) ಹಾಗೂ ಬಿಜೆಪಿ ಬೆಂಬಲಿತ ಬಿ. ಕುಮಾರ್ ಸ್ಪರ್ಧಿಸಿದ್ದರು.

ಸಾಮಾನ್ಯ ಮಹಿಳಾ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ದಾಕ್ಷಾಯಿಣಿ ಹಾಗೂ ಕಾಂಗ್ರೆಸ್ ಬೆಂಬಲಿತ ರೂಪಾ ಸ್ಪರ್ಧಿಸಿದ್ದರು.

ಸಾಮಾನ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಬಿ. ಕುಮಾರ್ 368 ಮತಗಳನ್ನು ಗಳಿಸಿ ಗೆದ್ದರು. ಸೋತ ಮಹದೇವಸ್ವಾಮಿ 366 ಮತ ಪಡೆದರು.ಕೇವಲ 2 ಮತಗಳ ಅಂತರದಿಂದ ಕುಮಾರ್ ಗೆದ್ದಿದ್ದರು. ಅವರ ಗೆಲುವಿನ ಹರ್ಷ ಹೆಚ್ಚು ಕಾಲ ಉಳಿಯಲಿಲ್ಲ.

ಅತ್ತ, ಸಾಮಾನ್ಯ ಮಹಿಳಾ ಮೀಸಲು ಸ್ಥಾನದಲ್ಲಿ ದಾಕ್ಷಾಯಿಣಿ 384 ಮತ ಪಡೆದು ರೂಪಾ ವಿರುದ್ಧ ಜಯಗಳಿಸಿದ್ದರು. ಸೋತ ರೂಪಾ 368 ಮತಗಳನ್ನು ಪಡೆದಿದ್ದರು.

ಮೀಸಲಾತಿ ನಿಯಮದಂತೆ ಮೀಸಲು ಸ್ಥಾನದಿಂದ ಸೋತವರು ಸಾಮಾನ್ಯ ಸ್ಥಾನದ ಅಭ್ಯರ್ಥಿಗಳಾಗಿ ಪರಿವರ್ತನೆಯಾಗುತ್ತಾರೆ. ಸೋತವರು ಪಡೆದ ಮತ ಸಾಮಾನ್ಯ ಕ್ಷೇತ್ರದ ಗೆದ್ದ ಅಭ್ಯರ್ಥಿ ಪಡೆದ ಮತಕ್ಕಿಂತ ಹೆಚ್ಚಿದ್ದರೆ, ಮೀಸಲಿನಿಂದ ಬಂದ ಅಭ್ಯರ್ಥಿ ಜಯಗಳಿಸುತ್ತಾರೆ. ಇಲ್ಲಿ ಈ ನಿಯಮ ಅನ್ವಯಿಸಿದಾಗ ಬಿ. ಕುಮಾರ್ ಹಾಗೂ ರೂಪಾ ಅವರಿಗೆ ತಲಾ 368 ಮತಗಳು ಬಂದಿದ್ದವು! ಆಗ ಲಾಟರಿ ಮೂಲಕ ಆಯ್ಕೆ ನಡೆಯಿತು. ಲಾಟರಿಯಲ್ಲಿ ರೂಪಾ ಗೆದ್ದರು! ಇತ್ತ ಗೆದ್ದಿದ್ದರೂ ಕುಮಾರ್ ಸೋತರು. ಸೋತಿದ್ದರೂ ರೂಪಾ ಗೆದ್ದರು!

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.