ನರೇಗಾದಲ್ಲಿ ಸದಸ್ಯರಿಗೂ ಅವಕಾಶ


Team Udayavani, Mar 6, 2021, 2:42 PM IST

ನರೇಗಾದಲ್ಲಿ ಸದಸ್ಯರಿಗೂ ಅವಕಾಶ

ಯಳಂದೂರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಕೋವಿಡ್‌ನ‌ಂತರ ಅಲ್ಪ ಬದಲಾವಣೆ ತರಲಾಗಿದ್ದು ಗ್ರಾಪಂ ಸದಸ್ಯರೂ ತಮ್ಮ ವೈಯಕ್ತಿಕ ಕೆಲಸಗಳನ್ನುನರೇಗಾ ಮೂಲಕ ಮಾಡಿಕೊಳ್ಳಬಹುದು ಎಂದು ನರೇಗಾ ತಾಲೂಕು ಸಂಯೋಜಕ ನಾರಾಯಣ್‌ ಮಾಹಿತಿ ನೀಡಿದರು.

ಗುಂಬಳ್ಳಿ ಗ್ರಾಪಂ ಆವರಣದಲ್ಲಿ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನರೇಗಾ ಯೋಜನೆಯಡಿ ಈ ಹಿಂದೆ ಗ್ರಾಪಂ ಸದಸ್ಯರುಕೆಲಸಗಳನ್ನು ಮಾಡಿಸಿಕೊಳ್ಳಲು ಅವಕಾಶ ಇರಲಿಲ್ಲ. ಈಗ ನಿಯಮ ಸಡಿಲಗೊಂಡಿದೆ. ವೈಯುಕ್ತಿಕ ಕಾಮಗಾರಿಗಳಾದ ಕೊಟ್ಟಿಗೆ ನಿರ್ಮಾಣ, ಜಮೀನು, ಬದುಗಳ ಅಭಿವೃದ್ಧಿ ಸೇರಿ ಇತರೆ ಕೆಲಸ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಶಾಲೆಗಳ ಅಡುಗೆ ಸಹಾಯಕರಿಗೂ ನರೇಗಾದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದರು.

2020-21ನೇ ಸಾಲಿನ 2 ನೇ ಹಂತದಲ್ಲಿ ಗುಂಬಳ್ಳಿ ಗ್ರಾಪಂನಲ್ಲಿ ಒಟ್ಟು 88 ಕಾಮಗಾರಿ ನಡೆದಿದೆ. ಇದರಲ್ಲಿ59.48 ಲಕ್ಷ ಕೂಲಿ ಮೊತ್ತ, 17.63 ಲಕ್ಷ ಸಾಮಗ್ರಿ ಮೊತ್ತ ಸೇರಿ ಒಟ್ಟು 77.12 ಲಕ್ಷ ರೂ. ವ್ಯಯಿಸಲಾಗಿದೆ. ಇದಲ್ಲದೆ ಪ್ರಧಾನಮಂತ್ರಿ ಆವಾಸ್‌ ವಸತಿ ಯೋಜನೆಯಡಿ 112 ಫ‌ಲಾನುಭವಿಗಳನ್ನು ಆಯ್ಕೆಮಾಡಲಾಗಿದ್ದು ಇದರಲ್ಲಿ 48 ಮಂದಿ ಇನ್ನೂ ಮನೆ ನಿರ್ಮಿಸಿಕೊಂಡಿಲ್ಲ. ಗುಂಬಳ್ಳಿ ಗ್ರಾಮದ ವಿಕಲಚೇತನ ವ್ಯಕ್ತಿಯೊಬ್ಬರಿಗೆ ಖಾಲಿ ನಿವೇಶನವೇ ಇಲ್ಲ, ಕೆಲವರಿಗೆ ಇದಕ್ಕೆ ಹೇಗೆ ಬಿಲ್‌ ಪಾವತಿ ಮಾಡಿಕೊಳ್ಳಬೇಕು, ಕೆಲಸಹೇಗೆ ಆರಂಭಿಸಬೇಕೆಂಬ ಮಾಹಿತಿ ಕೊರತೆ ಇದೆ. ಈ ಬಗ್ಗೆ ಇವರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ.

ಇದರೊಂದಿಗೆ ಮನೆ ನಿರ್ಮಾಣಕ್ಕೆ ನರೇಗಾದಲ್ಲೂ 90 ದಿನಗಳ ಕೂಲಿ ಕೆಲಸಕ್ಕೆ ಅವಕಾಶವೂ ಇದ್ದು ಸಾರ್ವ ಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಪಿಡಿಒ ಬಸವಣ್ಣ ಗ್ರಾಪಂನ ನೂತನ ಸದಸ್ಯರಿಗೆಸ್ವಾಗತ ಕೋರಿದರು. ನೋಡಲ್‌ ಅಧಿಕಾರಿ ಜಯಕಾಂತ, ಗ್ರಾಪಂ ಅಧ್ಯಕ್ಷೆ ಶಾಂತಮ್ಮ, ಸದಸ್ಯರಾದಮಂಜುಳಾ, ರಾಜೇಂದ್ರ, ಮಮತಾ, ಶ್ರೀನಿವಾಸ್‌, ಶಿವಮ್ಮ, ನಂಜನಾಯಕ, ವಿ.ಮಾದೇಶ್‌, ಜ್ಯೋತಿ, ಶಕುಂತಲಾ, ರಾಜಶೆಟ್ಟಿ, ಜೆ.ನಟರಾಜು, ಕೆ.ಎಸ್‌. ಚಂದ್ರಶೇಖರ್‌, ಭಾಗ್ಯಮ್ಮ, ಎನ್‌.ನಾಗಣ್ಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.